• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಲೈಫ್ ಸ್ಟೈಲ್

ಒಣಚರ್ಮದ ಸಮಸ್ಯೆಗೆ ಇಲ್ಲಿದೆ ಮನೆಮದ್ದು…

Sharadhi by Sharadhi
in ಲೈಫ್ ಸ್ಟೈಲ್
ಒಣಚರ್ಮದ ಸಮಸ್ಯೆಗೆ ಇಲ್ಲಿದೆ ಮನೆಮದ್ದು…
0
SHARES
0
VIEWS
Share on FacebookShare on Twitter

ನಮ್ಮ ಅಡುಗೆ ಮನೆಯಲ್ಲಿರುವ ವಸ್ತುಗಳಿಂದಲೇ ನಾವು ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು. ಇನ್ನು ಚಳಿಗಾಲದಲ್ಲಿ ಚರ್ಮ ಒಡೆಯುವುದು, ತುಟಿಗಳು ಒಡೆಯುವುದು ಸರ್ವೇ ಸಾಮಾನ್ಯ. ಆದರೆ ಈ ಸಮಸ್ಯೆ ನಿವಾರಣೆಗೆ ನಮ್ಮ ಮನೆಯ ಅಡುಗೆ ಮನೆಯಲ್ಲೇ ನೈಸರ್ಗಿಕ ಪರಿಹಾರವಿದೆ, ಆದರೆ ನಾವು ಅಂಗಡಿಗಳಲ್ಲಿ ಸಿಗುವ ಕೆಮಿಕಲ್‌ಯುಕ್ತ ಕ್ರೀಮ್‌ಗಳನ್ನು ಹಚ್ಚಿಕೊಳ್ಳುತ್ತೇವೆ.  

ತುಟಿಗಳ ಅಂದವನ್ನು ಹೆಚ್ಚಿಸುವ ಅನೇಕ ವಸ್ತುಗಳು ನಮ್ಮ ಅಡುಗೆ ಮನೆಯಲ್ಲಿಯೇ ಇವೆ. ಅವುಗಳಿಂದ ತಯಾರಿಸಿದ ಮನೆಮದ್ದನಿಂದ ತುಟಿಗಳ ಸಂರಕ್ಷಣೆ ಮಾಡುವುದರ ಜತೆಗೆ ಅಂದವನ್ನು ಹೆಚ್ಚಿಸುತ್ತದೆ.

ನಿತ್ಯ ಮಲಗುವ ಮುನ್ನ ಕೊಬ್ಬರಿ ಎಣ್ಣೆಯನ್ನು ತುಟಿಗೆ ಮಸಾಜ್ ರೂಪದಲ್ಲಿ ಹಚ್ಚಿಕೊಂಡರೆ ತುಟಿ ಮೃದುವಾಗಿ ಹೊಳಪು ಪಡೆದುಕೊಳ್ಳುತ್ತದೆ. ಬೆಣ್ಣೆ ಅಥವಾ ತುಪ್ಪವನ್ನು ಹಚ್ಚುವುದರಿಂದ ತುಟಿ ಗುಲಾಬಿ ಬಣ್ಣಕ್ಕೂ ತಿರುಗುತ್ತದೆ. ಬೆಣ್ಣೆಯನ್ನು ತುಟಿಗೆ ಮಾತ್ರವಲ್ಲದೆ ಹಿಮ್ಮಡಿ ಕಾಲಿನ ಒಡಕಿಗೂ ಔಷಧವಾಗಿ ಬಳಸಬಹುದು.

ಹೆಚ್ಚು ಮಸಾಲೆಯುಕ್ತ ವಸ್ತುಗಳನ್ನು ಸೇವಿಸುವುದರಿಂದ ದೇಹದ ಉಷ್ಣತೆ ಹೆಚ್ಚಿ ತುಟಿಯ ಸಿಪ್ಪೆ ಏಳಬಹುದು. ಹಾಗಾಗಿ ದಿನಕ್ಕೆ ಮೂರರಿಂದ ನಾಲ್ಕು ಲೀಟರ್ ನೀರು ತಪ್ಪದೆ ಕುಡಿಯಿರಿ. ಇದರಿಂದ ತುಟಿ ಒಣಗುವ ಹಾಗೂ ಒಡೆಯುವ ಸಮಸ್ಯೆ ದೂರವಾಗುತ್ತದೆ.

Related News

ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದ ಹೊಸ ಹೆಜ್ಜೆ: ತಿಂಗಳಿಗೆ ಒಂದು ದಿನ ‘ಮುಟ್ಟಿನ ರಜೆ’ ನೀಡಲು ಚಿಂತನೆ
ಪ್ರಮುಖ ಸುದ್ದಿ

ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದ ಹೊಸ ಹೆಜ್ಜೆ: ತಿಂಗಳಿಗೆ ಒಂದು ದಿನ ‘ಮುಟ್ಟಿನ ರಜೆ’ ನೀಡಲು ಚಿಂತನೆ

October 9, 2025
ಕೇಂದ್ರದಿಂದ ಎಲ್ಲಾ ರಾಜ್ಯಗಳಿಗೂ ವಿಜಯದಶಮಿಗೆ ಬಂಪರ್‌ ಉಡುಗೊರೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಪ್ರಮುಖ ಸುದ್ದಿ

ಕೇಂದ್ರದಿಂದ ಎಲ್ಲಾ ರಾಜ್ಯಗಳಿಗೂ ವಿಜಯದಶಮಿಗೆ ಬಂಪರ್‌ ಉಡುಗೊರೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

October 2, 2025
ಬೆಂಗಳೂರಿನಲ್ಲಿ ಬದಲಾಗುತ್ತಿರುವ ವಾತಾವರಣ, ಹೈರಾಣಾದ ಜನ: ಜ್ವರ, ನೆಗಡಿ, ಶೀತ, ಕೆಮ್ಮು, ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣ ಹೆಚ್ಚಳ
ಆರೋಗ್ಯ

ಬೆಂಗಳೂರಿನಲ್ಲಿ ಬದಲಾಗುತ್ತಿರುವ ವಾತಾವರಣ, ಹೈರಾಣಾದ ಜನ: ಜ್ವರ, ನೆಗಡಿ, ಶೀತ, ಕೆಮ್ಮು, ಡೆಂಗ್ಯೂ, ಚಿಕನ್ ಗುನ್ಯಾ ಪ್ರಕರಣ ಹೆಚ್ಚಳ

October 2, 2025
ಮಲ್ಟಿಪ್ಲೆಕ್ಸುಗಳು ಟಿಕೆಟ್ ಮಾರಾಟದ ಲೆಕ್ಕ ನಿರ್ವಹಣೆ ಮಾಡಬೇಕು: ಹೈಕೋರ್ಟ್ ಸೂಚನೆ
ಪ್ರಮುಖ ಸುದ್ದಿ

ಮಲ್ಟಿಪ್ಲೆಕ್ಸುಗಳು ಟಿಕೆಟ್ ಮಾರಾಟದ ಲೆಕ್ಕ ನಿರ್ವಹಣೆ ಮಾಡಬೇಕು: ಹೈಕೋರ್ಟ್ ಸೂಚನೆ

September 30, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.