`ನೈಟ್ ಕರ್ಪ್ಯೂ’ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ

ಬೆಂಗಳೂರು, ಡಿ. 04: ರಾಜ್ಯದಲ್ಲಿ ನೈಟ್ ಕರ್ಪ್ಯೂ ಮಾಡುವ ಬಗ್ಗೆ ಈಗಾಗಲೇ ವರದಿಯಾಗಿತ್ತು.  ಆದರೆ ಇಂದು  ನೈಟ್ ಕರ್ಪ್ಯೂ ಬಗ್ಗೆ ಮಾತಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ರಾಜ್ಯದಲ್ಲಿ ನೈಟ್ ಕರ್ಪ್ಯೂ ಹೇರುವ ಬಗ್ಗೆ ಯಾವುದೇ ಯೋಚನೆ ಇಲ್ಲವೆಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ. ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಇಲ್ಲ ಎಂಬ ವಿಚಾರವನ್ನು  ಸ್ಪಷ್ಟಪಡಿಸಿದ್ದಾರೆ. ಇಂದು ಮಧ್ಯಾಹ್ನ ಬೆಳಗಾವಿಗೆ ಹೋಗುತ್ತಿದ್ದೇನೆ. ನಾಳೆ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರಣಿ ಸಭೆ ಇದೆ. ಅದನ್ನು  ಮುಗಿಸಿ ಸಂಜೆ ವಾಪಸ್ ಬರುತ್ತೇನೆ ಎಂದು ಹೇಳಿದ್ದಾರೆ.

Exit mobile version