• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಖಚಿತ: ಸತ್ರೂ ಬಿಜೆಪಿ ಜೊತೆ ಮತ್ತೆ ಕೈಜೋಡಿಸಲ್ಲ; ನಿತೀಶ್‌ ಕುಮಾರ್‌

Rashmitha Anish by Rashmitha Anish
in ರಾಜಕೀಯ
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಖಚಿತ: ಸತ್ರೂ ಬಿಜೆಪಿ ಜೊತೆ ಮತ್ತೆ ಕೈಜೋಡಿಸಲ್ಲ; ನಿತೀಶ್‌ ಕುಮಾರ್‌
0
SHARES
33
VIEWS
Share on FacebookShare on Twitter

Bihar : 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ(BJP) ಪಕ್ಷಕ್ಕೆ ಸೋಲುಂ ಖಚಿತ ಎಂದು ಭವಿಷ್ಯ ನುಡಿದಿರುವ ಬಿಹಾರ ಸಿಎಂ ನಿತೀಶ್ ಕುಮಾರ್(Bihar CM Nitish Kumar) ನಾನು ಸತ್ರೂ ಮತ್ತೆ ಬಿಜೆಪಿ (Nitish Kumar BJP statement) ಜೊತೆ ಕೈ ಜೋಡಿಸಲ್ಲ ಅಂತ ಕಟುವಾಗಿ ಹೇಳಿದ್ದಾರೆ

ನಿತೀಶ್‌ ಕುಮಾರ್‌ ವಿರುದ್ಧ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಾಕಷ್ಟು ಆರೋಪಗಳನ್ನು ಮಾಡಲಾಗಿತ್ತು. ಇದನ್ನು ಹಾಸ್ಯ ಮಾಡಿದ ಸಿಎಂ ನಿತೀಶ್‌ ಕುಮಾರ್‌,

ನಾನು ಸಾಯ್ತೀನಿ ಆದ್ರೆ ಮತ್ತೆ ಬಿಜೆಪಿಯೊಂದಿಗೆ ಕೈಜೋಡಿಸುವುದಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ರು. ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ಮತ್ತೆ ಕೈಜೋಡಿಸುವ ಸಾಧ್ಯತೆ ಇದೆಯಾ?

ಎಂಬ ಪ್ರತ್ರಕರ್ತರ (Reporters)ಪ್ರಶ್ನೆಗೆ ನಿತೀಶ್‌ ಕುಮಾರ್‌, ನಾನು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಕ್ಕಿಂತ ಸಾಯಲು ಇಷ್ಟಪಡುತ್ತೇನೆ ಎಂದು ಹೇಳಿದರು.

Nitish Kumar BJP statement

ಹಿಂದಿಯಲ್ಲಿ ಅವರು ಈ ರೀತಿ ಹೇಳಿದ್ರು “ಮರ್ ಜಾನಾ ಕಬೂಲ್ ಹೈ ಲೇಕಿನ್ ಉನ್‌ಕೆ ಸಾಥ್ ಜಾನಾ ಹಮ್ಕೋ ಕಭಿ ಕಬೂಲ್ ನಹಿಂ ಹೈ,

ಯಹ್‌ ಯಾದ್ ರಖಿಯೇ(ನಾನು ಅವರೊಂದಿಗೆ ಕೈಜೋಡಿಸುವುದಕ್ಕಿಂತ ಸಾಯುತ್ತೇನೆ, ಇದನ್ನು ನೆನಪಿಟ್ಟುಕೊಳ್ಳಿ) ಎಂದು ಪಾಟ್ನಾದಲ್ಲಿ(Patna) ಹೇಳಿದರು.

ಇದನ್ನೂ ಓದಿ: ಅದಾನಿ ಕಂಪನಿಯಲ್ಲಿರುವ ಎಸ್‌ಬಿಐ, ಎಲ್‌ಐಸಿ ಹೂಡಿಕೆಗಳ ಬಗ್ಗೆ ತನಿಖೆ ಮಾಡುವಂತೆ ಕಾಂಗ್ರೆಸ್ ಆಗ್ರಹ

ಬಿಜೆಪಿಯ ಟೀಕೆಗಳು ಹಾಗೂ ಅವರು ನನ್ನ ಮೇಲೆ ಮಾಡಿದ ಆರೋಪಗಳು(Nitish Kumar BJP statement) ಅವರ ಹತಾಶಾ ಮನೋಭಾವವನ್ನು ಪ್ರತಿಬಿಂಬಿಸುತ್ತವೆ.

