• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಿತ್ಯಾನಂದನ `ಕೈಲಾಸ’ ರಾಷ್ಟಕ್ಕೆ ವಿಶ್ವಸಂಸ್ಥೆ ಸಮಿತಿ ಸದಸ್ಯತ್ವ ! ಸುದ್ದಿ ನಿಜನಾ? ಸುಳ್ಳಾ?

Rashmitha Anish by Rashmitha Anish
in ಪ್ರಮುಖ ಸುದ್ದಿ
ನಿತ್ಯಾನಂದನ `ಕೈಲಾಸ’ ರಾಷ್ಟಕ್ಕೆ ವಿಶ್ವಸಂಸ್ಥೆ ಸಮಿತಿ ಸದಸ್ಯತ್ವ ! ಸುದ್ದಿ ನಿಜನಾ? ಸುಳ್ಳಾ?
0
SHARES
83
VIEWS
Share on FacebookShare on Twitter

Geneva : ಅಚ್ಚರಿಯ ಬೆಳವಣಿಗೆಯಲ್ಲಿ ಫೆಬ್ರವರಿ 24 ರಂದು ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ (nityananda new drama) ಹಕ್ಕುಗಳ ಸಮಿತಿ ನಡೆಸಿದ ಚರ್ಚೆಯಲ್ಲಿ ಭಾರತದಿಂದ ಪಲಾಯನಗೈದ

‘ಸ್ವಯಂ ಘೋಷಿತ ದೇವಮಾನವ’ ನಿತ್ಯಾನಂದನ ಸ್ವಯಂಘೋಷಿತ ದೇಶವಾದ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ (United States of Kailash) ಪ್ರತಿನಿಧಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಭಾಗಿಯಾಗಿರುವ ಕೈಲಾಸ ಪ್ರತಿನಿಧಿ ಈ ಕುರಿತು ಟ್ಚೀಟ್‌ಮಾಡಿದ್ದು, ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ (United States of Kailash) ವಿಶ್ವಸಂಸ್ಥೆಯ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳು

ಚರ್ಚೆಯಲ್ಲಿ ಭಾಗವಹಿಸಿದ ಕ್ಷಣ. ಸುಸ್ಥಿರ ಅಭಿವೃದ್ಧಿ ಕುರಿತ ಸಾಮಾನ್ಯ ಅಭಿಪ್ರಾಯದ ಚರ್ಚೆಯಲ್ಲಿ ಕೈಲಾಸ ಪಾಲ್ಗೊಂಡಿತ್ತು” ಎಂದು (nityananda new drama) ಹೇಳಿಕೊಂಡಿದ್ದಾರೆ.

 nithyananda


ನಿತ್ಯಾನಂದನ(Nityananda)ಪ್ರತಿನಿಧಿಗಳು ಮಾತ್ರ ಸಮಿತಿ ಸಭೆಯಲ್ಲಿ ಭಾಗವಹಿಸಿರುವ ಕ್ಷಣವನ್ನು, ತಮ್ಮ ಕೈಲಾಸ ದೇಶವನ್ನು ವಿಶ್ವಸಂಸ್ಥೆ ಗುರುತಿಸಿ, ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಹಕ್ಕುಗಳ ಸಮಿತಿಯ

ಸದಸ್ಯತ್ವ ನೀಡಿದೆ ಅನ್ನೋ ರೀತಿ ಪೋಸ್ ಕೊಟ್ಟು, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ.

ಇದು ಸಾರ್ವಜನಿಕರಲ್ಲಿ ಮಾತ್ರವಲ್ಲ ಮಾಧ್ಯಮಗಳ ತಪ್ಪು ಗ್ರಹಿಕೆಗೆ ಕಾರಣವಾಗಿದೆ. ಕೆಲವು ಮಾಧ್ಯಮಗಳು ಈ ಬಗ್ಗೆ ಸುಳ್ಳು ಸುಳ್ಳು ಸುದ್ದಿಯನ್ನೇ ಬರೆದು ಕೈಲಾಸ ದೇಶಕ್ಕೆ ವಿಶ್ವಸಂಸ್ಥೆ ಸಮಿತಿ ಸದಸ್ಯತ್ವ ಅಂತೆಲ್ಲಾ ಬರೆದುಕೊಂಡಿದೆ.

