• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತಕ್ಕೆ ಡ್ರೋನ್‌ ಮೂಲಕ ಡ್ರಗ್ಸ್ ರವಾನೆ, ತಪ್ಪೊಪ್ಪಿಕೊಂಡ ಪಾಕ್ ಪ್ರಧಾನಿಯ ಆಪ್ತ:

Teju Srinivas by Teju Srinivas
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಭಾರತಕ್ಕೆ ಡ್ರೋನ್‌ ಮೂಲಕ ಡ್ರಗ್ಸ್ ರವಾನೆ, ತಪ್ಪೊಪ್ಪಿಕೊಂಡ ಪಾಕ್ ಪ್ರಧಾನಿಯ ಆಪ್ತ:
0
SHARES
93
VIEWS
Share on FacebookShare on Twitter

Islamabad:ಮೊದಲ ಬಾರಿಗೆ ಗಡಿ ಭಾಗಗಳಲ್ಲಿ ಪಾಕಿಸ್ತಾನವು ಡ್ರೋನ್ ಮೂಲಕ ಭಾರತಕ್ಕೆ (Pak smuggling drugs in drone) ಮಾದಕ ವಸ್ತುಗಳನ್ನು ಕಳುಹಿಸುತ್ತಿರುವುದನ್ನು ಪಾಕಿಸ್ತಾನ ಒಪ್ಪಿಕೊಂಡಿದೆ.

ಪಾಕ್ ಪ್ರಧಾನಿಯಾದ ಶೆಹಬಾಜ್ ಷರೀಫ್ (Shehbaz Sharif) ಅವರ ಆಪ್ತರಾದ ಮಲಿಕ್‌ ಮೊಹಮ್ಮದ್‌ ಖಾನ್‌ (Malik Mohammad Khan) ಅವರು ಸಂದರ್ಶನವೊಂದರಲ್ಲಿ ನೀಡಿರುವ

ಹೇಳಿಕೆ ಸಂಚಲನ ಮೂಡಿಸಿದೆ.

Pak smuggling drugs in drone

ಪ್ರಧಾನಿ ಕಾರ್ಯಾಲಯದ ಅಧಿಕಾರಿಯೊಬ್ಬರು ಮಾದಕ ದ್ರವ್ಯ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ಅಕ್ರಮವಾಗಿ ಡ್ರೋನ್‌ (Drone) ಮೂಲಕ ಭಾರತದೊಳಗೆ ಸಾಗಿಸಲು ಪಾಕಿಸ್ತಾನ ಸಹಕರಿಸಿದೆ ಎಂದು ತಪ್ಪೊಪ್ಪಿಕೊಂಡಿದ್ದಾರೆ.

ಮೊದಲ ಬಾರಿಗೆ ಭಾರತದ ಆರೋಪವನ್ನು ಪಾಕ್ ಒಪ್ಪಿಕೊಂಡಿದ್ದು, ಪಾಕಿಸ್ತಾನಿ ಪೆಡ್ಲರ್‌ಗಳು ಭಾರತಕ್ಕೆ ಕಳ್ಳಮಾರ್ಗಗಳಲ್ಲಿ ಡ್ರಗ್ಸ್ (Drugs) ರವಾನಿಸಲು ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದೆ.

ಪಾಕಿಸ್ತಾನದ (Paksitan) ಹಿರಿಯ ಪತ್ರಕರ್ತ ಹಮೀದ್ ಮಿರ್ (Hamid Mir) ಅವರಿಗೆ ನೀಡಿದ ಟಿವಿ ಸಂದರ್ಶನವೊಂದರಲ್ಲಿ ಪ್ರಧಾನಿ ಶೆಹಬಾಜ್‌ ಷರೀಫ್‌ ಅವರ ರಕ್ಷಣಾ ವಿಭಾಗದ ವಿಶೇಷ ಸಹಾಯಕ ಅಧಿಕಾರಿ

ಇದನ್ನು ಓದಿ: ಇನ್ಮುಂದೆ ಭಾರತದಲ್ಲಿ ಸಿಗಲಿದೆ 15 ರೂಪಾಯಿಗೆ ಪೆಟ್ರೋಲ್‌ ! ಅದು ಹೇಗೆ ಸಾಧ್ಯ? ಓದಿ ಈ ವರದಿ

ಮಲಿಕ್‌ ಮುಹಮ್ಮದ್‌ ಅಹ್ಮದ್‌ ಖಾನ್‌ ಅವರು ಸ್ಫೋಟಕ ಮಾಹಿತಿ ಬಹಿರಂಗ ಪಡಿಸಿದ್ದಾರೆ. ಬೃಹತ್‌ ಪ್ರಮಾಣದ ಹೆರಾಯಿನ್‌ ಸೇರಿದಂತೆ ಇನ್ನಿತರ ಮಾದಕ ದ್ರವ್ಯಗಳನ್ನು ಕಳೆದ ವರ್ಷ ಭೀಕರ ಪ್ರವಾಹ ಕಾಣಿಸಿಕೊಂಡಿದ್ದ

ವೇಳೆ ಕಳ್ಳಸಾಗಣೆದಾರರು ಡ್ರೋನ್‌ ಮೂಲಕ ಅಕ್ರಮವಾಗಿ ಭಾರತಕ್ಕೆ ತಲುಪಿಸಿದ್ದರು. ಎಂದು (Pak smuggling drugs in drone) ಮಲಿಕ್‌ ಬಹಿರಂಗಪಡಿಸಿದ್ದಾರೆ.

ಆರ್ಥಿಕ ಮುಗ್ಗಟ್ಟಿನಿಂದ ಭಾರತ-ಪಾಕಿಸ್ತಾನ ಗಡಿಯ ಕಸೂರ್‌ ನಗರ (Kasur Nagar) ಪ್ರದೇಶದ ಜನರು ಕಳ್ಳಸಾಗಣೆದಾರರ ಜತೆ ಕೈಜೋಡಿಸಿದ್ದಾರೆ. ಸರ್ಕಾರ ಜನರ ಪುನರ್ವಸತಿಗೆ ವಿಶೇಷ ಪ್ಯಾಕೇಜ್‌

(Package) ನೀಡಬೇಕಾದ ತುರ್ತು ಅನಿವಾರ್ಯತೆ ಎದುರಾಗಿದೆ ಎಂದು ಮಲಿಕ್ ