• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ: ಹೆಚ್​ಡಿ ದೇವೇಗೌಡ ಮಹತ್ವದ ಸುಳಿವು

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ: ಹೆಚ್​ಡಿ ದೇವೇಗೌಡ ಮಹತ್ವದ ಸುಳಿವು
0
SHARES
32
VIEWS
Share on FacebookShare on Twitter

New Delhi : ಚನ್ನಪಟ್ಟಣ ಉಪಚುನಾವಣೆ (Channapatnam by-election) ಸೋಲಿನ ಆಘಾತದಲ್ಲಿರುವ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿಗೆ (JDS leader Nikhil Kumaraswamy) ಪಕ್ಷದ ಪ್ರಮುಖ ಜವಾಬ್ದಾರಿ ವಹಿಸುವ ಬಗ್ಗೆ ಜಾತ್ಯತೀತ ಜನತಾದಳ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಸುಳಿವು ನೀಡಿದ್ದಾರೆ. ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ (JDS State President) ಸ್ಥಾನ ನೀಡುವ ಬಗ್ಗೆ ಅವರು ಮಾತನಾಡಿದ್ದಾರೆ. ನವದೆಹಲಿಯಲ್ಲಿ ಈ ಕುರಿತಾಗಿ ಹೇಳಿಕೆ ನೀಡಿದ ದೇವೇಗೌಡರು, ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ನಿಖಿಲ್ ಮುಂದೆ ಪಕ್ಷದ ಜವಾಬ್ದಾರಿ (Party responsibility) ವಹಿಸಿಕೊಳ್ಳಲಿದ್ದಾರೆ. ಶಾಸಕರಾಗುವುದು ಒಂದೇ ಪ್ರಶ್ನೆಯಲ್ಲ. ಆತನ ವಯಸ್ಸು ಸಣ್ಣದ್ದಿದೆ.ರಾಜ್ಯದ ಜವಾಬ್ದಾರಿ, ಪಕ್ಷವನ್ನು ಬೆಳೆಸುವುದಕ್ಕೆ ಅನುಭವ ಇದೆ, ಕುಟುಂಬದ ಹಿನ್ನೆಲೆ ಇದೆ, ಆತನಿಗೆ ಹೆಚ್ಚು ಹೊಣೆಗಾರಿಕೆ ಕೊಟ್ಟು ಪಕ್ಷವನ್ನು ಉಳಿಸಿ ಬೆಳೆಸುತ್ತೇವೆ ಎಂದು ದೇವೇಗೌಡ (Devegowda) ಹೇಳಿದರು.ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ನಿಖಿಲ್ ಕುಮಾರಸ್ವಾಮಿ (Nikhil Kumaraswamy as Amit Shah) ಭೇಟಿ ಮಾಡಲಿದ್ದಾರಂತೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು, ನಾವು ಈಗಾಗಲೇ ಕಾಂಗ್ರೆಸ್ (Congress) ​​ನಿಂದ ದೂರ ಸರಿದಿದ್ದೇವೆ. ಅಮಿತ್ ಶಾ, ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಜತೆಗೇ ಮಾತುಕತೆ ನಡೆಸಲಿದ್ದೇವೆ. ಕೊನೆಯ ವರೆಗೂ ಎನ್​ಡಿಎ ಜತೆಗೇ ಇರಲಿದ್ದೇವೆ ಎಂದರು

