• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನೂತನ ಸಂಸತ್ ಭವನಕ್ಕೆ ಶಂಕು ಸ್ಥಾಪನೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ನೂತನ ಸಂಸತ್ ಭವನಕ್ಕೆ ಶಂಕು ಸ್ಥಾಪನೆ
0
SHARES
0
VIEWS
Share on FacebookShare on Twitter

ನವದೆಹಲಿ, ಡಿ. 10: ದೇಶದ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವ “ಸಂವಿಧಾನ ಸಭಾಂಗಣ” ಹೊಸ ಸಂಸತ್ ಭವನ ನಿರ್ಮಾಣಕ್ಕೆ ಇಂದು ಶಂಕು ಸ್ಥಾಪನೆ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಐತಿಹಾಸಿಕ ಭಾಷಣದಲ್ಲಿ ಕರ್ನಾಟಕದ ಬಸವಣ್ಣನವರ ಅನುಭವ ಮಂಟದ ಧ್ಯೇಯ, ಉದ್ದೇಶವನ್ನು ಕನ್ನಡದಲ್ಲಿಯೇ ಸ್ಮರಿಸಿಕೊಂಡು ಕನ್ನಡಿಗರ ಗಮನ ಸೆಳೆದರು.

ವಿಶ್ವದ ಮೊದಲ ಸಂಸತ್​ ಬಸವಣ್ಣನವರ ಅನುಭವ ಮಂಟಪ. ಅದೊಂದು ಜನಸಭೆಯಾಗಿತ್ತು. ಅಲ್ಲಿ ನಾಡಿನ ಹಿತ, ಅಭಿವೃದ್ಧಿಗಳ ಕುರಿತ ಚರ್ಚೆಗಳಾಗುತ್ತಿದ್ದವು. ಅದು ಇಡೀ ಜಗತ್ತಿಗೆ ಮಾದರಿಯಾದುದು. ಭಾರತ ಪ್ರಜಾಪ್ರಭುತ್ವದ ತಾಯಿ. ಭಾರತದಲ್ಲಿ ಪ್ರಜಾಪ್ರಭುತ್ವ ಎನ್ನುವುದು ಒಂದು ಸಂಸ್ಕೃತಿ, ಜೀವನ ಮೌಲ್ಯ, ಜೀವನ ಪಥ ಮತ್ತು ದೇಶದ ಜೀವಾಳ . ಶತಮಾನಗಳ ಅನುಭವದ ಆಧಾರದ ಮೇಲೆ ಅಭಿವೃದ್ಧಿ ಪಡಿಸಿದ ವ್ಯವಸ್ಥೆ ನಮ್ಮ ಈ ಪ್ರಜಾಪ್ರಭುತ್ವ ಎಂದು ಪ್ರಧಾನಿ ವಿವರಿಸಿದರು.

ಒಬ್ಬ ಸಂಸದನಾಗಿ 2014ರಲ್ಲಿ ಮೊಟ್ಟ ಮೊದಲ ಬಾರಿ ಸಂಸತ್ ಭವನ ಪ್ರವೇಶಿಸಿದ ಆ ಸಂದರ್ಭ ನನ್ನ ಬದುಕಿನ ಅವಿಸ್ಮರಣೀಯವಾದುದು. ಪ್ರಜಾಪ್ರಭುತ್ವದ ದೇಗುಲವನ್ನು ಪ್ರವೇಶಿಸುವ ಮೊದಲು ನಾನು ತಲೆಬಾಗಿ ನಮಸ್ಕರಿಸಿದ್ದೇನೆ, ಗೌರವ ಸಲ್ಲಿಸದ್ದೇನೆ. ಈ ದಿನ 130 ಕೋಟಿಗೂ ಅಧಿಕ ಭಾರತೀಯರಿಗೆ ಹೆಮ್ಮೆಯ ದಿನವಾಗಿದ್ದು, ನಾವೆಲ್ಲರೂ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದೇವೆ.

ಹೊಸ ಸಂಸತ್ ಭವನದ ಆವರಣವು ಹಳೆಯ ಮತ್ತು ಹೊಸ ಕಟ್ಟಡಗಳನ್ನು ಒಳಗೊಂಡಿರಲಿದೆ. ಹಳೆಯ ಸಂಸತ್ ಭವನ ದೇಶದ ಕಾಲಕಾಲದ ಅಗತ್ಯಗಳನ್ನು ಪೂರೈಸುವುದಕ್ಕೆ ಬಳಕೆಯಾಗಲಿದ್ದು, ಹೊಸ ಸಂಸತ್ ಭವನದಲ್ಲಿ ದೇಶವನ್ನು ಭವಿಷ್ಯದತ್ತ ಕೊಂಡೊಯ್ಯುವ ಚಾಲನಾ ಶಕ್ತಿ ಒದಗಿಸಲಿದೆ. ಆತ್ಮ ನಿರ್ಭರ ಭಾರತ ನಿರ್ಮಾಣಕ್ಕೆ ಸಾಕ್ಷಿಯಾಗಲಿದೆ.

ಇಪ್ಪತ್ತೊಂದನೇ ಶತಮಾನ ಭಾರತಕ್ಕೆ ಸೇರಿದ್ದು. ಭಾರತಕ್ಕೆ ಬಂದೊದಗುವ ಅವಕಾಶಗಳನ್ನು ಬಳಸಿಕೊಳ್ಳಬೇಕು. ನಮ್ಮೆಲ್ಲರಿಗೂ ದೇಶ ಮೊದಲು. ಆ ಭಾವದೊಂದಿಗೆ ಕೆಲಸ ಮಾಡೋಣ. ಆತ್ಮನಿರ್ಭರ ಭಾರತವನ್ನು ಕಟ್ಟಿ ಜಗತ್ತಿಗೆ ಮಾದರಿಯಾಗೋಣ. ಎಂದು ತಮ್ಮ ಭಾಷಣದಲ್ಲಿ ತಿಳಿಸಿದರು.

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 18, 2023
‘ಉರಿಗೌಡ ನಂಜೇಗೌಡ’ ಚಿತ್ರ ನಿರ್ಮಾಣಕ್ಕೆ ಮುಂದಾದ ಮುನಿರತ್ನ; ಇದು ಒಕ್ಕಲಿಗರನ್ನು ವಿಲನ್‌ ಮಾಡುವ ಬಿಜೆಪಿ ಷಡ್ಯಂತ್ರ  : ಕುಮಾರಸ್ವಾಮಿ
ರಾಜಕೀಯ

‘ಉರಿಗೌಡ ನಂಜೇಗೌಡ’ ಚಿತ್ರ ನಿರ್ಮಾಣಕ್ಕೆ ಮುಂದಾದ ಮುನಿರತ್ನ; ಇದು ಒಕ್ಕಲಿಗರನ್ನು ವಿಲನ್‌ ಮಾಡುವ ಬಿಜೆಪಿ ಷಡ್ಯಂತ್ರ : ಕುಮಾರಸ್ವಾಮಿ

March 18, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.