• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರಷ್ಯಾ ವಿರುದ್ಧ ಸಮರ ಸಾರಿದ ಅಮೆರಿಕ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
ರಷ್ಯಾ ವಿರುದ್ಧ ಸಮರ ಸಾರಿದ ಅಮೆರಿಕ!
0
SHARES
0
VIEWS
Share on FacebookShare on Twitter

ರಷ್ಯಾ ವಿರುದ್ದ ಪರೋಕ್ಷವಾಗಿ ಯುದ್ದ ಸಾರಿರುವ ಅಮೆರಿಕ ಇದೀಗ ಹಣಕಾಸಿನ ಮೇಲೆ ನಿರ್ಬಂಧ ವಿದಿಸಿದೆ. ರಷ್ಯಾ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಸರಣಿ ನಿರ್ಬಂಧಗಳನ್ನು ಘೋಷಿಸಿದ್ದಾರೆ. ಉಕ್ರೇನ್ ವಿರುದ್ಧ ರಷ್ಯಾ ಆಕ್ರಮಣಕಾರಿ ಧೋರಣೆಯನ್ನು ತಾಳಿರುವುದು ಇದಕ್ಕೆ ಕಾರಣ. ಪೂರ್ವ ಉಕ್ರೇನ್ನ ಎರಡು ಪ್ರದೇಶಗಳನ್ನು ಸ್ವತಂತ್ರ ಎಂದು ಘೋಷಿಸಲು ಮುಂದಾಗಿರುವ ರಷ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬೈಡನ್, ರಷ್ಯಾ ಆಕ್ರಮಣಕಾರಿ ಆಗಿ ವರ್ತಿಸುತ್ತಿದೆ. ಹೀಗಾಗಿ ಎದುರಾಗಿರುವ ಸವಾಲುಗಳ ಬಗ್ಗೆ ನಮ್ಮ ದೃಷ್ಟಿ ಸ್ಪಷ್ಟವಾಗಿದೆ ಎಂದಿದ್ದಾರೆ.

america


ಅಮೆರಿಕದ ಮಿತ್ರ ರಾಷ್ಟ್ರಗಳು ಮತ್ತು ಪಾಲುದಾರ ರಾಷ್ಟ್ರಗಳೊಂದಿಗೆ ನಿಕಟವಾಗಿ ಸಂಯೋಜಿಸಿ ನಂತರ ನಿರ್ಬಂಧ ಹೇರಲಾಗಿದೆ. ರಷ್ಯಾ ಒಂದು ವೇಳೆ ಆಕ್ರಮಣಕಾರಿ ಧೋರಣಿ ಹೆಚ್ಚಿಸಿದರೆ, ನಿರ್ಬಂಧಗಳನ್ನು ಇನ್ನಷ್ಟು ಹೆಚ್ಚಿಸಲಾಗುವುದು ಎಂದು ಬೈಡನ್ ಎಚ್ಚರಿಕೆ ನೀಡಿದ್ದಾರೆ.
ರಷ್ಯಾದ ಎರಡು ದೊಡ್ಡ ಹಣಕಾಸು ಸಂಸ್ಥೆಗಳಾದ ವಿಇಬಿ ಮತ್ತು ಅವರ ಮಿಲಿಟರಿ ಬ್ಯಾಂಕುಗಳ ಮೇಲೆ ಪೂರ್ಣ ನಿರ್ಬಂಧವನ್ನು ಜಾರಿಗೊಳಿಸುತ್ತೇವೆ. ರಷ್ಯಾದ ಸಾರ್ವಭೌಮ ಸಾಲದ ಮೇಲೂ ಸಮಗ್ರ ನಿರ್ಬಂಧಗಳನ್ನು ಹೇರುತ್ತಿದ್ದೇವೆ. ಅಂದರೆ ನಾವು ರಷ್ಯಾಕ್ಕೆ ಪಾಶ್ಚಿಮಾತ್ಯ ರಾಷ್ಟ್ರಗಳ ಹಣಕಾಸು ಸೌಲಭ್ಯವನ್ನು ಕಡಿತಗೊಳಿಸುತ್ತಿದ್ದೇವೆ. ಇನ್ನು ಮುಂದೆ ರಷ್ಯಾಕ್ಕೆ ಪಾಶ್ಚಿಮಾತ್ಯ ರಾಷ್ಟ್ರಗಳಿಂದ ಹಣಕಾಸು ನೆರವು ಸಿಗುವುದಿಲ್ಲ ಮತ್ತು ನಮ್ಮ ಮಾರುಕಟ್ಟೆಗಳಲ್ಲಿ ಅಥವಾ ಯುರೋಪಿಯನ್ ಮಾರುಕಟ್ಟೆಗಳಲ್ಲಿ ವ್ಯಾಪಾರ ಮಾಡಲು ಅದಕ್ಕೆ ಸಾಧ್ಯವಾಗುವುದಿಲ್ಲ ಎಂದಿದ್ದಾರೆ.