ಇನ್ನು ರಾಮನಗರ (Ramnagar) ಖಾಲಿ ಮಾಡಿಸಿದ್ದೇವೆ, ಹಾಸನ (Hassan) ಖಾಲಿ ಮಾಡಿಸುತ್ತೇವೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ದೇವೇಗೌಡರು, ಆ ಹೇಳಿಕೆಗಳಿಗೆ ಬೆಲಯಿಲ್ಲ. ಯಾರನ್ನೂ ಯಾರು ಖಾಲಿ ಮಾಡಿಸಲಾಗದು.ಹಾಸನ ಕಾಂಗ್ರೆಸ್ ಸಮಾವೇಶಕ್ಕೆಂದು ಯಾವ್ಯಾವ ಜಿಲ್ಲೆಯಿಂದ ಜನ ಬಂದಿದ್ದರು ಎಂಬ ಎಲ್ಲ ಮಾಹಿತಿ ಸಂಗ್ರಹಿಸಿದ್ದೇನೆ. ಅದಕ್ಕೆಲ್ಲ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ (Nikhil Kumaraswamy) , ನಮ್ಮ ಪಕ್ಷ ಉತ್ತರ ಕೊಡಲಿದೆ. ನನಗೆ ವಯಸ್ಸಾಯಿತು ಎಂದು ದೇವೇಗೌಡ ಹೇಳಿದರು. ಹಾಸನದಲ್ಲೇ ಸಮಾವೇಶ (Conference in Hassan) ಮಾಡಿದ್ದಕ್ಕೆ ನನಗೇನೂ ಬೇಸರವಿಲ್ಲ. ಅವರು ದೇವೇಗೌಡರ ಕುಟುಂಬವನ್ನೇ ಮುಗಿಸುತ್ತೇವೆ ಎಂದರು. ಮುಗಿಸುವುದು ಬಿಡುವುದು ಭಗವಂತನ ಇಚ್ಛೆ ಹಾಗೂ ಜನರ ಇಚ್ಛೆ. ಅದು ಯಾರೋ ಒಬ್ಬರ ಕೈಯಲ್ಲಿಲ್ಲ ಎಂದು ದೇವೇಗೌಡ ಅವರು ಕಿಡಿ ಕಾರಿದ್ದಾರೆ.

Tags: Amith ShabjpH D Deve GowdaH D KumarswamyJDSKarnatakaNarendra Modinikihal kumarswamypoliticalpoliticsState Presedent

Related News

ಸ್ವಿಗ್ಗಿ, ಜೊಮ್ಯಾಟೊಗೆ ಪೈಪೋಟಿ ನೀಡಲು ಮುಂದಾದ Flipkart: ಬೆಂಗಳೂರಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಲು ಪ್ಲಾನ್
ಪ್ರಮುಖ ಸುದ್ದಿ

ಸ್ವಿಗ್ಗಿ, ಜೊಮ್ಯಾಟೊಗೆ ಪೈಪೋಟಿ ನೀಡಲು ಮುಂದಾದ Flipkart: ಬೆಂಗಳೂರಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಲು ಪ್ಲಾನ್

February 13, 2026
ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತರ ಭರ್ಜರಿ ಕಾರ್ಯಾಚರಣೆ: ನಗದು, ಚಿನ್ನ ಮತ್ತು ದಾಖಲೆಗಳು ವಶಕ್ಕೆ
ಪ್ರಮುಖ ಸುದ್ದಿ

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತರ ಭರ್ಜರಿ ಕಾರ್ಯಾಚರಣೆ: ನಗದು, ಚಿನ್ನ ಮತ್ತು ದಾಖಲೆಗಳು ವಶಕ್ಕೆ

February 13, 2026
ಕರ್ನಾಟಕದಲ್ಲಿ ಪುಟ್ಟ ಮಕ್ಕಳಲ್ಲೂ ಹೆಚ್ಚುತ್ತಿರುವ ಕ್ಯಾನ್ಸರ್ : ಆಘಾತಕಾರಿ ಅಂಕಿಅಂಶ ಬಯಲು
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಪುಟ್ಟ ಮಕ್ಕಳಲ್ಲೂ ಹೆಚ್ಚುತ್ತಿರುವ ಕ್ಯಾನ್ಸರ್ : ಆಘಾತಕಾರಿ ಅಂಕಿಅಂಶ ಬಯಲು

February 13, 2026
ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಹಸಿರು ನಿಶಾನೆ
Sports

ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಹಸಿರು ನಿಶಾನೆ

February 13, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.