• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ನಾಳೆ ಸಾರಿಗೆ ನೌಕರರ ಮುಷ್ಕರ ಇಲ್ಲ, ಮುಷ್ಕರಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದ ಹೈಕೋರ್ಟ್‌

Shwetha Mohan by Shwetha Mohan
in ರಾಜ್ಯ, ವಿಜಯ ಟೈಮ್ಸ್‌
ನಾಳೆ ಸಾರಿಗೆ ನೌಕರರ ಮುಷ್ಕರ ಇಲ್ಲ, ಮುಷ್ಕರಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದ ಹೈಕೋರ್ಟ್‌
0
SHARES
10
VIEWS
Share on FacebookShare on Twitter
  • ಸಾರಿಗೆ ನೌಕರರ ಮುಷ್ಕರವನ್ನು ಒಂದು ದಿನ ಮುಂದೂಡಿದ ನ್ಯಾಯಾಲಯ
  • ನಾಳೆ ಹೈಕೋರ್ಟ್ ಅಂಗಳದಲ್ಲಿ ಸಾರಿಗೆ ನೌಕರರ ಭವಿಷ್ಯ (No transport workers strike tomorrow)
  • ನಾಳೆ ಪ್ರಾಯಾಣಿಕರಿಗೆ ಬಸ್ ಲಭ್ಯ

Bengaluru: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಾಳೆ (ಆ.05) ಮುಷ್ಕರ ನಡೆಸಲು ಸಜ್ಜಾಗಿದ್ದ ಸಾರಿಗೆ ನೌಕರರಿಗೆ(transport employees) ಹೈಕೋರ್ಟ್(High Court) ವಿಭಾಗೀಯ ಪೀಠ  ಶಾಕ್ ನೀಡಿದೆ.

ಈ ಸಂಬಂಧ ದಾಖಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಕುರಿತು ಹೈಕೋರ್ಟ್ ಪೀಠದ ನ್ಯಾಯಮೂರ್ತಿಗಳು ವಿಚಾರಣೆ ನಡೆಸಿದ್ದು, ಮುಷ್ಕರವನ್ನು ಒಂದು ದಿನ ಮುಂದೂಡುವಂತೆ ಸೂಚನೆ ನೀಡಿದ್ದಾರೆ.

ಸಾರಿಗೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮುಷ್ಕರಕ್ಕೆ ಕರೆ ನೀಡಿದ್ದರು.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಅವರು ಇಂದು (ಆ.04) ಸಂಧಾನ ಸಭೆ ನಡೆಸಿದರೂ ಯಾವುದೇ ಗತಿ ಕಂಡುಬಂದಿಲ್ಲ.

transport employees
Break on transport workers strike
ಇದರ ಹಿನ್ನೆಲೆಯಲ್ಲಿ ನೌಕರರು ನಾಳೆ ಮುಷ್ಕರ ಮಾಡುವ ನಿರ್ಧಾರ ಪ್ರಕಟಿಸಿದ್ದರು. ಆದರೆ, ಈ ಮುಷ್ಕರದ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ಹೈಕೋರ್ಟ್ ವೀಕ್ಷಣೆ ಮುಂದಾಗಿದೆ.

ಇಂದು ಹೈಕೋರ್ಟ್ ಪೀಠದಲ್ಲಿದ್ದ ನ್ಯಾಯಮೂರ್ತಿ ಕೆ.ಎಸ್. ಮುದಗಲ್(K.S. Mudgal) ಹಾಗೂ ಎಂ.ಜಿ.ಎಸ್. ಕಮಲ್(M.G.S. Kamal) ಅವರ ಜಂಟಿ ಪೀಠವು ರಾಜ್ಯ ಸರ್ಕಾರ(State Govt),

ಸಾರಿಗೆ ನಿಗಮಗಳು ಹಾಗೂ ಜಂಟಿ ಕ್ರಿಯಾ ಸಮಿತಿಗೆ ನೋಟಿಸ್ ಜಾರಿ ಮಾಡಿ, ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಬೇಕೆಂದು ಸೂಚನೆ ನೀಡಿದೆ.