ಯುದ್ದ ಭೀತಿ ಭಾರತೀಯರು ಸುರಕ್ಷಿತ :

war


ರಷ್ಯಾ-ಉಕ್ರೇನ್ ಉದ್ವಿಗ್ನತೆಯ ನಡುವೆ 242 ಭಾರತೀಯ ವಿದ್ಯಾರ್ಥಿಗಳು ಮಂಗಳವಾರ ಸಂಜೆ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಬಂದಿಳಿದಿದ್ದಾರೆ. ಉಕ್ರೇನ್ ಮತ್ತು ಅದರ ಪಕ್ಕದ ಪ್ರದೇಶಗಳಲ್ಲಿ ವಾಸಿಸುತ್ತಿರುವ ಭಾರತೀಯ ನಾಗರಿಕರ ಸ್ಥಳಾಂತರ ಕಾರ್ಯಾಚರಣೆಯನ್ನು ಭಾರತ ಪ್ರಾರಂಭಿಸಿದೆ.
ಈ ವಿಶೇಷ ಕಾರ್ಯಾಚರಣೆಯನ್ನು ಕೈಗೊಳ್ಳಲು ಭಾರತವು ಡ್ರೀಮ್ಲೈನರ್ B-787 ವಿಮಾನವನ್ನು ನಿಯೋಜಿಸಿದೆ. ಇದರ ಅಡಿಯಲ್ಲಿ ಉಕ್ರೇನ್ನ ಖಾರ್ಕಿವ್ನಿಂದ ನವದೆಹಲಿಗೆ ವಿಮಾನಗಳು ಕಾರ್ಯ ನಿರ್ವಹಿಸುತ್ತಿವೆ.


ಉಕ್ರೇನ್ನಲ್ಲಿ ಓದುತ್ತಿರುವ ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ನೀರವ್ ಪಾಟೀಲ್ ಭಾರತಕ್ಕೆ ಬಂದಿಳಿದ ಬಳಿಕ ಮಾತನಾಡಿ, ನಾನು ವಾಸಿಸುವ ಪ್ರದೇಶದ ಸುತ್ತಮುತ್ತ ಪರಿಸ್ಥಿತಿ ಸಾಮಾನ್ಯವಾಗಿದೆ. ವಿಶ್ವವಿದ್ಯಾನಿಲಯವು ಆನ್ಲೈನ್ನಲ್ಲಿ ಅಧ್ಯಯನವನ್ನು ಪ್ರಾರಂಭಿಸಿದೆ. ಆದ್ದರಿಂದ ನಮಗೆ ಈಗ ಹೆಚ್ಚು ಚಿಂತೆ ಇಲ್ಲ ಎಂದಿದ್ದಾರೆ.
ಮತ್ತೋರ್ವ ವಿದ್ಯಾರ್ಥಿ ಕೃಷ್ಣ ಮಾತನಾಡಿ, “ನಾನು ಉಕ್ರೇನ್-ರಷ್ಯಾ ಗಡಿಯಿಂದ 900 ಕಿ.ಮೀ ದೂರದಲ್ಲಿ ವಾಸಿಸುತ್ತಿದ್ದೇನೆ. ನಾವು ಸುಮಾರು ಐದರಿಂದ ಆರು ವಿದ್ಯಾರ್ಥಿಗಳು ಗುಜರಾತ್ ನಿವಾಸಿಗಳು. ನಮ್ಮ ತಂದೆ-ತಾಯಿ ತುಂಬಾ ಚಿಂತಿತರಾಗಿದ್ದರು. ಅದಕ್ಕಾಗಿಯೇ ನಾವು ಭಾರತಕ್ಕೆ ಮರಳಬೇಕಾಯಿತು” ಎಂದಿದ್ದಾರೆ.

america


ಫೆಬ್ರವರಿ 22, 24 ಮತ್ತು 26 ರಂದು ಭಾರತ ಮತ್ತು ಉಕ್ರೇನ್ ನಡುವೆ ವಿಮಾನಗಳನ್ನು ನಿರ್ವಹಿಸುವುದಾಗಿ ಏರ್ ಇಂಡಿಯಾ ಘೋಷಿಸಿದೆ. ಏರ್ ಇಂಡಿಯಾ ಬುಕಿಂಗ್ ಕಚೇರಿಗಳು, ವೆಬ್ಸೈಟ್, ಕಾಲ್ ಸೆಂಟರ್ಗಳು ಮತ್ತು ಅಧಿಕೃತ ಟ್ರಾವೆಲ್ ಏಜೆಂಟ್ಗಳ ಮೂಲಕ ವಿಮಾನ ಟಿಕೆಟ್ಗಳ ಬುಕಿಂಗ್ ತೆರೆದಿರುತ್ತದೆ. ಉಕ್ರೇನ್ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಪ್ರಕಾರ, ಫೆಬ್ರವರಿ 25, 27 (ಎರಡು ವಿಮಾನಗಳು) ಮತ್ತು ಮಾರ್ಚ್ 6 ರಂದು ಕೈವ್ನಿಂದ ದೆಹಲಿಗೆ ಹೆಚ್ಚುವರಿ ವಿಮಾನಗಳು ಕಾರ್ಯನಿರ್ವಹಿಸುತ್ತವೆ.

Tags: americafinancejoebidenrussiawar

Related News

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.