ನೀವು ಇಡೀ ಬಿಹಾರದಲ್ಲಿ(Bihar) ಎಲ್ಲಿಗೆ ಬೇಕಾದ್ರೂ ಹೋಗಿ ಜನರಿಂದ ತಿಳಿದುಕೊಳ್ಳಿ. ನಾವು ಈ ರಾಜ್ಯಕ್ಕೆ ಕೊಟ್ಟ ಕಾಣಿಕೆಯ ಬಗ್ಗೆ ಕೇಳಿ.

ಜನರ ಪ್ರಗತಿ ನಾವು ಪಡುತ್ತಿರುವ ಶ್ರಮದ ಬಗ್ಗೆ ವಿಚಾರಿಸಿ. ಬಿಜೆಪಿ ಮುಂಬರುವ ಚುನಾವಣೆಯಲ್ಲಿ ಭಾರೀ ಸೋಲು ಅನುಭವಿಸುವ ಆತಂಕದಲ್ಲಿದೆ.

ಬಿಜೆಪಿಯವರು ಬಿಹಾರದಲ್ಲಿ 40 ಲೋಕಸಭಾ ಸ್ಥಾನಗಳಲ್ಲಿ 36 ಅನ್ನು ಗೆಲ್ಲುವ ಮಹತ್ವದ ಕನಸು ಕಾಣುತ್ತಿದ್ದಾರೆ. ಆದ್ರೆ ಆ ಕನಸನ್ನು ಬಿಹಾರದ ಜನತೆ ಭಗ್ನಗೊಳಿಸಲಿದ್ದಾರೆ ಎಂದು ಹೇಳಿದರು.

ಕಳೆದ ವರ್ಷ 2022 ರಲ್ಲಿ ಆಗಸ್ಟ್‌ನಲ್ಲಿ ಬಿಜೆಪಿಯೊಂದಿಗಿನ ಮೈತ್ರಿಯನ್ನು ಕಳೆದುಕೊಂಡು ಆರ್‌ಜೆಡಿ(RJD) ಮತ್ತು ಇತರ ಪಕ್ಷಗಳೊಂದಿಗೆ ಸೇರಿ ಸರ್ಕಾರವನ್ನು ರಚಿಸಿದ್ದ ಜೆಡಿಯು ಮುಖ್ಯಸ್ಥ,

ಸಿಎಂ ನಿತೀಶ್‌ ಕುಮಾರ್‌, ತಮ್ಮ ನಾಯಕತ್ವದಲ್ಲಿ ಸಾಕಷ್ಟು ಸುರಕ್ಷಿತವೆಂದು ಭಾವಿಸುವ ಮುಸ್ಲಿಮರ ಮತಗಳನ್ನು ಕೇಸರಿ ಪಕ್ಷವು ಪಡೆಯುತ್ತಿತ್ತು ಎಂದು ಆರೋಪಿಸಿದ್ದರು. ನಿತೀಶ್‌ ಕುಮಾರ್‌ ಅವರ ಈ ಹೇಳಿಕೆಗೆ ಬಿಜೆಪಿ ಸದ್ಯ ಯಾವುದೇ ರೀತಿಯಲ್ಲೂ ಪ್ರತಿಕ್ರಿಯಿಸಿಲ್ಲ!

Tags: biharcmnithishkumarpolitical

Related News

ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ
Vijaya Time

ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ

March 24, 2023
ನನ್ನನ್ನು ʼಶೂರ್ಪನಖಿʼ ಎಂದು ಅವಮಾನಿಸಿದ ಮೋದಿ ಮೇಲೆ ನಾನು ಕೇಸ್‌ ಹಾಕುತ್ತೇನೆ : ರೇಣುಕಾ ಚೌಧರಿ
Vijaya Time

ನನ್ನನ್ನು ʼಶೂರ್ಪನಖಿʼ ಎಂದು ಅವಮಾನಿಸಿದ ಮೋದಿ ಮೇಲೆ ನಾನು ಕೇಸ್‌ ಹಾಕುತ್ತೇನೆ : ರೇಣುಕಾ ಚೌಧರಿ

March 24, 2023
ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 24, 2023
ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ
ರಾಜಕೀಯ

ನಂಜನಗೂಡಿನಲ್ಲಿ ಧೃವ ನಾರಾಯಣ ಪುತ್ರನಿಗೆ ನನ್ನ ಬೆಂಬಲ – ಎಚ್.ಸಿ. ಮಹದೇವಪ್ಪ ಘೋಷಣೆ

March 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.