• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹಾಲಿನ ಪ್ರೋತ್ಸಾಹಧನ 1.50 ರೂ. ಕಡಿತ ! BAMULನಿಂದ ಆದೇಶ

Pankaja by Pankaja
in ಪ್ರಮುಖ ಸುದ್ದಿ, ಮಾಹಿತಿ
ಹಾಲಿನ ಪ್ರೋತ್ಸಾಹಧನ 1.50 ರೂ. ಕಡಿತ ! BAMULನಿಂದ ಆದೇಶ
0
SHARES
563
VIEWS
Share on FacebookShare on Twitter

Bengaluru : ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದರಿಂದ ಹಸಿರು ಮೇವಿನ ಲಭ್ಯತೆ ಹೇರಳವಾಗಿದೆ. ಮೇವಿನ ಸಮಸ್ಯೆ ಬಗೆಹರಿದಿದ್ದರಿಂದ ಹಾಲಿನ ಉತ್ಪಾದನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಲೀಟರ್ಗೆ 1.50 ರೂಪಾಯಿ (Order from BAMUL) ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ಕಡಿತಗೊಳಿಸಿ ಎಂದು ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ (BAMUL) ಈಗಾಗಲೇ ಆದೇಶ ಹೊರಡಿಸಿದೆ.

Order from BAMUL


ರಾಜ್ಯದಲ್ಲಿ ನೋಂದಣಿಯಾಗಿರುವ ಒಟ್ಟು 26 ಲಕ್ಷ ರೈತರ ಪೈಕಿ 9 ಲಕ್ಷ ರೈತರು ದಿನಕ್ಕೆ ಸರಾಸರಿ 80 ರಿಂದ 84 ಲಕ್ಷ ಲೀಟರ್ ಹಾಲು ಪೂರೈಸುತ್ತಿದ್ದಾರೆ .

ಹೀಗೆ ಸಂಗ್ರಹಿಸುವ ಪ್ರತಿ ಲೀಟರ್ ಹಾಲಿಗೆ ಒಕ್ಕೂಟಗಳು ಕನಿಷ್ಠ 32 ರು.ಗಳನ್ನು ನೀಡುತ್ತಿವೆ. ರಾಜ್ಯ ಸರಕಾರ ಪ್ರತಿ ಲೀಟರ್ ಹಾಲಿಗೆ (Order from BAMUL) ರೂ.5 ಪ್ರೋತ್ಸಾಹಧನ ನೀಡುತ್ತಿತ್ತು.

ಈಗ ಹಾಲಿನ ಪ್ರೋತ್ಸಾಹ ಧನವನ್ನು ಲೀಟರ್ಗೆ 1.50 ರೂ. ದಷ್ಟು ಕಡಿತಗೊಳಿಸಲು BAMUL. ಇದು ರೈತರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ.


7 ತಿಂಗಳಿಂದ ರೈತರಿಗೆ ಸಿಕ್ಕಿಲ್ಲ ಹಾಲಿನ ಪ್ರೋತ್ಸಾಹಧನ..!

ಕೆಎಂಎಫ್ (KMF) ಅಡಿಯಲ್ಲಿ ಒಟ್ಟು 16 ಹಾಲು ಒಕ್ಕೂಟಗಳಿಗೆ ರೈತರು ಹಾಲು ಪೂರೈಸುತ್ತಾರೆ. ಆದರೆ,

ರಾಜ್ಯ ಸರಕಾರ ಕಳೆದ ಏಳು ತಿಂಗಳಿಂದ ಒಟ್ಟು 403 ಕೋಟಿ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಿಲ್ಲ.

ರಾಜ್ಯದಲ್ಲಿ ನೋಂದಣಿಯಾಗಿರುವ ಒಟ್ಟು 26 ಲಕ್ಷ ರೈತರ ಪೈಕಿ 9 ಲಕ್ಷ ರೈತರು ದಿನಕ್ಕೆ ಸರಾಸರಿ 80 ರಿಂದ 84 ಲಕ್ಷ ಲೀಟರ್ ಹಾಲು ಪೂರೈಸುತ್ತಿದ್ದಾರೆ.

