• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಒಬ್ಬ ವ್ಯಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುವುದು ಕಾಂಗ್ರೆಸ್‌ ಸಂಸ್ಕೃತಿ: ನಿರ್ಮಲಾ ಸೀತಾರಾಮನ್‌ !

Rashmitha Anish by Rashmitha Anish
in ರಾಜಕೀಯ
ಒಬ್ಬ ವ್ಯಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುವುದು ಕಾಂಗ್ರೆಸ್‌ ಸಂಸ್ಕೃತಿ: ನಿರ್ಮಲಾ ಸೀತಾರಾಮನ್‌ !
0
SHARES
36
VIEWS
Share on FacebookShare on Twitter

New Delhi : ಶುಕ್ರವಾರ ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮೇಲಿನ ಚರ್ಚೆಯ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ಕಾಂಗ್ರೆಸ್‌ ಮಾಡಿದ ಆರೋಪವನ್ನು ತಳ್ಳಿ ಹಾಕಿದ್ದು, ಕುಟುಂಬ ಸಂಬಂಧಕ್ಕೆ (Nirmala Sitharaman about congress) ಪ್ರಯೋಜನವಾಗುವುದು ಕಾಂಗ್ರೆಸ್ ಸಂಸ್ಕೃತಿ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ನೇತೃತ್ವದ ಸರ್ಕಾರ ಇಡೀ ರಾಷ್ಟ್ರವನ್ನು ಗಮನದಲ್ಲಿಟ್ಟುಕೊಂಡು ನೀತಿಗಳನ್ನು ರೂಪಿಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರ್ಮನ್ ಅವರು ಕಾಂಗ್ರೆಸ್ ವಿರುದ್ಧ ನೇರ ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರ ಒಬ್ಬ ವ್ಯಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಬಜೆಟ್ ಅನ್ನು ರೂಪಿಸಿದೆ ಎಂದು ಕಾಂಗ್ರೆಸ್‌ ಪಕ್ಷ ಮಾಡಿದ ಆರೋಪಕ್ಕೆ ಪ್ರತಿಕ್ರಿಯೇ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು,

ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್‌ ಗಾಂಧಿ(Rahul Gandhi) ಅವರನ್ನು ಗುರಿಯಾಗಿಸಿ ಪರೋಕ್ಷವಾಗಿ ತಿರುಗೇಟು ನೀಡಿದರು,

Nirmala Sitharaman about congress

ಯಾರನ್ನೋ ಗಮನದಲ್ಲಿಟ್ಟುಕೊಂಡು ಹಂಚಿಕೆ ಮಾಡಲಾಗಿದೆ ಎಂಬ ಹೇಳಿಕೆಗಳನ್ನು (Nirmala Sitharaman about congress) ನೀಡುವುದು ತಪ್ಪು! ನರೇಂದ್ರ ಮೋದಿ ಅವರ ಸರ್ಕಾರದ ಅಡಿಯಲ್ಲಿ,

ನಾವು ಹಣವನ್ನು ಹಂಚಿಕೆ ಮಾಡುವಾಗ ಯಾರೋ ಒಬ್ಬ ವ್ಯಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುವುದಿಲ್ಲ,

https://youtu.be/XctuE8Anu9c

ಇಡೀ ರಾಷ್ಟ್ರವನ್ನು ಗಮನದಲ್ಲಿಟ್ಟುಕೊಂಡು ಮಾಡುತ್ತೇವೆ. ಒಬ್ಬ ವ್ಯಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುವುದು ಕಾಂಗ್ರೆಸ್‌(Congress) ಸಂಸ್ಕೃತಿ! ಎಂದು ಹೇಳಿದರು.

offline journalism course

ಮಾತು ಮುಂದುವರಿಸಿದ ನಿರ್ಮಲಾ ಸೀತಾರಾಮನ್‌ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ನಮ್ಮಲ್ಲಿ ಯಾರೂ ಏನನ್ನೂ ಮಾಡುವುದಿಲ್ಲ.

ಯುಎಸ್(US) ಮೂಲದ ಶಾರ್ಟ್-ಸೆಲ್ಲರ್ ಸಂಸ್ಥೆ ನೀಡಿದ ವರದಿಯ ನಂತರ ಅದಾನಿ ಗ್ರೂಪ್‌ನ(Adani Group) ಮಾರುಕಟ್ಟೆ ಬಂಡವಾಳೀಕರಣದಲ್ಲಿ ಭುಗಿಲೆದ್ದಿರುವ ವೈಫಲ್ಯದ ಹಿನ್ನೆಲೆಯಲ್ಲಿ ಈ ಆರೋಪವನ್ನು ಮಾಡಲಾಗಿದೆ.

