• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

30 ವರ್ಷದ ಪ್ರೀತಿ 65ನೇ ವಯಸ್ಸಿನಲ್ಲಿ ಮದುವೆ !

Preetham Kumar P by Preetham Kumar P
in ರಾಜ್ಯ
30 ವರ್ಷದ ಪ್ರೀತಿ 65ನೇ ವಯಸ್ಸಿನಲ್ಲಿ ಮದುವೆ !
0
SHARES
2
VIEWS
Share on FacebookShare on Twitter

30 ವರ್ಷದ ಪ್ರೀತಿ 65ನೇ ವಯಸ್ಸಿನಲ್ಲಿ ಮದುವೆ !

ಮೈಸೂರು ಡಿ 3 : ಪ್ರೀತಿಗೆ ವಯಸ್ಸಿನ ಮಿತಿ ಇಲ್ಲ ಎಂಬುವುದನ್ನು ನಾವು ಕೇಳಿದ್ದೇವೆ, ಆದರೆ ಅದು ನಿಜ ಎಂಬುವುದನ್ನು ಈ ಜೋಡಿ ತೊರಿಸಿಕೊಟ್ಟಿದ್ದಾರೆ. ಮೂಲತಃ  ಮೈಸೂರು ಜಿಲ್ಲೆಯವರಾದ ಹೆಬ್ಬಾಳದ ಚಿಕ್ಕಣ್ಣ ಮತ್ತು ಜಯಮ್ಮ, ಕಳೆದ 30 ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದ್ರೆ, ಇವರಿಬ್ಬರಿಗೂ ಕಂಕಣ ಭಾಗ್ಯವೇ ಕೂಡಿ ಬಂದಿರಲಿಲ್ಲ. ಹತ್ತು ಹಲವು ಕೌಟುಂಬಿಕ ಕಾರಣಗಳಿಂದಾಗಿ ಇವರಿಬ್ಬರ ನಡುವೆ ಪ್ರೀತಿಯಿದ್ದರೂ ವಿವಾಹ ಬಂಧ ಏರ್ಪಟ್ಟಿರಲೇ ಇಲ್ಲ.

ಗುರುವಾರ ಡಿಸೆಂಬರ್ 2ರಂದು ಈ ಜೋಡಿಗೆ ವಿವಾಹ ಭಾಗ್ಯ ಸಿಕ್ಕ ಸುದಿನ. ಮಂಡ್ಯ ಜಿಲ್ಲೆ ಮೇಲುಕೋಟೆಯ ಚಲುವರಾಯಸ್ವಾಮಿ ದೇವಾಲಯದ ಮುಂಭಾಗ ಇರುವ ಶ್ರೀನಿವಾಸ್ ಗುರೂಜಿ ಅವರ ಆಶ್ರಮದಲ್ಲಿ ಈ ಅಪರೂಪದ ಜೋಡಿ ವಿವಾಹಕ್ಕೆ ಸಜ್ಜಾಗಿತ್ತು. 65 ವರ್ಷ ವಯಸ್ಸಿನ ಚಿಕ್ಕಣ್ಣ ಮತ್ತು ಜಯಮ್ಮ, ನವ ವಧು-ವರರಂತೆ ಹೊಸ ಬಟ್ಟೆ ಧರಿಸಿ ಹಣೆಗೆ ಬಾಸಿಂಗ ಧರಿಸಿ ಕಂಗೊಳಿಸಿದರು. ಮೈಸೂರು ಪೇಟ ತೊಟ್ಟ ಜಯಣ್ಣ, ತಮ್ಮ ಬಹುಕಾಲದ ಪ್ರೇಯಸಿ ಜಯಮ್ಮ ಅವರಿಗೆ ಶಾಸ್ತ್ರೋಕ್ತವಾಗಿ ಮಾಂಗಲ್ಯ ಧಾರಣೆ ಮಾಡಿ ಇಬ್ಬರೂ ಸತಿಪತಿಗಳಾದರು.

ಈ ಮೂಲಕ 30 ವರ್ಷಗಳ ಬಳಿಕ ಪ್ರೇಮಿಗಳು ವಿವಾಹ ಬಂಧನದಲ್ಲಿ ಒಂದಾದರು. 30 ವರ್ಷಗಳ ಹಿಂದಿನ ಪ್ರೇಮ, ಇಳಿ ವಯಸ್ಸಿನಲ್ಲಿ ಫಲಿಸಿತು..! ಇಂಥಾದ್ದೊಂದು ಅಪರೂಪದ ವಿವಾಹ ಸಮಾರಂಭಕ್ಕೆ ಮಂಡ್ಯ ಜಿಲ್ಲೆಯ ಮೇಲು ಕೋಟೆಯ ಜನರು ಸಾಕ್ಷಿಯಾದರು.

Related News

ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ

September 26, 2023
ರಾಜ್ಯದ 550 ಐತಿಹಾಸಿಕ ಸ್ಮಾರಕಗಳನ್ನು ಖಾಸಗಿಯವರಿಗೆ ದತ್ತು ನೀಡಲು ಮುಂದಾದ ರಾಜ್ಯ ಸರ್ಕಾರ..!
ಪ್ರಮುಖ ಸುದ್ದಿ

ರಾಜ್ಯದ 550 ಐತಿಹಾಸಿಕ ಸ್ಮಾರಕಗಳನ್ನು ಖಾಸಗಿಯವರಿಗೆ ದತ್ತು ನೀಡಲು ಮುಂದಾದ ರಾಜ್ಯ ಸರ್ಕಾರ..!

September 26, 2023
ಸ್ಪರ್ಧಾತ್ಮಕ ಪರೀಕ್ಷೆ : ಮುಂದಿನ ದಿನಗಳಲ್ಲಿ ನಡೆಯುವ ಅನೇಕ ಪರೀಕ್ಷೆಗಳ ವೇಳಾಪಟ್ಟಿ ಇಲ್ಲಿದೆ..!
ಪ್ರಮುಖ ಸುದ್ದಿ

ಸ್ಪರ್ಧಾತ್ಮಕ ಪರೀಕ್ಷೆ : ಮುಂದಿನ ದಿನಗಳಲ್ಲಿ ನಡೆಯುವ ಅನೇಕ ಪರೀಕ್ಷೆಗಳ ವೇಳಾಪಟ್ಟಿ ಇಲ್ಲಿದೆ..!

September 26, 2023
ತಮಿಳುನಾಡಿನ ಕಡೆಗೆ ಹೋಗುವ ಬಸ್ ಸೌಲಭ್ಯ ರದ್ದು, ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹಿಂದಕ್ಕೆ ಕರೆಸಿಕೊಂಡ ತಮಿಳುನಾಡು ಸರ್ಕಾರ
ಪ್ರಮುಖ ಸುದ್ದಿ

ತಮಿಳುನಾಡಿನ ಕಡೆಗೆ ಹೋಗುವ ಬಸ್ ಸೌಲಭ್ಯ ರದ್ದು, ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹಿಂದಕ್ಕೆ ಕರೆಸಿಕೊಂಡ ತಮಿಳುನಾಡು ಸರ್ಕಾರ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.