• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

30 ವರ್ಷದ ಪ್ರೀತಿ 65ನೇ ವಯಸ್ಸಿನಲ್ಲಿ ಮದುವೆ !

Preetham Kumar P by Preetham Kumar P
in ರಾಜ್ಯ
30 ವರ್ಷದ ಪ್ರೀತಿ 65ನೇ ವಯಸ್ಸಿನಲ್ಲಿ ಮದುವೆ !
0
SHARES
0
VIEWS
Share on FacebookShare on Twitter

30 ವರ್ಷದ ಪ್ರೀತಿ 65ನೇ ವಯಸ್ಸಿನಲ್ಲಿ ಮದುವೆ !

ಮೈಸೂರು ಡಿ 3 : ಪ್ರೀತಿಗೆ ವಯಸ್ಸಿನ ಮಿತಿ ಇಲ್ಲ ಎಂಬುವುದನ್ನು ನಾವು ಕೇಳಿದ್ದೇವೆ, ಆದರೆ ಅದು ನಿಜ ಎಂಬುವುದನ್ನು ಈ ಜೋಡಿ ತೊರಿಸಿಕೊಟ್ಟಿದ್ದಾರೆ. ಮೂಲತಃ  ಮೈಸೂರು ಜಿಲ್ಲೆಯವರಾದ ಹೆಬ್ಬಾಳದ ಚಿಕ್ಕಣ್ಣ ಮತ್ತು ಜಯಮ್ಮ, ಕಳೆದ 30 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದ್ರೆ, ಇವರಿಬ್ಬರಿಗೂ ಕಂಕಣ ಭಾಗ್ಯವೇ ಕೂಡಿ ಬಂದಿರಲಿಲ್ಲ. ಹತ್ತು ಹಲವು ಕೌಟುಂಬಿಕ ಕಾರಣಗಳಿಂದಾಗಿ ಇವರಿಬ್ಬರ ನಡುವೆ ಪ್ರೀತಿಯಿದ್ದರೂ ವಿವಾಹ ಬಂಧ ಏರ್ಪಟ್ಟಿರಲೇ ಇಲ್ಲ.

ಗುರುವಾರ ಡಿಸೆಂಬರ್ 2ರಂದು ಈ ಜೋಡಿಗೆ ವಿವಾಹ ಭಾಗ್ಯ ಸಿಕ್ಕ ಸುದಿನ. ಮಂಡ್ಯ ಜಿಲ್ಲೆ ಮೇಲುಕೋಟೆಯ ಚಲುವರಾಯಸ್ವಾಮಿ ದೇವಾಲಯದ ಮುಂಭಾಗ ಇರುವ ಶ್ರೀನಿವಾಸ್ ಗುರೂಜಿ ಅವರ ಆಶ್ರಮದಲ್ಲಿ ಈ ಅಪರೂಪದ ಜೋಡಿ ವಿವಾಹಕ್ಕೆ ಸಜ್ಜಾಗಿತ್ತು. 65 ವರ್ಷ ವಯಸ್ಸಿನ ಚಿಕ್ಕಣ್ಣ ಮತ್ತು ಜಯಮ್ಮ, ನವ ವಧು-ವರರಂತೆ ಹೊಸ ಬಟ್ಟೆ ಧರಿಸಿ ಹಣೆಗೆ ಬಾಸಿಂಗ ಧರಿಸಿ ಕಂಗೊಳಿಸಿದರು. ಮೈಸೂರು ಪೇಟ ತೊಟ್ಟ ಜಯಣ್ಣ, ತಮ್ಮ ಬಹುಕಾಲದ ಪ್ರೇಯಸಿ ಜಯಮ್ಮ ಅವರಿಗೆ ಶಾಸ್ತ್ರೋಕ್ತವಾಗಿ ಮಾಂಗಲ್ಯ ಧಾರಣೆ ಮಾಡಿ ಇಬ್ಬರೂ ಸತಿಪತಿಗಳಾದರು.

ಈ ಮೂಲಕ 30 ವರ್ಷಗಳ ಬಳಿಕ ಪ್ರೇಮಿಗಳು ವಿವಾಹ ಬಂಧನದಲ್ಲಿ ಒಂದಾದರು. 30 ವರ್ಷಗಳ ಹಿಂದಿನ ಪ್ರೇಮ, ಇಳಿ ವಯಸ್ಸಿನಲ್ಲಿ ಫಲಿಸಿತು..! ಇಂಥಾದ್ದೊಂದು ಅಪರೂಪದ ವಿವಾಹ ಸಮಾರಂಭಕ್ಕೆ ಮಂಡ್ಯ ಜಿಲ್ಲೆಯ ಮೇಲು ಕೋಟೆಯ ಜನರು ಸಾಕ್ಷಿಯಾದರು.

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.