ಪಿಐಎಲ್ ವಿಚಾರಣೆಗೆ ಮುಖ್ಯ ನ್ಯಾಯಮೂರ್ತಿಗಳ ಪೀಠದಲ್ಲಿ (ಆ.05) ಮತ್ತೆ ವಿಚಾರಣೆ ನಡೆಯಲಿದೆ.ಅರ್ಜಿದಾರರ ಪರ ವಕೀಲೆ ದೀಕ್ಷಾ ಅಮೃತೇಶ್(Deeksha Amritesh) ವಾದಿಸುತ್ತಾ,

ಮುಷ್ಕರದಿಂದ ಸಾಮಾನ್ಯ ಜನರ ಸಂಚಾರಕ್ಕೆ ತೊಂದರೆಯಾಗಲಿದ್ದು, ಶಾಲಾ ಮಕ್ಕಳಿಂದ ಹಿಡಿದು ಕೆಲಸಕ್ಕೆ ಹೋಗುವವರಿಗೂ ತೀವ್ರ ಅಡಚಣೆ ಉಂಟಾಗಲಿದೆ ಎಂದು ಕೋರಿದ್ದಾರೆ.

ಮುಷ್ಕರದಿಂದಾಗಿ ಸರಕಾರದ ಮೇಲೆ 2200 ಕೋಟಿ ರೂಪಾಯಿ ಹಣದ ಹೆಚ್ಚುವರಿ ಹೊರೆ ಬೀಳಲಿದೆ ಎಂದು ಅವರು ತಿಳಿಸಿದರು. ಜುಲೈ 28 ಮತ್ತು ಆಗಸ್ಟ್ 2ರಂದು ನಡೆದ ಮಾತುಕತೆಗೆ ಯಾವುದೇ ಪರಿಹಾರ ಕಂಡುಬಂದಿಲ್ಲ, ಆದರೆ ಇನ್ನೊಂದು ಸಭೆ ಆಗಸ್ಟ್ 7ಕ್ಕೆ ನಿಗದಿಯಾಗಿರುವುದನ್ನು ಪೀಠಕ್ಕೆ ವಿವರಿಸಿದರು.

ಇನ್ನು ಕಾರ್ಮಿಕ ಸಂಘಟನೆಗಳ(Labor organization) ಪ್ರತಿಕ್ರಿಯೆ ತೀವ್ರವಾಗಿತ್ತು .“ಇನ್ನೂ ಹೈಕೋರ್ಟ್ ಆದೇಶದ ನಕಲು ನಮಗೆ ತಲುಪಿಲ್ಲ.

ಅದು ಬಂದ ಬಳಿಕ ಮುಂದಿನ ಹೆಜ್ಜೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ” ಎಂದಿರುವ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್(Anantha Subbarao), “ಹೈಕೋರ್ಟ್ ಸರ್ಕಾರಕ್ಕೆ ನಮ್ಮ ಬೇಡಿಕೆ ಈಡೇರಿಸಲು ಸೂಚನೆ ನೀಡಿದ್ರೆ ಇನ್ನೂ ಸಕಾರಾತ್ಮಕವಾಗುತ್ತಿತ್ತು.

