• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನಿಮ್ಮ ಹೊಸ ರಾಷ್ಟ್ರಪಿತ ಭಾರತಕ್ಕಾಗಿ ಏನು ಮಾಡಿದ್ದಾರೆ? ಮೋದಿ ಟೀಕಿಸಿದ ನಿತೀಶ್ ಕುಮಾರ್!

Rashmitha Anish by Rashmitha Anish
in ರಾಜಕೀಯ, ರಾಜ್ಯ
ನಿಮ್ಮ ಹೊಸ ರಾಷ್ಟ್ರಪಿತ ಭಾರತಕ್ಕಾಗಿ ಏನು ಮಾಡಿದ್ದಾರೆ? ಮೋದಿ ಟೀಕಿಸಿದ ನಿತೀಶ್ ಕುಮಾರ್!
0
SHARES
118
VIEWS
Share on FacebookShare on Twitter

Bihar : ಮಹಾರಾಷ್ಟ್ರದ(Maharashtra) ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್(Nitish Kumar criticized Modi) ಅವರ ಪತ್ನಿ ಅಮೃತಾ ಫಡ್ನವಿಸ್ ಈ ಹಿಂದೆ ನಮ್ಮ ರಾಷ್ಟ್ರಕ್ಕೆ ಇಬ್ಬರು ಪಿತಾಮಹರು ಇದ್ದಾರೆ. ಒಬ್ಬರು ಮಹಾತ್ಮ ಗಾಂಧಿ, ಮತ್ತೊಬ್ಬರು ಇಂದಿನ ಪ್ರಧಾನಿ ನರೇಂದ್ರ ಮೋದಿ ಅವರು ಎಂದು ಹೇಳಿದ್ದರು.

ಈ ಹೇಳಿಕೆಯನ್ನು ನೆನಪಿಸಿದ ನಿತೀಶ್‌ ಕುಮಾರ್‌, ನಿಮ್ಮ ಹೊಸ ರಾಷ್ಟ್ರಪಿತ ಭಾರತಕ್ಕಾಗಿ ಏನು ಮಾಡಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

criticized to Narendra modi

ಅಮೃತಾ ಫಡ್ನವಿಸ್‌(Amrita fadnavis), ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಾರತದ ಹೊಸ ಪಿತಾಮಹ ಎಂದು ಕರೆದ ಕೆಲವು ದಿನಗಳ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್(Nithish kumar) ಶನಿವಾರ ಪ್ರಧಾನಿ ನರೇಂದ್ರ ಮೋದಿ(Nitish Kumar criticized Modi) ಅವರನ್ನು ಗುರಿಯಾಗಿಸಿ,

ಈ ರೀತಿ ಟೀಕಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಸ ರಾಷ್ಟ್ರಪಿತ ಎಂದು ಕರೆದವರು ಹೇಳಿ, ಸ್ವಾತಂತ್ರ್ಯಕ್ಕಾಗಿ ಅವರು ಏನು ಮಾಡಿದ್ದಾರೆ? ಸ್ವಾತಂತ್ರ್ಯ ಹೋರಾಟದಲ್ಲಿ ಆರ್‌ಎಸ್‌ಎಸ್(RSS) ಕೊಡುಗೆ ಇಲ್ಲ ಎಂದು ಕುಟುಕಿದ್ದಾರೆ.

https://vijayatimes.com/limbavalis-name-in-death-note/

ಮಹಾತ್ಮ ಗಾಂಧಿಯವರ(Mahatma gandhi) ಕೊಡುಗೆಯನ್ನು ನಾವು ಎಂದಿಗೂ ಮರೆಯಬಹುದೇ? ಅವರ ಹೋರಾಟದ ಸಮಯದಲ್ಲಿ ನಾನು ಹುಟ್ಟದೇ ಇದ್ದರೂ, ನಾನು ಎಲ್ಲವನ್ನೂ ಅರ್ಥಮಾಡಿಕೊಂಡಿದ್ದೇನೆ ಎಂದು ಹೇಳಿರುವ ನಿತೀಶ್ ಕುಮಾರ್ , ರಾಷ್ಟ್ರದ ಹೊಸ ಪಿತಾಮಹ ಅವರೇ ರಾಷ್ಟ್ರಕ್ಕಾಗಿ ಏನು ಮಾಡಿದ್ದೀರಿ? ಗಮನಾರ್ಹವಾದ ಕೆಲಸ ಏನಾದರೂ ಮಾಡಿದ್ದೀರಾ? ಭಾರತ ಹೇಗೆ ಪ್ರಗತಿ ಸಾಧಿಸಿದೆ? ಇಂದು ನವ ಭಾರತದಲ್ಲಿ ಹಸಿವು,

https://youtu.be/gRAVtWuZck8

ಬಡತನ, ನಿರುದ್ಯೋಗ, ಭಯೋತ್ಪಾದನೆ ಎಂಬ ಭೂತಗಳು ತಲೆ ಎತ್ತುತ್ತಿವೆ. ಮೋದಿಯವರನ್ನು ನವ ಭಾರತದ ಪಿತಾಮಹನನ್ನಾಗಿ ಮಾಡುವುದು ರಾಷ್ಟ್ರಪಿತ ಶಬ್ದಕ್ಕೆ ಮಾಡಿದ ಅವಮಾನ ಎಂದು ಕಟುವಾಗಿ ಟೀಕಿಸಿದ್ದಾರೆ.

Tags: narendramodinithishkumarpolitical

Related News

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!
ರಾಜಕೀಯ

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!

March 25, 2023
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.