ವರದಿಯು ಅದಾನಿ ಗ್ರೂಪ್‌ನ ಷೇರುಗಳ ಭಾರೀ ಕುಸಿತವನ್ನು ಪ್ರಚೋದಿಸಿತು. ಹೀಗಾಗಿ, ಸಂಸತ್ತಿನಲ್ಲಿ ನಮ್ಮ ಸರ್ಕಾರವನ್ನು ಮೂಲೆಗುಂಪು ಮಾಡಲು ಪ್ರತಿಪಕ್ಷಗಳು ಭಾರಿ ಕಸರತ್ತು ನಡೆಸುತ್ತಿದೆ ಎಂದು ಹೇಳಿದರು.

ಸದ್ಯ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನೀಡಿದ ಹೇಳಿಕೆಗೆ ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್‌ ಗಾಂಧಿಯೇ ಆಗಲಿ

ಅಥವಾ ಕಾಂಗ್ರೆಸ್‌ ಪಕ್ಷದ ನಾಯಕರೇ ಆಗಲಿ ಪ್ರತಿಕ್ರಿಯೆ ನೀಡಿಲ್ಲ! ರಾಹುಲ್‌ ಗಾಂಧಿ ಅವರ ಹೇಳಿಕೆಗೆ ವಿತ್ತ ಸಚಿವೆ ಅವರ ತಿರುಗೇಟು ಇದಾಗಿದೆ ಎಂಬುದು ಅವರ ಹೇಳಿಕೆಯಿಂದ ಇದೀಗ ಸ್ಪಷ್ಟವಾಗಿದೆ.

Tags: Congressnirmalasitharamanpolitical

Related News

ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ
ಪ್ರಮುಖ ಸುದ್ದಿ

ಕಾಂಗ್ರೆಸ್ ಸರ್ಕಾರದ ಢೋಂಗಿತನ ಮತ್ತೊಮ್ಮೆ ಬಯಲಾಗಿದೆ ; ಸುಪ್ರೀಂ ತೀರ್ಪಿನ ಬೆನ್ನಲ್ಲೇ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಬಿಜೆಪಿ

September 21, 2023
ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ನಾಳೆ ವಿವರವಾಗಿ ಹೇಳುತ್ತೇನೆ: ಹೆಚ್ ಡಿ ಕುಮಾರಸ್ವಾಮಿ
ಪ್ರಮುಖ ಸುದ್ದಿ

ಬಿಜೆಪಿ-ಜೆಡಿಎಸ್‌ ಮೈತ್ರಿ ಬಗ್ಗೆ ನಾಳೆ ವಿವರವಾಗಿ ಹೇಳುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

September 21, 2023
ಕಾವೇರಿ ಕಿಚ್ಚು : ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕಕ್ಕೆ ಭಾರೀ ಹಿನ್ನಡೆ, 5 ಸಾವಿರ ಕ್ಯೂಸೆಕ್ಸ್‌ ನೀರು ಬಿಡಲು ಆದೇಶ !
ದೇಶ-ವಿದೇಶ

ಕಾವೇರಿ ಕಿಚ್ಚು : ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕಕ್ಕೆ ಭಾರೀ ಹಿನ್ನಡೆ, 5 ಸಾವಿರ ಕ್ಯೂಸೆಕ್ಸ್‌ ನೀರು ಬಿಡಲು ಆದೇಶ !

September 21, 2023
ಕಾವೇರಿ ಕಿಚ್ಚು: ಕಾವೇರಿ ಹೋರಾಟಕ್ಕೆ ಸುದೀಪ್, ದರ್ಶನ್, ಶಿವರಾಜ್‌ಕುಮಾರ್‌ ಸೇರಿ ಸ್ಟಾರ್ ನಟರಿಂದ ಬೆಂಬಲ
ಪ್ರಮುಖ ಸುದ್ದಿ

ಕಾವೇರಿ ಕಿಚ್ಚು: ಕಾವೇರಿ ಹೋರಾಟಕ್ಕೆ ಸುದೀಪ್, ದರ್ಶನ್, ಶಿವರಾಜ್‌ಕುಮಾರ್‌ ಸೇರಿ ಸ್ಟಾರ್ ನಟರಿಂದ ಬೆಂಬಲ

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.