• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಚುನಾವಣೆ ವೇಳೆ ರಾಮಮಂದಿರ ಉದ್ಘಾಟನೆ ದಿನಾಂಕ ಏಕೆ ಘೋಷಣೆ ಮಾಡ್ತೀರಿ? ಶಾ ವಿರುದ್ಧ ಖರ್ಗೆ ವಾಗ್ದಾಳಿ

Rashmitha Anish by Rashmitha Anish
in ಪ್ರಮುಖ ಸುದ್ದಿ
ಚುನಾವಣೆ ವೇಳೆ ರಾಮಮಂದಿರ ಉದ್ಘಾಟನೆ ದಿನಾಂಕ ಏಕೆ ಘೋಷಣೆ ಮಾಡ್ತೀರಿ? ಶಾ ವಿರುದ್ಧ ಖರ್ಗೆ ವಾಗ್ದಾಳಿ
0
SHARES
31
VIEWS
Share on FacebookShare on Twitter

Panipat: ಅಯೋಧ್ಯೆಯ(Ayodhya) ರಾಮಮಂದಿರದ(opening date of Ram Mandir) ಉದ್ಘಾಟನಾ ದಿನಾಂಕವನ್ನು ಘೋಷಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ(Mallikarjun kharge) ವಾಗ್ದಾಳಿ ನಡೆಸಿದ್ದಾರೆ.

opening date of Ram Mandir

ಅಮಿತ್ ಶಾ(Amit shah) ಅವರು ದೇಶದ ಭದ್ರತೆಯನ್ನು ಖಾತ್ರಿಪಡಿಸುವ ಬದಲು ದೇವಾಲಯಗಳ ಬಗ್ಗೆ ಮಾತನಾಡುತ್ತಿದ್ದಾರೆ. ಈಶಾನ್ಯ ರಾಜ್ಯವಾದ ತ್ರಿಪುರಾದಲ್ಲಿ ಚುನಾವಣೆ ಇದೆ. ಆದರೆ ಅಮಿತ್ ಶಾ ಅಲ್ಲಿಗೆ ಹೋಗಿ ರಾಮಮಂದಿರ ನಿರ್ಮಾಣ ಆಗುತ್ತಿದೆ ಎಂದು ಹೇಳುತ್ತಾರೆ.

ಎಲ್ಲರಿಗೂ ದೇವರ ಮೇಲೆ ನಂಬಿಕೆ ಇದೆ, ಆದರೆ ಚುನಾವಣೆ ಸಂದರ್ಭದಲ್ಲಿ ಏಕೆ ಇದನ್ನು ಘೋಷಣೆ ಮಾಡುತ್ತಿದ್ದೀರಿ? ಎಂದು ಹರಿಯಾಣದ ಪಾಣಿಪತ್‌ನಲ್ಲಿ ನಡೆದ ರಾಹುಲ್‌ಗಾಂಧಿ(opening date of Ram Mandir) ನೇತೃತ್ವದ “ಭಾರತ್ ಜೋಡೋ”(Bharat jodo) ಯಾತ್ರೆಯ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ

ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ‌ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡೆ ಖಂಡಿಸಿದ್ದಾರೆ.

amit shah

ನೀವು ಅಯೋಧ್ಯೆಯ ರಾಮಮಂದಿರದ ಮಹಾಂತರೇ? ಮಹಾಂತರು, ಸಾಧುಗಳು, ಸಂತರು ಇದರ ಬಗ್ಗೆ ಮಾತನಾಡಲಿ.

