• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ನಿವೃತ್ತ ಸೈನಿಕನಾಗಿ ರಾಘಣ್ಣ.!

padma by padma
in ಮನರಂಜನೆ
0
SHARES
2
VIEWS
Share on FacebookShare on Twitter

ರಾಘವೇಂದ್ರ ರಾಜ್ ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ `ರಾಜತಂತ್ರ’ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಭಾನುವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಪಿವಿಆರ್ ಸ್ವಾಮಿ ನಿರ್ದೇಶನದ ಪ್ರಥಮ ಚಿತ್ರಕ್ಕೆ ಹಿರಿಯ ನಟ ದೊಡ್ಡಣ್ಣ ಕ್ಲ್ಯಾಪ್ ಮಾಡಿದರೆ ಜನಪ್ರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರು ಕ್ಯಾಮೆರಾ ಸ್ವಿಚ್ ಆನ್ ಮಾಡಿ ಶುಭ ಕೋರಿದರು.

ಚಿತ್ರದಲ್ಲಿ ನನ್ನ ಹೆಸರು ರಾಜಾರಾಮ್ ಎಂದಾಗಿರುತ್ತದೆ. ಆತ ರಾಮನ ವ್ಯಕ್ತಿತ್ವ ಹಾಗು ರಾಜನ ತಾಂತ್ರಿಕತೆ ಎರಡೂ ಗುಣಗಳು ಇರುವವನು. ಸೈನ್ಯದಿಂದ ನಿವೃತ್ತನಾಗಿ ಮರಳಿದ ಬಳಿಕ ನಡೆಯುವ ಕತೆಯಲ್ಲಿ ಅದುವರೆಗೆ ಮಾತೃಭೂಮಿ ಕಾದವನು ಬಳಿಕ ತಾಯಿಯನ್ನು ಹೇಗೆ ನೋಡಿಕೊಳ್ಳುತ್ತಾನೆ ಎನ್ನುವುದೇ ಚಿತ್ರದ ತಿರುಳು ಎಂದರು. ಉಳಿದಿದ್ದೆಲ್ಲ ಕಾದು ನೋಡಬೇಕಾದ ತಿರುವು ಎನ್ನುವುದು ಅವರ ಅಭಿಪ್ರಾಯ. ಹಿರಿಯ ನಟಿ ಭವ್ಯಾ ಚಿತ್ರದಲ್ಲಿ ಒಂದು ಪ್ರಧಾನ ಪಾತ್ರವನ್ನು ಮಾಡುತ್ತಿದ್ದು,ರಾಘವೇಂದ್ರ ರಾಜ್ ಕುಮಾರ್ ಅವರ ಜತೆಗೆ ಇದೇ ಮೊದಲ ನಟಿಸುತ್ತಿದ್ದೇನೆ ಎಂದರು.

ನನ್ನದುನಾಯಕನಿಗೆ ತಾಯಿಯ ಪಾತ್ರ. ಸ್ವಾಮಿಯವರ ಛಾಯಾಗ್ರಹಣದಲ್ಲಿ ಈ ಹಿಂದೆ ನಟಿಸಿದ್ದೇನೆ. ಇದೀಗ ಮೊದಲ ಬಾರಿ ಅವರ ನಿರ್ದೇಶನದಲ್ಲಿ ನಟಿಸುತ್ತಿದ್ದೇನೆ ಎಂದರು. ನಟ ದೊಡ್ಡಣ್ಣ ಮಾತನಾಡಿ “ವಿಶ್ವಂ ಡಿಜಿಟಲ್ ಮೀಡಿಯಾದಿಂದ ಇದು ಎರಡನೇ ಚಿತ್ರ. ಚಿತ್ರದಲ್ಲಿ ನನ್ನದು ಹೋಮ್ ಮಿನಿಸ್ಟರ್ ಪಾತ್ರ. ಭವ್ಯಾ ಜತೆಗೆ ಆಕೆಯ ಮೊದಲ ಸಿನಿಮಾದಲ್ಲಿ ನಟಿಸಿದ್ದೆ” ಎಂದು ನೆನಪಿಸಿಕೊಂಡರು.

ರಾಘವೇಂದ್ರ ರಾಜ್ ಕುಮಾರ್ ಅವರ `ಅಮ್ಮನ‌ ಮನೆ’ ಸಿನಿಮಾದ ಛಾಯಾಗ್ರಾಹಕ ಪಿವಿಆರ್ ಸ್ವಾಮಿ ಗೂಗಾರೆದೊಡ್ಡಿಯವರೇ ಈ ಸಿನಿಮಾ ನಿರ್ದೇಶಿಸಿದ್ದಾರೆ. ನಿರ್ದೇಶನದ ಜತಗೆ ಛಾಯಾಗ್ರಹಣದ ಜವಾಬ್ದಾರಿಯೂ ಅವರದೇ. ಸೋಮವಾರದಿಂದಲೇ ಫಸ್ಟ್ ಶೆಡ್ಯೂಲ್ ಚಿತ್ರೀಕರಣ ಶುರುವಾಗಲಿದ್ದು ತಿಂಗಳಾಂತ್ಯಕ್ಕೆ ಟೀಸರ್ ಕೂಡ ಬಿಡುಗಡೆಯಾಗಬಹುದು ಎನ್ನುವ ಭರವಸೆಯನ್ನು ರಾಘವೇಂದ್ರ ರಾಜ್ ನೀಡಿದರು.

