• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಕರ್ನಾಟಕದಲ್ಲಿ ಯುಪಿ ಮಾಡೆಲ್ ಬೇಡವೇ ಬೇಡ : ಮೌಲ್ವಿ ಮಕ್ಸೂದ್!

Mohan Shetty by Mohan Shetty
in ರಾಜ್ಯ
Political
0
SHARES
0
VIEWS
Share on FacebookShare on Twitter

ಕರ್ನಾಟಕಕ್ಕೆ(Karnataka) ಕರ್ನಾಟಕದೇ ಮಾಡೆಲ್ ಇರಲಿ. ಯುಪಿ ಮಾಡೆಲ್(UP Model) ಬೇಡವೇ ಬೇಡ ಎಂದು ಕೆಆರ್ ಮಾರುಕಟ್ಟೆ ಮೌಲ್ವಿ ಮಕ್ಸೂದ್ ಇಮ್ರಾನ್ ಹೇಳಿದ್ದಾರೆ.

ani news

ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ದಿಗಾಗಿ ಮತ್ತು ಶಾಂತಿ ಸುವ್ಯವಸ್ಥೆಗಾಗಿ ಕರ್ನಾಟಕ ತನ್ನದೇ ಮಾಡೆಲ್ ತರಲಿ. ನಮಗೆ ಉತ್ತರಪ್ರದೇಶದ ಆಪರೇಷನ್ ಬುಲ್ಡೋಜರ್ ಬೇಡ. ನಾವು ಕಾನೂನಿನ ಅಡಿಯಲ್ಲಿ ಬದುಕಲು ಇಚ್ಚಿಸುತ್ತೇವೆ ಎಂದು ಹೇಳಿದ್ದಾರೆ. ಇನ್ನು ಇದೇ ವೇಳೆ ಹುಬ್ಬಳ್ಳಿ ಗಲಭೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಹಿಂದೂಗಳಿಗೆ ದೇವಸ್ಥಾನದ ಗರ್ಭಗುಡಿ ಇದ್ದಹಾಗೆ ಮುಸ್ಲಿಮರಿಗೆ ಕಾಬಾ ಶ್ರೇಷ್ಠವಾಗಿರುತ್ತದೆ. ಅದೇ ರೀತಿ ಗುಮ್ ಬಾದ್ ಹಜ್ರಾ ನಮಗೆ ಹಿಂದೂ ದೇವಾಲಯಗಳ ಗೋಪುರಕ್ಕೆ ಸಮ.

https://vijayatimes.com/up-cm-yogiadityanath/

ದೇವಾಲಯಗಳಿವೆ ಇರುವಂತ ಪ್ರಾವಿತ್ರ್ಯತೆ ನಮ್ಮ ಕಾಬಾಕ್ಕೂ ಇದೆ. ಅದಕ್ಕೆ ಧಕ್ಕೆಯಾದಾಗ ಅಸಮಾಧಾನ ಉಂಟಾಗಿ ಗಲಾಟೆ ಆಗಿದೆ. ಕಾಬಾದ ಮೇಲೆ ಕೇಸರಿ ಬಣ್ಣದ ಧ್ವಜ ಹಾರಿಸಿದ್ದು ನಮಗೆ ಬೇಸರವಲ್ಲ. ಕಾಬಾದ ಮೇಲೆ ಯಾವುದೇ ಬಣ್ಣದ ಬಾವುಟ ಸೇರಿದಂತೆ ಏನೇ ಹಾಕಿದ್ರೂ ತಪ್ಪು ಎಂದರು. ಇನ್ನು ಗಲಾಟೆ ಮಾಡಿದ ಗುಂಪು ಸಹ ತಪ್ಪು ಮಾಡಿದೆ. ತಪ್ಪಾಗಿದ್ದರೆ ಅದರ ವಿರುದ್ದ ಕಾನೂನು ಹೋರಾಟ ಮಾಡಬೇಕಿತ್ತು. ಪೋಲಿಸರಿಗೆ ದೂರು ನೀಡಬೇಕು, ಮೌಲ್ವಿಗಳ ಗಮನಕ್ಕೆ ತರಬೇಕು.

https://vijayatimes.com/state-congress-tweet/

ಅದನ್ನು ಬಿಟ್ಟು ಕಾನೂನು ಕೈಗೆತ್ತಿಕೊಳ್ಳುವುದು, ಪೋಲಿಸ್ ಠಾಣೆಯ ಮೇಲೆ ದಾಳಿ ಮಾಡುವುದು, ದಾಂಧಲೆ ನಡೆಸುವುದು ಅಕ್ಷಮ್ಯ ಅಪರಾಧ. ಇನ್ನು ಈ ಘಟನೆ ಪೂರ್ವ ನಿಯೋಜಿತವಲ್ಲ. ಇದೊಂದು ಸುಳ್ಳು ಸಂಗತಿ. ಈ ರೀತಿಯ ಗಲಭೆಗಳ ನಿಯಂತ್ರಣಕ್ಕೆ ಧರ್ಮ ಗುರುಗಳ ನೇತೃತ್ವದ ಒಂದು ಕಮಿಟಿ ಸರ್ಕಾರದ ಮಟ್ಟದಲ್ಲಿ ಆಗಬೇಕಿದೆ ಎಂದರು.

Tags: hubbaliincidentkannada newsKarnatakastate

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023
ಶಾಸಕನಲ್ಲದ, ಎಂಎಲ್‌ಸಿಯೂ ಅಲ್ಲದ ಬೋಸರಾಜುಗೆ ಸಚಿವ ಸ್ಥಾನ ; ಜಗದೀಶ್‌ ಶೆಟ್ಟರ್, ಲಕ್ಷ್ಮಣ ಸವದಿ, ಬಿ.ಕೆ.ಹರಿಪ್ರಸಾದ್‌ಗೆ ಕೈ ತಪ್ಪಿದ ಮಂತ್ರಿಗಿರಿ
Featured News

ಶಾಸಕನಲ್ಲದ, ಎಂಎಲ್‌ಸಿಯೂ ಅಲ್ಲದ ಬೋಸರಾಜುಗೆ ಸಚಿವ ಸ್ಥಾನ ; ಜಗದೀಶ್‌ ಶೆಟ್ಟರ್, ಲಕ್ಷ್ಮಣ ಸವದಿ, ಬಿ.ಕೆ.ಹರಿಪ್ರಸಾದ್‌ಗೆ ಕೈ ತಪ್ಪಿದ ಮಂತ್ರಿಗಿರಿ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.