ಇದನ್ನೂ ಓದಿ :  https://vijayatimes.com/rahul-gandhi-statement-2/

ಹೀಗೆ ಸಂಗ್ರಹಿಸುವ ಪ್ರತಿ ಲೀಟರ್ ಹಾಲಿಗೆ ಒಕ್ಕೂಟಗಳು ಕನಿಷ್ಠ 32 ರು.ಗಳನ್ನು ನೀಡುತ್ತಿವೆ. ರಾಜ್ಯ ಸರಕಾರ ಪ್ರತಿ ಲೀಟರ್ ಹಾಲಿಗೆ ರೂ.5 ಪ್ರೋತ್ಸಾಹಧನ ನೀಡುತ್ತಿದ್ದು,

ಕಳೆದ ವರ್ಷ ನವೆಂಬರ್ ನಿಂದ ಈ ಹಣ ಪಾವತಿಯಾಗಿಲ್ಲ. ಪ್ರೊತ್ಸಾಹಧನ ನೀಡುವಂತೆ ಪಶುಸಂಗೋಪನಾ ಇಲಾಖೆಗೆ ಈ ಹಿಂದೆಯೇ ಪ್ರಸ್ತಾವನೆ ಸಲ್ಲಿಸಿದ್ದರೂ ಕೆಎಂಎಫ್ ಸ್ಪಂದನೆ ನೀಡಿಲ್ಲ.

ಕಳೆದ ಅಕ್ಟೋಬರ್‌ವರೆಗಿನ ಪ್ರೋತ್ಸಾಹಧನವನ್ನು ಜನವರಿ 2023 ರಲ್ಲಿ ಬಿಡುಗಡೆ ಮಾಡಲಾಗಿತ್ತು. ಇದೀಗ ಸರ್ಕಾರ ಬದಲಾಗಿದ್ದು ಬದಲಾವಣೆಯನ್ನು ಗಮನಿಸಿದರೆ,

https://youtu.be/bYdfNoZP2yQ

ಪ್ರೋತ್ಸಾಹಧನ ಬಿಡುಗಡೆಯು ಮತ್ತಷ್ಟು ವಿಳಂಬವಾಗುತ್ತದೆ ಎಂದು ರೈತರು ಈಗ ಆತಂಕಕ್ಕೊಳಗಾಗಿದ್ದಾರೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆ ಇದೆ.

ಇದನ್ನೂ ಓದಿ :  https://vijayatimes.com/price-hike-of-electric-vehicles/

ಇತರೆ ರಾಜ್ಯಗಳಲ್ಲಿ ಪ್ರತಿ ಲೀಟರ್ ಹಾಲಿಗೆ 46ರಿಂದ 55 ರೂ. ಇವೆ, ಖಾಸಗಿ ಡೈರಿ ಫಾರ್ಮ್‌ಗಳು ಲೀಟರ್‌ಗೆ 40-45 ರೂ ಗಳನ್ನು ಕೊಟ್ಟು ಖರೀದಿಸುತ್ತಿವೆ.

ಇದರಿಂದ ನಂದಿನಿ ಡೇರಿಗೆ ಹಾಲು ಪೂರೈಸುವ ರೈತರ ಸಂಖ್ಯೆ ಕಡಿಮೆಯಾಗಿದೆ.

ಇದೇ ವೇಳೆ, ನಾಲ್ಕೈದು ತಿಂಗಳು ಪ್ರೋತ್ಸಾಹ ಧನ ವಿಳಂಬವಾಗಿರುವುದರಿಂದ ಕೆಎಂಎಫ್ ಹಾಲಿನ ಕೊರತೆ

ಅನುಭವಿಸುವ ಸಾಧ್ಯತೆ ಇದೆ ಎಂದು ಚಾಮರಾಜನಗರದ (Chamarajanagara) ರೈತ ಗುರುಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರಕಾರದ ಪ್ರೋತ್ಸಾಹ ಧನ ಸೇರಿ ಪ್ರತಿ ಲೀಟರ್ ಹಾಲಿಗೆ ಕೇವಲ 37 ರೂ. ಕೊಡಲಾಗುತ್ತಿದೆ ಅದರಲ್ಲೂ ಪ್ರೋತ್ಸಾಹ ಧನವನ್ನು ಕೂಡ ಸರಿಯಾದ ಸಮಯಕ್ಕೆ ನೀಡುತ್ತಿಲ್ಲ.