ಚಿತ್ರಕ್ಕೆ ಕತೆ, ಸಂಭಾಷಣೆ ಬರೆದಿರುವ ಜೆಎಂ ಪ್ರಹ್ಲಾದ್ ಅವರು ಇದೊಂದು ಕಾಲ್ಪನಿಕ ಕತೆಯಾದರೂ ನೈಜವೆನಿಸುವ ಸನ್ನಿವೇಶಗಳನ್ನು ಹೊಂದಿರುತ್ತದೆ ಎಂದರು. ಯುವನಟ ರಂಜನ್ ಚಿತ್ರದಲ್ಲಿ ಒಂದು ಪೊಲೀಸ್ ಅಧಿಕಾರಿಯ ಪಾತ್ರದ ಮೂಲಕ ಕಾಣಿಸಿಕೊಳ್ಳಲಿದ್ದಾರೆ. ನಟರಾದ ವಿಜಯ ಭಾಸ್ಕರ್ , ದತ್ತಾತ್ರೇಯ ಮತ್ತು ಸಂಕಲನಕಾರ ನಾಗೇಶ್ ಮೊದಲಾದವರು ಮಾಧ್ಯಮಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Related News

ಮೇ 1 ರಿಂದ ಆನ್‌ಲೈನ್ ಗೇಮಿಂಗ್‌ಗೆ ಹೊಸ ನಿಯಮ: ಬಳಕೆದಾರರ ಸುರಕ್ಷತೆ, ಪಾರದರ್ಶಕತೆಗೆ ಹೆಚ್ಚಿನ ಒತ್ತು
ಡಿಜಿಟಲ್ ಜ್ಞಾನ

ಮೇ 1 ರಿಂದ ಆನ್‌ಲೈನ್ ಗೇಮಿಂಗ್‌ಗೆ ಹೊಸ ನಿಯಮ: ಬಳಕೆದಾರರ ಸುರಕ್ಷತೆ, ಪಾರದರ್ಶಕತೆಗೆ ಹೆಚ್ಚಿನ ಒತ್ತು

April 23, 2026
ಸ್ಯಾಂಡಲ್‌ವುಡ್ ಕಡೆಗಣನೆ: ಸಾಮಾಜಿಕ ಜಾಲತಾಣಗಳಲ್ಲಿ ಫಿಲ್ಮ್‌ಫೇರ್ ವಿರುದ್ಧ ಕನ್ನಡಿಗರ ಆಕ್ರೋಶ
ಪ್ರಮುಖ ಸುದ್ದಿ

ಸ್ಯಾಂಡಲ್‌ವುಡ್ ಕಡೆಗಣನೆ: ಸಾಮಾಜಿಕ ಜಾಲತಾಣಗಳಲ್ಲಿ ಫಿಲ್ಮ್‌ಫೇರ್ ವಿರುದ್ಧ ಕನ್ನಡಿಗರ ಆಕ್ರೋಶ

March 27, 2026
ಆಸ್ಕರ್ 2026 ವಿಜೇತರ ಘೋಷಣೆ:‘ಒನ್ ಬ್ಯಾಟಲ್ ಆಫ್ಟರ್ ಅನದರ್’ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ
ಪ್ರಮುಖ ಸುದ್ದಿ

ಆಸ್ಕರ್ 2026 ವಿಜೇತರ ಘೋಷಣೆ:‘ಒನ್ ಬ್ಯಾಟಲ್ ಆಫ್ಟರ್ ಅನದರ್’ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

March 16, 2026
ದೇವರ ಹೆಸರಿನ ಸಿನಿಮಾಗಳಿಗೆ ಸೆನ್ಸಾರ್ ಅಡ್ಡಿ: ಶೀರ್ಷಿಕೆಯಲ್ಲಿ ದೇವರ ಹೆಸರು ಇದ್ದರೆ ಬದಲಾಯಿಸುವಂತೆ ಸೂಚನೆ
ಪ್ರಮುಖ ಸುದ್ದಿ

ದೇವರ ಹೆಸರಿನ ಸಿನಿಮಾಗಳಿಗೆ ಸೆನ್ಸಾರ್ ಅಡ್ಡಿ: ಶೀರ್ಷಿಕೆಯಲ್ಲಿ ದೇವರ ಹೆಸರು ಇದ್ದರೆ ಬದಲಾಯಿಸುವಂತೆ ಸೂಚನೆ

March 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.