ಆದ್ರೆ ಈ ಸುದ್ದಿಯ ಅಸಲಿಯತ್ತು ಏನು ಗೊತ್ತಾ? ವಿಶ್ವಸಂಸ್ಥೆಯಲ್ಲಿ ಸದ್ಯ 193 ರಾಷ್ಟ್ರಗಳಿಗೆ ಸದಸ್ಯತ್ವ ನೀಡಲಾಗಿದೆ. ಈ ದೇಶಗಳು ಮಾತ್ರ ಸಾಮಾನ್ಯ ಸಭೆಯಲ್ಲಿ ಭಾಗವಹಿಸುವ ಅವಕಾಶ ಹೊಂದಿರುತ್ತವೆ.

ಆದರೆ ಸಾರ್ವಜನಿಕರಿಗೆ ಮಾತನಾಡಲು ಕೂಡಾ ಕೆಲವು ಅವಕಾಶ ನೀಡಲಾಗುತ್ತದೆ.

ಈ ಅವಕಾಶವನ್ನೇ ಕೈಲಾಸ ಪ್ರತಿನಿಧಿಗಳು ಬಳಸಿಕೊಂಡಿದ್ದಾರೆ. ಅವರು ಸಾರ್ವಜನಿಕರ ಪ್ರತಿನಿಧಿಗಳಾಗಿ ವಿಶ್ವಸಂಸ್ಥೆಯ ಸಭೆಯಲ್ಲಿ ಭಾಗಿಯಾಗಿದ್ದಾರೆ ಹೊರತು ಯಾವುದೇ ದೇಶದ ಪ್ರತಿನಿಧಿಗಳಾಗಿ ಸಭೆಯಲ್ಲಿ ಭಾಗಿಯಾಗಿಲ್ಲ.

ವಿಶ್ವಸಂಸ್ಥೆಯಲ್ಲಿ ಸದಸ್ಯತ್ವ ಪಡೆಯಬೇಕಾದರೆ, ಭದ್ರತಾ ಮಂಡಳಿ ಮತ್ತು ಸಾಮಾನ್ಯ ಸಭೆಯಿಂದ ಒಪ್ಪಿಗೆ ಪಡೆಯಬೇಕು.

nityananda new drama

ಭಾರತದಿಂದ ಪರಾರಿಯಾಗಿರುವ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ 2020ರಲ್ಲಿ ಈಕ್ವೆಡಾರ್ ಕರಾವಳಿಯಲ್ಲಿ ದ್ವೀಪವೊಂದನ್ನು ಖರೀದಿಸಿದ ನಂತರ ಹೊಸ ದೇಶವನ್ನು ಸ್ಥಾಪಿಸಿದ್ದಾನೆ. ಈ ದೇಶವು ಧ್ವಜ,

ಸಂವಿಧಾನ, ಆರ್ಥಿಕ ವ್ಯವಸ್ಥೆ, ಪಾಸ್ಪೋರ್ಟ್ ಮತ್ತು ಲಾಂಛನವನ್ನು ಹೊಂದಿದೆ ಎಂದು ಹೇಳಿಕೊಂಡಿದ್ದಾನೆ.

ವರದಿಗಳ ಪ್ರಕಾರ, ಕೈಲಾಸ ಪ್ರತಿನಿಧಿ ತನ್ನನ್ನು ವಿಜಯಪ್ರಿಯಾ ನಿತ್ಯಾನಂದ (Vijaypriya Nithyananda) ಎಂದು ಪರಿಚಯಿಸಿಕೊಂಡಿದ್ದು, “ಕೈಲಾಸವು ಸುಸ್ಥಿರ ಅಭಿವೃದ್ಧಿಗಾಗಿ ಸಮಯ-ಪರೀಕ್ಷಿತ ಹಿಂದೂ ತತ್ವಗಳಿಗೆ

ಹೊಂದಿಕೆಯಾಗುವ ಪ್ರಾಚೀನ ಹಿಂದೂ ನೀತಿಗಳು ಮತ್ತು ಸ್ಥಳೀಯ ಪರಿಹಾರಗಳನ್ನು ಜಾರಿಗೆ ತರುತ್ತಿದೆ.

