• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನಿಜ್ಜರ್ ಹತ್ಯೆಗೆ ಸಂಬಂಧಿಸಿದ ಸಿಬಿಸಿ ಡಾಕ್ಯುಮೆಂಟರಿಗೆ ಭಾರತದಲ್ಲಿ ನಿಷೇಧ: ಕೇಂದ್ರ ಸರ್ಕಾರ ಆದೇಶ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ನಿಜ್ಜರ್ ಹತ್ಯೆಗೆ ಸಂಬಂಧಿಸಿದ ಸಿಬಿಸಿ ಡಾಕ್ಯುಮೆಂಟರಿಗೆ ಭಾರತದಲ್ಲಿ ನಿಷೇಧ: ಕೇಂದ್ರ ಸರ್ಕಾರ ಆದೇಶ
0
SHARES
88
VIEWS
Share on FacebookShare on Twitter

ಕೇಂದ್ರ ಸರ್ಕಾರವು, ಮಾಹಿತಿ ತಂತ್ರಜ್ಞಾನ ಕಾಯಿದೆಯಡಿಯಲ್ಲಿ ಸಿಖ್ ಪ್ರತ್ಯೇಕತಾವಾದಿ (Nijjar Murder Case Documentary Ban) ನಾಯಕ ಹರ್ದೀಪ್ ಸಿಂಗ್ ನಿಜ್ಜರ್ (Hardeep Singh

Nijjar) ಹತ್ಯೆಗೆ ಸಂಬಂಧಿಸಿದ ಸಿಬಿಸಿಯ ಡಾಕ್ಯುಮೆಂಟರಿಯನ್ನು ಭಾರತದಲ್ಲಿ ಪ್ರಸಾರ ಮಾಡದಂತೆ YouTubeಗೆ ನಿರ್ಬಂಧಿಸಲಾಗಿದ್ದು, ಈ ಕುರಿತು ಯೂಟ್ಯೂಬ್ ಮತ್ತು ಎಕ್ಸ್ ಮಾಹಿತಿ ನೀಡಿದೆ

ಎಂದು (Nijjar Murder Case Documentary Ban) ಸಿಬಿಸಿ ಹೇಳಿದೆ.

Nijjar Murder Case Documentary Ban

ಜೂನ್ (June) 18, 2023ರಂದು ‘ಕಾಂಟ್ರ್ಯಾಕ್ಟ್ ಟು ಕಿಲ್’ ಎಂಬ ಶೀರ್ಷಿಕೆಯ ಸಾಕ್ಷ್ಯಚಿತ್ರದಲ್ಲಿ ನಿಜ್ಜರ್ ಹತ್ಯೆಗೆ ಕುರಿತ ವೀಡಿಯೊವನ್ನು ಸಿಬಿಸಿ (CBC) ವರದಿ ಮಾಡಿದ್ದು, ನಾವು ಈ ಕುರಿತು ಯ್ಯೂಟ್ಯೂಬ್‌ನಿಂದ

ಇ-ಮೇಲ್‌ ಸ್ವೀಕರಿಸಿದ್ದೇವೆ. ಅದರಲ್ಲಿ ವೀಡಿಯೊಗೆ ನಿರ್ಬಂಧಿಸಲು ಭಾರತದ ಎಲೆಕ್ಟ್ರಾನಿಕ್ಸ್ (Electronics) ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಆದೇಶ ಹೊರಡಿಸಿದೆ. ಭಾರತದಲ್ಲಿ ಯೂಟ್ಯೂಬ್‌ನಲ್ಲಿ

ಈ ಸಾಕ್ಷ್ಯಚಿತ್ರವನ್ನು ಪ್ರಸಾರಕ್ಕೆ ನಿರ್ಬಂಧಿಸಲಾಗಿದೆ ಎಂದು ಯುಟ್ಯೂಬ್‌ ಹೇಳಿಕೊಂಡಿದೆ.

ಇನ್ನು ಸಾಮಾಜಿಕ ಜಾಲತಾಣ ‘ಎಕ್ಸ್‌’ ಕೂಡ ಇದೇ ರೀತಿಯ ಮಾಹಿತಿಯನ್ನು ನೀಡಿದ್ದು, ಈ ವಿಡಿಯೋವನ್ನು ಎಕ್ಸ್‌ ಪ್ಲಾಟ್‌ಪಾರ್ಮ್‌ನಿಂದ ತೆಗೆದು ಹಾಕುವಂತೆ ಸೂಚನೆ ಬಂದಿದೆ ಎಂದು ಸಿಬಿಸಿ (CBC)ಗೆ

ಮಾಹಿತಿ ನೀಡಿದೆ. ಈ ವಿಷಯಕ್ಕೆ ನಿರ್ಬಂಧಿಸುವಂತೆ ಭಾರತದಲ್ಲಿ ಸೂಚಿಸಲಾಗಿದ್ದು, ಆದರೆ ಈ ವಿಡಿಯೋ ಬೇರೆ ದೇಶಗಳಲ್ಲಿ ಲಭ್ಯವಿರುತ್ತದೆ ಎಂದು ಎಕ್ಸ್ ವರದಿಯು ಸಿಬಿಸಿಗೆ ತಿಳಿಸಿದೆ.

