• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕ್ರಿಪ್ಟೋ ಲಾಭದ ಮೇಲೆ ಶೇ.30 ರಷ್ಟು ತೆರಿಗೆ ವಿಧಿಸಿದ್ದೇವೆ : ನಿರ್ಮಲಾ ಸೀತಾರಾಮನ್!

Mohan Shetty by Mohan Shetty
in ದೇಶ-ವಿದೇಶ
budget
0
SHARES
0
VIEWS
Share on FacebookShare on Twitter

ಇಂದು ಫೆಬ್ರವರಿ 1 2022ರ ಮಂಗಳವಾರ ಕೇಂದ್ರ ಬಜೆಟ್ ಮಂಡನೆಯನ್ನು ಕೇವಲ 90 ನಿಮಿಷಗಳಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಿಂದಿನ ದಾಖಲೆಯನ್ನು ಮುರಿಯದೆ ಮುಗಿಸಿಕೊಟ್ಟರು. ಈ ಬಾರಿಯ ಬಜೆಟ್ ಮಂಡನೆಯಲ್ಲಿ ಬಹುಮುಖ್ಯ ಅಂಶಗಳನ್ನು ವಿತ್ತ ಸಚಿವರು ಬಹಿರಂಗಪಡಿಸಿದರು. ಕೃಷಿ, ಉದ್ಯೋಗ, ಬ್ಯಾಂಕ್ ಸೇರಿದಂತೆ ಹಲವು ಹೊಸ ಯೋಜನೆಗಳಿಗೆ ಚಾಲನೆ ನೀಡಿದರು

What Is Cryptocurrency? | Bankrate

.

ಈ ಬಾರಿ ಬಜೆಟ್ ನಲ್ಲಿ ಸಾಕಷ್ಟು ಹೊಸ ಯೋಜನೆಗಳಿಗೆ ಉತ್ತೇಜನ ನೀಡುವ ಬಗ್ಗೆ ಉತ್ತಮ ಸ್ಪಷ್ಟನೆ ನೀಡಲಾಗಿದೆಸಿದರ ಬೆನ್ನಲ್ಲೇ ಕ್ರಿಪ್ಟೋ ಕರೆನ್ಸಿ ಬಗ್ಗೆ ಹಲವಾರು ಪ್ರಶ್ನೆಗಳು ಉದ್ಬವಗೊಂಡಿತ್ತು. ಈ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಡಿಜಿಟಲ್ ಕರೆನ್ಸಿಯನ್ನು ನೂತನವಾಗಿ ಪರಿಚಯಿಸುವುದಾಗಿ ಬಜೆಟ್‍ನಲ್ಲಿ ತಿಳಿಸಿದ್ದಾರೆ.

Need global action on payment systems: FM Nirmala Sitharaman | Business  News,The Indian Express

ಇನ್ನು ಐಟಿ ರಿಟನ್ರ್ಸ್ ಫೈಲ್ ಮಾಡುವವರಿಗೆ ಹೊಸ ನಿಯಮ ಜಾರಿಯಾಗಲಿದೆ ಅದು ಶೀಘ್ರವೇ ಅನ್ವಯವಾಗಲಿದೆ. ಎರಡು ವರ್ಷಗಳ ಸಮಯದಲ್ಲಿ ಐಟಿ ರಿಟನ್ರ್ಸ್ ಫೈಲ್ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ. ಈ ಮಾಹಿತಿಯ ನಡುವೆ ಕ್ರಿಪ್ಟೋ ಕರೆನ್ಸಿಗೆ ತೆರಿಗೆ ವಿಧಿಸಿರುವ ಕೇಂದ್ರ, ಕ್ರಿಪ್ಟೋ ಕರೆನ್ಸಿಗಳ ಲಾಭದ ಮೆರಗೆ ಶೇ.30 ರಷ್ಟು ತೆರಿಗೆ ಘೋಷಣೆ ಮಾಡಿದೆ.

Tags: budgetfinanceIndiakryptokryptocurrencyministernirmalasitharaman

Related News

ರಾಷ್ಟ್ರಪತಿಯಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ಕೋರಿಕೆ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ
ದೇಶ-ವಿದೇಶ

ರಾಷ್ಟ್ರಪತಿಯಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ಕೋರಿಕೆ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ

May 27, 2023
ಕೇವಲ ಭಾರತೀಯರಿಗೆ ಉದ್ಯೋಗ ಅವಕಾಶ ಎಂದು ಜಾಹೀರಾತು; ಅಮೆರಿಕದ ಐಟಿ ಕಂಪನಿಗೆ ಬಿತ್ತು 21 ಲಕ್ಷ ರೂ ದಂಡ
ದೇಶ-ವಿದೇಶ

ಕೇವಲ ಭಾರತೀಯರಿಗೆ ಉದ್ಯೋಗ ಅವಕಾಶ ಎಂದು ಜಾಹೀರಾತು; ಅಮೆರಿಕದ ಐಟಿ ಕಂಪನಿಗೆ ಬಿತ್ತು 21 ಲಕ್ಷ ರೂ ದಂಡ

May 24, 2023
ಇನ್ನು ಮುಂದೆ ದೇವಸ್ಥಾನ ಆವರಣದಲ್ಲಿ ಆರ್‌ಎಸ್ಎಸ್‌ಗೆ ನಿಷೇಧ : ಕೇರಳದಲ್ಲಿ ಭುಗಿಲೆದ್ದ ಮತ್ತೊಂದು ವಿವಾದ
ದೇಶ-ವಿದೇಶ

ಇನ್ನು ಮುಂದೆ ದೇವಸ್ಥಾನ ಆವರಣದಲ್ಲಿ ಆರ್‌ಎಸ್ಎಸ್‌ಗೆ ನಿಷೇಧ : ಕೇರಳದಲ್ಲಿ ಭುಗಿಲೆದ್ದ ಮತ್ತೊಂದು ವಿವಾದ

May 24, 2023
ಫುಡ್ ಡೆಲಿವರಿ ಮಾಡುವ ಸಂದರ್ಭದಲ್ಲಿ ಶ್ವಾನ ದಾಳಿ : 3ನೇ ಮಹಡಿಯಿಂದ ಜಿಗಿದ ಡೆಲಿವರಿ ಬಾಯ್ ಸ್ಥಿತಿ ಗಂಭೀರ
ದೇಶ-ವಿದೇಶ

ಫುಡ್ ಡೆಲಿವರಿ ಮಾಡುವ ಸಂದರ್ಭದಲ್ಲಿ ಶ್ವಾನ ದಾಳಿ : 3ನೇ ಮಹಡಿಯಿಂದ ಜಿಗಿದ ಡೆಲಿವರಿ ಬಾಯ್ ಸ್ಥಿತಿ ಗಂಭೀರ

May 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.