ಅದೇ ರೀತಿ ಕೈಲಾಸದಲ್ಲಿ ಮೂಲಭೂತ ಅವಶ್ಯಕತೆಗಳಾದ ಆಹಾರ, ವಸತಿ, ಬಟ್ಟೆ, ಆರೋಗ್ಯ, ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತಿದೆ” ಎಂದು ಹೇಳಿದ್ಧಾರೆ. ಇದೇ ವೇಳೆ ಇಯಾನ್ ಕುಮಾರ್ ಎಂದು ಗುರುತಿಸಲ್ಪಟ್ಟ ಇನ್ನೊಬ್ಬ ಪ್ರತಿನಿಧಿ,

ಪ್ಯಾನೆಲ್ನಲ್ಲಿನ ತಜ್ಞರನ್ನು “ಸ್ಥಳೀಯ ಕಾನೂನುಗಳು ತಮ್ಮ ಸಾಂಸ್ಕೃತಿಕ ಕೃಷಿ ಸಂಪ್ರದಾಯಗಳನ್ನು ಅಧಿಕೃತವಾಗಿ ಅಭ್ಯಾಸ ಮಾಡಲು ಬಯಸುವ ಸ್ಥಳೀಯ ಗುಂಪುಗಳನ್ನು ಗಮನಾರ್ಹವಾಗಿ ನಿಗ್ರಹಿಸಬಹುದೇ..?

ಎಂದು ಪ್ರಶ್ನೆ ಕೇಳಿದರು. ಆದರೆ ಯಾವುದೇ ಪ್ಯಾನೆಲಿಸ್ಟ್ಗಳು ಅವರ ಪ್ರಶ್ನೆಗಳಿಗೆ ಮತ್ತು ಕಾಮೆಂಟ್ಗಳಿಗೆ ಪ್ರತಿಕ್ರಿಯಿಸಲಿಲ್ಲ ಎನ್ನಲಾಗಿದೆ.

Tags: kailashNithyanandaUnitedStates

Related News

ಸ್ವಿಗ್ಗಿ, ಜೊಮ್ಯಾಟೊಗೆ ಪೈಪೋಟಿ ನೀಡಲು ಮುಂದಾದ Flipkart: ಬೆಂಗಳೂರಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಲು ಪ್ಲಾನ್
ಪ್ರಮುಖ ಸುದ್ದಿ

ಸ್ವಿಗ್ಗಿ, ಜೊಮ್ಯಾಟೊಗೆ ಪೈಪೋಟಿ ನೀಡಲು ಮುಂದಾದ Flipkart: ಬೆಂಗಳೂರಲ್ಲಿ ಫುಡ್ ಡೆಲಿವರಿ ಸೇವೆ ಆರಂಭಿಸಲು ಪ್ಲಾನ್

February 13, 2026
ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತರ ಭರ್ಜರಿ ಕಾರ್ಯಾಚರಣೆ: ನಗದು, ಚಿನ್ನ ಮತ್ತು ದಾಖಲೆಗಳು ವಶಕ್ಕೆ
ಪ್ರಮುಖ ಸುದ್ದಿ

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತರ ಭರ್ಜರಿ ಕಾರ್ಯಾಚರಣೆ: ನಗದು, ಚಿನ್ನ ಮತ್ತು ದಾಖಲೆಗಳು ವಶಕ್ಕೆ

February 13, 2026
ಕರ್ನಾಟಕದಲ್ಲಿ ಪುಟ್ಟ ಮಕ್ಕಳಲ್ಲೂ ಹೆಚ್ಚುತ್ತಿರುವ ಕ್ಯಾನ್ಸರ್ : ಆಘಾತಕಾರಿ ಅಂಕಿಅಂಶ ಬಯಲು
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಪುಟ್ಟ ಮಕ್ಕಳಲ್ಲೂ ಹೆಚ್ಚುತ್ತಿರುವ ಕ್ಯಾನ್ಸರ್ : ಆಘಾತಕಾರಿ ಅಂಕಿಅಂಶ ಬಯಲು

February 13, 2026
ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಹಸಿರು ನಿಶಾನೆ
Sports

ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಹಸಿರು ನಿಶಾನೆ

February 13, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.