• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರಣಬಿಸಿಲ ತಾಪಮಾನ ತಡೆಯಲಾರದೇ ಈ ಶಾಲೆಯ ವೇಳಾಪಟ್ಟಿಯನ್ನೇ ಬದಲಾಯಿಸಿದೆ `ಈ ರಾಜ್ಯ ಸರ್ಕಾರ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
odisha
0
SHARES
0
VIEWS
Share on FacebookShare on Twitter

ಬೇಸಿಗೆಗಾಲ(Summer) ಸಮೀಪಿಸುತ್ತಿದಂತೆ ಆಯಾ ರಾಜ್ಯಗಳಲ್ಲಿ ಬಿಸಿಲಿನ ತಾಪಮಾನ ಗರಿಷ್ಟ ಮಟ್ಟವನ್ನು ಮೀರಿ ಕಾವೇರಿಸುತ್ತಿದೆ! ಕರ್ನಾಟಕ ರಾಜ್ಯದಲ್ಲೂ ಬಿಸಿಲಿನ ತಾಪಮಾನ ಕರಾವಳಿ ಭಾಗದಲ್ಲಿ ಕೆಂಡದಂತೆ ಇದ್ದರೆ, ಇತ್ತ ಉತ್ತರಕರ್ನಾಟಕದ ಭಾಗದಲ್ಲಿ ಬೆಂಕಿಯಂತೆ ಉರಿಯುತ್ತಿದೆ.

odisha

ಬಿಸಿಲಿನ ಆರ್ಭಟಕ್ಕೆ ಜನರು ಸಂಪೂರ್ಣ ನಲುಗಿದ್ದು, ಮನೆಯಿಂದ ಹೊರಬರುವುದಕ್ಕೆ ಯೋಚಿಸುತ್ತಿದ್ದಾರೆ. ಈ ಮಧ್ಯೆ ಓಡಿಸಾ ಸರ್ಕಾರ ತಮ್ಮ ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನ ತಡೆಯಲಾರದೇ ವಿಭಿನ್ನ ರೀತಿಯಲ್ಲಿ ನಿರ್ಧಾರ ಕೈಗೊಂಡಿದೆ. ಹೌದು, ಓಡಿಶಾ ರಾಜ್ಯದ ರಾಜಧಾನಿ ಭುವನೇಶ್ವರದಲ್ಲಿ ಬಿಸಿಲ ಬೇಗೆ ಗರಿಷ್ಟ ಮಟ್ಟವನ್ನು ಮೀರುತ್ತಿರುವ ಕಾರಣ, ಒಡಿಶಾ ಸರ್ಕಾರ ರಾಜ್ಯದ ಶಾಲೆಗಳ ವೇಳಾಪಟ್ಟಿಯನ್ನು ಬದಲಾಯಿಸಿದೆ. ಮೇ 2 ರಿಂದ ಶಾಲೆಗಳು ಬೆಳಗ್ಗೆ 6 ರಿಂದ 9 ರವರೆಗೆ ಆಫ್‍ಲೈನ್ ಕ್ಲಾಸ್‍ಗಳನ್ನು ನಡೆಸಲಿದ್ದೇವೆ ಎಂದು ಸಮೂಹ ಶಿಕ್ಷಣ ಇಲಾಖೆ ಪ್ರಕಟಿಸಿದ ಅಧಿಸೂಚನೆಯಲ್ಲಿ ತಿಳಿದುಬಂದಿದೆ.

ಇದನ್ನೂ ಓದಿ : https://vijayatimes.com/simple-beauty-tips/

ಗೊಂದಲಗಳನ್ನು ಬಗೆಹರಿಸಿದ ಸರ್ಕರವು ಸದ್ಯದ ಪರಿಸ್ಥಿತಿಯನ್ನು ಬಹಳ ಸೂಕ್ಷ್ಮವಾಗಿ ಪರಿಗಣಿಸಿದ ಬಳಿಕ ಶಾಲೆಗಳಲ್ಲಿ ಪಾಠದ ವೇಳೆಯನ್ನು ಮೇ 02 ಸೋಮವಾರದಿಂದ ಬೆಳಗ್ಗೆ 6 ರಿಂದ 9 ರವರೆಗೆ ನಡೆಸಲು ಯೋಜಿಸಿದೆ. ಅದರಂತೆಯೇ ಪಾಲಿಸುತ್ತಿದೆ. ಸದ್ಯ ಈ ಹಿಂದೆ ನಿಗದಿ ಮಾಡಲಾಗಿದ್ದ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.

Tags: GovernmentIndiaOdishaschools

Related News

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023
ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ
ದೇಶ-ವಿದೇಶ

ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ

June 6, 2023
ghaziabad
ದೇಶ-ವಿದೇಶ

ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಮೂಲಕ ಮತಾಂತರ ಜಾಲ ಬೇಧಿಸಿದ ಯುಪಿ ಪೊಲೀಸರು

June 6, 2023
ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.