ಭಾರತೀಯ ಕಾನೂನು ಪ್ರಕ್ರಿಯೆಯನ್ನು ಅನುಸರಿಸಿ, ನಾವು ಭಾರತೀಯ ಅಧಿಕಾರಿಗಳೊಂದಿಗೆ ಈ ಬಗ್ಗೆ ಸಂವಹನದಲ್ಲಿದ್ದೇವೆ ಎಂದು ಹೇಳಿಕೊಂಡಿದೆ. ನಾವು ಈ ಕ್ರಮವನ್ನು ಒಪ್ಪುವುದಿಲ್ಲ ಮತ್ತು ಅಭಿವ್ಯಕ್ತಿ

ಸ್ವಾತಂತ್ರ್ಯವು ಈ ಪೋಸ್ಟ್‌ಗಳಿಗೆ ಕೂಡ ವಿಸ್ತರಿಸಬೇಕು ಎಂದು ನಾವು ಹೇಳುತ್ತೇವೆ. ಸುದ್ದಿ ಸಂಸ್ಥೆಯ ಪ್ರಕಾರ, ಜೂನ್ 18, 2023ರ ಸಂಜೆ ಸರ್ರೆಯಲ್ಲಿನ ಪೂಜಾ ಸ್ಥಳದ ಪಾರ್ಕಿಂಗ್ ಸ್ಥಳದಲ್ಲಿ ನಿಜ್ಜರ್‌ ಹತ್ಯೆಗೀಡಾಗಿದ್ದರು.

ಈ ಕುರಿತ ವಿಡಿಯೋವನ್ನು ಪ್ರಸಾರ ಮಾಡಲಾಗಿದೆ, ವಿಡಿಯೋದಲ್ಲಿ ಗುರುದ್ವಾರದ (Gurudwara) ಪಾರ್ಕಿಂಗ್ ಸ್ಥಳದಿಂದ ನಿಜ್ಜರ್ ಹೊರಡುವುದನ್ನು ವೀಡಿಯೊ ತೋರಿಸುತ್ತದೆ.

Nijjar Murder Case Documentary Ban

ಅವರ ವಾಹನವನ್ನು ತಡೆದು ಇಬ್ಬರು ವ್ಯಕ್ತಿಗಳು ನಿಜ್ಜರ್‌ಗೆ ಗುಂಡು ಹಾರಿಸಿ ಟೊಯೊಟಾ ಕ್ಯಾಮ್ರಿಯಲ್ಲಿ ತಪ್ಪಿಸಿಕೊಳ್ಳುತ್ತಾರೆ ಎಂದು ಸಿಬಿಸಿ ನ್ಯೂಸ್ (CBC News) ವರದಿ ಮಾಡಿದೆ. ಘಟನೆ ನಡೆದಾಗ ಸಮೀಪದ

ಮೈದಾನದಲ್ಲಿ ಆಡುತ್ತಿದ್ದ ಇಬ್ಬರು ಪ್ರತ್ಯಕ್ಷದರ್ಶಿಗಳು ಗುಂಡಿನ ಸದ್ದು ಕೇಳಿ ಸ್ಥಳಕ್ಕೆ ಓಡಿ ದಾಳಿಕೋರರನ್ನು ಹಿಂಬಾಲಿಸಲು ಪ್ರಯತ್ನಿಸಿರುವುದು ವಿಡಿಯೋದಲ್ಲಿ ಕಂಡು ಬಂದಿತ್ತು.

ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ಹತ್ಯೆಯಲ್ಲಿ ಭಾರತ ಸರ್ಕಾರವು ಭಾಗಿಯಾಗಿದೆ ಎಂದು ಆರೋಪಿಸಿದ್ದರು. ನಿಜ್ಜರ್‌ನ ಹತ್ಯೆಯು ಕೆನಡಾ ಮತ್ತು ಭಾರತದ ನಡುವಿನ ಸಂಬಂಧಗಳಲ್ಲಿ

ಬಿರುಕು ಉಂಟು ಮಾಡಿತ್ತು. ಜೂ.18ರಂದು ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಪಂಜಾಬಿ ಪ್ರಾಬಲ್ಯದ ಸರ್ರೆ ನಗರದಲ್ಲಿರುವ ಗುರುನಾನಕ್ ಸಿಖ್ ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಖಲಿಸ್ತಾನಿ (Khalistan)

ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆ ನಡೆದಿತ್ತು.

ಕೆನಡಾದ (Canada) ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್‌ನಲ್ಲಿ ನಿಜ್ಜರ್‌ ಹತ್ಯೆಯಲ್ಲಿ ಭಾರತೀಯ ಏಜೆಂಟರ ಸಂಭಾವ್ಯ ಕೈವಾಡದ ಬಗ್ಗೆ ಆರೋಪಿಸಿದ್ದರು. ಭಾರತವು ಟ್ರುಡೊ ಅವರ ಆರೋಪಗಳನ್ನು

ಅಸಂಬದ್ಧ ಎಂದು ತಿರಸ್ಕರಿಸಿತ್ತು. ಆ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು. ಎರಡೂ ದೇಶಗಳ ರಾಜತಾಂತ್ರಿಕ ಅಧಿಕಾರಿಗಳ ಉಚ್ಛಾಟಣೆಯು ನಡೆದಿತ್ತು. ಭಾರತವು ಕೆನಡಾದ

ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

ಇದನ್ನು ಓದಿ: ನಿಜ್ಜರ್ ಹತ್ಯೆಗೆ ಸಂಬಂಧಿಸಿದ ಸಿಬಿಸಿ ಡಾಕ್ಯುಮೆಂಟರಿಗೆ ಭಾರತದಲ್ಲಿ ನಿಷೇಧ: ಕೇಂದ್ರ ಸರ್ಕಾರ ಆದೇಶ

Tags: CBCHardeep Singh Nijjarmurder caseNew Delhi

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.