ಒಂದು ದಿನ ಮುಷ್ಕರ ಮುಂದೂಡಿದರೂ ನಂತರದ ದಿನದಲ್ಲಿ ಮತ್ತೆ ಪ್ರತಿಭಟನೆ ಮಾಡಿದರೆ ಬೇರೆನೂ ಬದಲಾವಣೆ ಆಗಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ :  ಆಗಸ್ಟ್ 5ರಿಂದ ಸಾರಿಗೆ ನೌಕರರ ಮುಷ್ಕರ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಹೋರಾಟ

ಈಗ ಎಲ್ಲರ ಕಣ್ಣೂ ಮಂಗಳವಾರದ (ಆ.05) ವಿಚಾರಣೆಯ ಮೇಲೆ ನೆಟ್ಟಿದೆ. ಸರ್ಕಾರ ಹಾಗೂ ಕಾರ್ಮಿಕ ಸಂಘಟನೆಗಳು ಯಾವುದೇ ಹತ್ತಿರದ ನಿರ್ಧಾರಕ್ಕೆ ಬಗ್ಗಬಹುದೇ ಎಂಬ ನಿರೀಕ್ಷೆಯಿದೆ. ಆದರೆ ತಾತ್ಕಾಲಿಕವಾಗಿ ನಾಳೆಯ ಮುಷ್ಕರ ನಡೆಯುವುದಿಲ್ಲ ಎನ್ನುವುದು ಖಾತ್ರಿಯಾಗಿದೆ. (No transport workers strike tomorrow)

Tags: bmtcbusCM siddaramaiahemployeeshigh courtKSRTCprotesttransportvijaya times

Related News

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
ಪ್ರಮುಖ ಸುದ್ದಿ

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

September 10, 2026
100 ದಿನ ಪೂರೈಸಿದ ಡಿ.ಕೆ. ಶಿವಕುಮಾರ್ ಸರ್ಕಾರ: ಬಡವರಿಗೆ 5 ಲಕ್ಷ ನಿವೇಶನ, ರೈತರಿಗೆ ‘ಚೈತನ್ಯ’ ಸೇರಿ ಹಲವು ಜನಪರ ಯೋಜನೆಗಳಿಗೆ ಚಾಲನೆ
ಪ್ರಮುಖ ಸುದ್ದಿ

100 ದಿನ ಪೂರೈಸಿದ ಡಿ.ಕೆ. ಶಿವಕುಮಾರ್ ಸರ್ಕಾರ: ಬಡವರಿಗೆ 5 ಲಕ್ಷ ನಿವೇಶನ, ರೈತರಿಗೆ ‘ಚೈತನ್ಯ’ ಸೇರಿ ಹಲವು ಜನಪರ ಯೋಜನೆಗಳಿಗೆ ಚಾಲನೆ

September 10, 2026
ಐಫೋನ್ ಪ್ರಿಯರಿಗೆ ಗುಡ್‌ನ್ಯೂಸ್: ಹೊಸ ತಂತ್ರಜ್ಞಾನದೊಂದಿಗೆ ಐಫೋನ್ 18 ಪ್ರೊ ಸರಣಿ ಬಿಡುಗಡೆ
ಪ್ರಮುಖ ಸುದ್ದಿ

ಐಫೋನ್ ಪ್ರಿಯರಿಗೆ ಗುಡ್‌ನ್ಯೂಸ್: ಹೊಸ ತಂತ್ರಜ್ಞಾನದೊಂದಿಗೆ ಐಫೋನ್ 18 ಪ್ರೊ ಸರಣಿ ಬಿಡುಗಡೆ

September 10, 2026
ಹಾರ್ಮುಜ್‌ನಲ್ಲಿ ಇರಾನ್‌ನ ಆರ್ಭಟ: 20ಕ್ಕೂ ಹೆಚ್ಚು ಹಡಗುಗಳ ಮೇಲೆ ದಾಳಿ, ‘ನೋ-ಗೋ ಝೋನ್’ ವಿಸ್ತರಣೆ
ದೇಶ-ವಿದೇಶ

ಹಾರ್ಮುಜ್‌ನಲ್ಲಿ ಇರಾನ್‌ನ ಆರ್ಭಟ: 20ಕ್ಕೂ ಹೆಚ್ಚು ಹಡಗುಗಳ ಮೇಲೆ ದಾಳಿ, ‘ನೋ-ಗೋ ಝೋನ್’ ವಿಸ್ತರಣೆ

September 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.