• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಯಾವ `ಕೈಲಾಸ’ದಲಿದ್ದರೂ ಬಿಡಬೇಡಿ ನಿತ್ಯಾನಂದನನ್ನು ಬಂಧಿಸಿ ಕರೆತನ್ನಿ : ಜಿಲ್ಲಾ ನ್ಯಾಯಲಯ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
Nithyananda
0
SHARES
0
VIEWS
Share on FacebookShare on Twitter

ಬಿಡದಿ ಆಶ್ರಮ(Bidadi Ashram) ಎಂದೇ ಖ್ಯಾತಿ ಪಡೆದಿರುವ ನಿತ್ಯಾನಂದ(Nityananda) ವಿರುದ್ಧ ಈಗ ಮತ್ತೆ ಸದ್ದು ಕೇಳಿಬಂದಿದ್ದು, ಮುಚ್ಚಿಹೋಗಿದ್ದ ಕೇಸ್ ಈಗ ಮತ್ತೆ ಪುನರಂಭವಾಗಿದೆ!

ಇದನ್ನೂ ಓದಿ : https://vijayatimes.com/bc-nagesh-on-nsui-attack/

ಹೌದು, ನಿತ್ಯಾನಂದ ಮತ್ತು ತಮಿಳು ನಟಿಯೊಬ್ಬರ ಜೊತೆಗಿದ್ದ ಖಾಸಗಿ ದೃಶ್ಯಗಳ ಜೊತೆಗೆ ನಟಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂಬ ಆರೋಪ ಕುರಿತು ಮತ್ತೆ ಕೇಸ್ ತೆರೆಕಂಡಿದೆ. ನಿತ್ಯಾನಂದನ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಈಗಾಗಲೇ ಜಾರಿಯಾಗಿದೆ. ರಾಮನಗರ ಜಿಲ್ಲಾ ನ್ಯಾಯಲಯ(Ramanagar District Court) ಈ ಕೇಸ್‍ಗೆ ಸಂಬಂಧಿಸಿದಂತೆ ನಿತ್ಯಾನಂದ ವಿರುದ್ಧ ಬಂಧನ ಆದೇಶ ಹೊರಡಿಸಿದೆ. ಅತ್ಯಾಚಾರ(Rape) ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ನ್ಯಾಯಲಯ ಪ್ರಯೋಗ ಶುರುಮಾಡಿದೆ.

Nithyananda

ಈ ಕೇಸ್‍ಗೆ ಸಂಬಂಧಿಸಿದ 4ನೇ ಮತ್ತು 6ನೇ ಆರೋಪಿ ಮಾತ್ರ ಸದ್ಯ ನ್ಯಾಯಲಯಕ್ಕೆ ಹಾಜರಾಗಿದ್ದಾರೆ ಎನ್ನಲಾಗಿದೆ. ಈ ಕೇಸ್‍ನ ಪ್ರಮುಖ ಆರೋಪಿ ನಿತ್ಯಾನಂದ ಮಾತ್ರ ಹಾಜರಾಗಿಲ್ಲ ¨ದಲಾಗಿ ತಪ್ಪಿಸಿಕೊಂಡಿದ್ದಾರೆ. ಈ ಹಿನ್ನಲೆ ರಾಮನಗರ ಜಿಲ್ಲಾ ನ್ಯಾಯಲಯ ಸದ್ಯದ ವದಂತಿ ಪ್ರಕಾರ ನಿತ್ಯಾನಂದ ತನ್ನದೇ ಆದ ಕೈಲಾಸ ಎಂಬ ಸ್ಥಳವನ್ನು ಕಟ್ಟಿಕೊಂಡಿರುವ ಸಂಗತಿಯನ್ನು ಗಮನದಲ್ಲಿಟ್ಟುಕೊಂಡು ಆತ ಯಾವ ಕೈಲಾಸದಲ್ಲಿದ್ದರೂ ಬಿಡದೇ ಬಂಧಿಸಿ ಕರೆತನ್ನಿ ಎಂದು ಸಿಐಡಿಗೆ ಆದೇಶ ಬನೀಡಿದೆ.

Tags: CaseKarnatakaNithyanandaReopens

Related News

ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆ : 2,000 ಗಾಗಿ ಅತ್ತೆ-ಸೊಸೆ ನಡುವೆ ಪೈಪೋಟಿ – ರೇಷನ್‌ ಕಾರ್ಡಿಗಾಗಿ ಕುಟುಂಬಗಳು ಇಬ್ಭಾಗ?

June 5, 2023
ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.