• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

Teju Srinivas by Teju Srinivas
in Vijaya Time, ಪ್ರಮುಖ ಸುದ್ದಿ, ರಾಜಕೀಯ
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
0
SHARES
87
VIEWS
Share on FacebookShare on Twitter

Delhi: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ (BJP) ವಿರುದ್ದ ಮಹಾಘಟ್‌ ಬಂದನ್‌ ರಚಿಸಲು ವಿಪಕ್ಷಗಳು ಭಾರೀ ತಯಾರಿಯನ್ನೇ ನಡೆಸಿವೆ. ಅದರ ಭಾಗವಾಗಿ ಕಳೆದ ಕೆಲ ದಿನಗಳಿಂದ ತಂತ್ರಗಾರಿಕೆಗಳನ್ನು (opposition party meeting) ನಡೆಸುತ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ (Nitish Kumar), ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿದ್ದಾರೆ.

opposition party meeting


ಜೂನ್ 12ರಂದು ಬಿಹಾರದ (Bihar) ರಾಜಧಾನಿ ಪಾಟ್ನಾದಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಸಭೆಗೆ ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಪಕ್ಷವನ್ನೂ ಆಹ್ವಾನಿಸಿದ್ದು,

ಆಹ್ವಾನವನ್ನು ಕಾಂಗ್ರೆಸ್ ಸ್ವೀಕರಿಸಿದೆ ಎಂದು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ (Adhir Ranjan Chaudhary) ಹೇಳಿದ್ದಾರೆ.

ಈ ಕುರಿತು ಮಾದ್ಯಮಗಳೊಂದಿಗೆ ಮಾತನಾಡಿರುವ ಸಂಸದ ಅಧೀರ್ ರಂಜನ್ ಚೌಧರಿ, ಪ್ರತಿಪಕ್ಷಗಳು ಒಂದಾದರೆ,

ನರೇಂದ್ರ ಮೋದಿಯನ್ನು ಸೋಲಿಸುವ ಅವಕಾಶವಿದೆ. ನಾವು ಮೊದಲ ದಿನದಿಂದಲೂ ಇತರ ವಿರೋಧ ಪಕ್ಷಗಳಿಗೆ ಇದನ್ನೇ ಹೇಳುತ್ತಿದ್ದೇವೆ.

ಆದರೆ ವಿರೋಧ ಪಕ್ಷದ ಕೆಲವರು ಇದನ್ನು ಒಪ್ಪುತ್ತಾರೆ ಮತ್ತು ಕೆಲವರು ಒಪ್ಪುವುದಿಲ್ಲ. ಕಾಂಗ್ರೆಸ್‌ನೊಂದಿಗೆ ಸಮಸ್ಯೆಗಳನ್ನು ಹೊಂದಿರುವ ಕೆಲವು (opposition party meeting) ಪ್ರಾದೇಶಿಕ ಪಕ್ಷಗಳು ಬರುವುದನ್ನು ನಾವು ಎದುರು ನೋಡುತ್ತಿದ್ದೇವೆ.

https://youtube.com/shorts/v_467g-UD_E?feature=share


ವಿರೋಧ ಪಕ್ಷಗಳಲ್ಲಿರುವ ಸಣ್ಣ ಬಿರುಕುಗಳಿಂದಲೇ ಬಿಜೆಪಿ (BJP) ಅಧಿಕಾರಕ್ಕೆ ಬರುತ್ತಿದೆ. ಆದರೆ 2024ರ ಲೋಕಸಭಾ ಚುನಾವಣೆಯಲ್ಲಿ

ನಾವೆಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸುವ ಮೂಲಕ ನರೇಂದ್ರ ಮೋದಿ (Narendra Modi) ಸರ್ಕಾರವನ್ನು ಕಿತ್ತೊಗೆಯುತ್ತೇವೆ.

ಪ್ರತಿಪಕ್ಷಗಳು ಒಗ್ಗೂಡಿದರೆ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಹಾಗಾಗಿ ನಿತೀಶ್ ಜೀ ವಿಪಕ್ಷಗಳೆಲ್ಲಾ ಒಂದಾಗಲು ಕರೆ ನೀಡಿದ್ದಾರೆ.

ನಿತೀಶ್ ಕುಮಾರ್ ಅವರು ಕಾಂಗ್ರೆಸ್ ಪಕ್ಷವನ್ನು ಆಹ್ವಾನಿಸಿದ್ದು, ಹೀಗಾಗಿ ಕಾಂಗ್ರೆಸ್ ಪಾಟ್ನಾದಲ್ಲಿ ನಡೆಯಲಿರುವ ಸಭೆಗೆ ಹೋಗುತ್ತದೆ. ಇತರ ಪ್ರಾದೇಶಿಕ ಪಕ್ಷಗಳು ಸಭೆಗೆ ಬರುವ ನಿರೀಕ್ಷೆಯಿದೆ ಎಂದು ಹೇಳಿದ್ಧಾರೆ.

opposition party meeting

ಇನ್ನು ಈಗಾಗಲೇ ದೇಶದ ಅನೇಕ ಪ್ರಾದೇಶಿಕ ಪಕ್ಷಗಳ ನಾಯಕರನ್ನು ಭೇಟಿಯಾಗಿರುವ ನಿತೀಶ್ ಕುಮಾರ್ ಅವರು ವಿಪಕ್ಷಗಳನ್ನು ಬಿಜೆಪಿ ವಿರುದ್ದ ಒಗ್ಗೂಡಿಸಲು ಪ್ರಯತ್ನ ನಡೆಸಿದ್ದಾರೆ.

ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) , ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ತೆಲಂಗಾಣದ ಕೆಸಿಆರ್ ಸೇರಿದಂತೆ ಅನೇಕ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಇನ್ನು ನಿತೀಶ್ ಕುಮಾರ್ ಅವರು ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ (Rahul Gandhi) ಅವರನ್ನು ಭೇಟಿಯಾದ ನಂತರ ಪಾಟ್ನಾದಲ್ಲಿ ನಡೆಯಲಿರುವ ಸಭೆಯ ದಿನಾಂಕವನ್ನು ನಿರ್ಧರಿಸಲಾಗಿದೆ.

Tags: bjpCongressDelhipolitics

Related News

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023
ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.
ಡಿಜಿಟಲ್ ಜ್ಞಾನ

ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.

September 26, 2023
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.