ಅದರಲ್ಲೂ ಹಾಲಿನಲ್ಲಿ 4% ಕೊಬ್ಬು ಮತ್ತು 8.5% ನಾನ್‌ಫ್ಯಾಟ್ (SNF) ಇದ್ದರೆ ಮಾತ್ರ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ.

ಈ ನಿಟ್ಟಿನಲ್ಲಿ ಕೊಂಚ ಭಿನ್ನವಾದರೂ ಪ್ರೋತ್ಸಾಹ ಧನ ದೊರೆಯದ ಕಾರಣ ರೈತರು ಜಾನುವಾರು ಸಾಕಾಣಿಕೆಯಲ್ಲಿ ಆಸಕ್ತಿ ಕಳೆದುಕೊಳ್ಳುತ್ತಾರೆ.

  • ರಶ್ಮಿತಾ ಅನೀಶ್
Tags: BAMULbengaluruKarnatakaKMF Milk

Related News

ಮೋದಿಜೀ ಕೇವಲ ಕರ್ನಾಟಕಕ್ಕೆ ಹಾಗೂ ತಮಿಳುನಾಡಿಗೆ ಪ್ರಧಾನಿ ಅಲ್ಲ: ಶೋಭಾ ಕರಂದ್ಲಾಜೆ
ದೇಶ-ವಿದೇಶ

ಮೋದಿಜೀ ಕೇವಲ ಕರ್ನಾಟಕಕ್ಕೆ ಹಾಗೂ ತಮಿಳುನಾಡಿಗೆ ಪ್ರಧಾನಿ ಅಲ್ಲ: ಶೋಭಾ ಕರಂದ್ಲಾಜೆ

September 27, 2023
“ಭಯೋತ್ಪಾದಕರು ಕೆನಡಾದಲ್ಲಿ ಸುರಕ್ಷಿತ ನೆಲೆ ಕಂಡುಕೊಂಡಿದ್ದಾರೆ” ಕೆನಡಾ ವಿರುದ್ದ ವಾಗ್ದಾಳಿ ನಡೆಸಿದ ಶ್ರೀಲಂಕಾ
ದೇಶ-ವಿದೇಶ

“ಭಯೋತ್ಪಾದಕರು ಕೆನಡಾದಲ್ಲಿ ಸುರಕ್ಷಿತ ನೆಲೆ ಕಂಡುಕೊಂಡಿದ್ದಾರೆ” ಕೆನಡಾ ವಿರುದ್ದ ವಾಗ್ದಾಳಿ ನಡೆಸಿದ ಶ್ರೀಲಂಕಾ

September 27, 2023
ಡಯಾಬಿಟಿಸ್ ಇರುವವರು ಖಾಲಿ ಹೊಟ್ಟೆಯಲ್ಲಿ ಈ ಪಾನೀಯಗಳನ್ನು ಸೇವಿಸಿ
ಆರೋಗ್ಯ

ಡಯಾಬಿಟಿಸ್ ಇರುವವರು ಖಾಲಿ ಹೊಟ್ಟೆಯಲ್ಲಿ ಈ ಪಾನೀಯಗಳನ್ನು ಸೇವಿಸಿ

September 27, 2023
ಕರ್ನಾಟಕ ಬಂದ್: ಶುಕ್ರವಾರ ಕರ್ನಾಟಕ ಬಂದ್ಗೆ ಬೆಂಬಲ ಕೊಟ್ಟ ಸಂಘಟನೆಗಳು ಯಾವುವು?
ಪ್ರಮುಖ ಸುದ್ದಿ

ಕರ್ನಾಟಕ ಬಂದ್: ಶುಕ್ರವಾರ ಕರ್ನಾಟಕ ಬಂದ್ಗೆ ಬೆಂಬಲ ಕೊಟ್ಟ ಸಂಘಟನೆಗಳು ಯಾವುವು?

September 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.