ಮಂದಿರ ಉದ್ಘಾಟನೆ ಬಗ್ಗೆ ಮಾತನಾಡಲು ನೀವು ಯಾರು? ನೀವು ರಾಜಕಾರಣಿ, ದೇಶವನ್ನು ಸುಭದ್ರವಾಗಿ ಇಡುವುದು ನಿಮ್ಮ ಕೆಲಸ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿ,

ಜನರಿಗೆ ಆಹಾರವನ್ನು ಖಾತ್ರಿಪಡಿಸಿ ಮತ್ತು ರೈತರಿಗೆ ಸೂಕ್ತ ಬೆಲೆಯನ್ನು ಒದಗಿಸಿ ಎಂದು ಟೀಕಿಸಿದ್ದಾರೆ.

ಇನ್ನು ಇತ್ತೀಚೆಗೆ ಈಶಾನ್ಯ ರಾಜ್ಯವಾದ ತ್ರಿಪುರಾಕ್ಕೆ(Tripura) ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್‌ಶಾ ಅವರು, 2024ರ ಜನವರಿಯಲ್ಲಿ ರಾಮ ಮಂದಿರವನ್ನು ಉದ್ಘಾಟನೆ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದರು.

ಇದನ್ನೂ ಓದಿ: https://vijayatimes.com/bikers-changed-number-plates/

ಇನ್ನು ಅಯೋಧ್ಯೆಯಲ್ಲಿನ ರಾಮಮಂದಿರ ನಿರ್ಮಾಣದಕ್ಕೆ 2020ರ ಆಗಸ್ಟ್ 5 ರಂದು ಪ್ರಧಾನಿ ಮೋದಿ(Narendra modi) ಶಂಕುಸ್ಥಾಪನೆ ನೆರವೇರಿಸಿದ್ದರು.. ಮೊದಲಿಗೆ ಮಂದಿರವನ್ನು 161 ಅಡಿ ಎತ್ತರ ಹಾಗೂ 140 ಅಗಲದ ವಿಸ್ತೀರ್ಣದಲ್ಲಿ ನಿರ್ಮಿಸಲು ನಿರ್ಧರಿಸಲಾಗಿತ್ತು.

ಆದರೇ, ಈಗ ರಾಮಮಂದಿರ ನಿರ್ಮಾಣದ ವಿನ್ಯಾಸದಲ್ಲಿ ಬದಲಾವಣೆ ಮಾಡಲಾಗಿದೆ.

ಗುಜರಾತ್(Gujarat) ವಾಸ್ತಶಿಲ್ಪಿ ಚಂದ್ರಕಾಂತ್ ಸೋಮಾಪುರ ಅವರು ದೇವಾಲಯವನ್ನು ಈ ಹಿಂದೆ 1985 ಹಾಗೂ 1986 ರಲ್ಲಿ ವಿನ್ಯಾಸ ಮಾಡಿದ್ದರು.

ಈಗ ಅವರ ಪುತ್ರ ನಿಖಿಲ್ ಸೋಮಾಪುರ ದೇವಾಲಯದ ವಿನ್ಯಾಸದಲ್ಲಿ ಸ್ವಲ್ಪ ಬದಲಾವಣೆ ಮಾಡಿದ್ದಾರೆ.

ಮೂಲ ವಿನ್ಯಾಸದಲ್ಲಿ 2 ಮಹಡಿಯ ರಾಮಮಂದಿರ ನಿರ್ಮಾಣ ಮಾತ್ರ ಇತ್ತು.ಈಗ ನಿರ್ಮಾಣವಾಗಲಿರುವ ರಾಮಮಂದಿರ ಮೂರು ಅಂತಸ್ತುಗಳನ್ನು ಹೊಂದಿರಲಿದೆ.

  • ಮಹೇಶ್.ಪಿ.ಎಚ್

Tags: amitshahAyodhyaMallikarjun Kharge

Related News

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ
ಪ್ರಮುಖ ಸುದ್ದಿ

ಬೆಂಗಳೂರು ವಕೀಲರ ಸಂಘದಿಂದ ವಿಜಯಲಕ್ಷ್ಮಿ ಶಿಬರೂರು ಅವರಿಗೆ ಗೌರವಾರ್ಪಣೆ

April 1, 2023
ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.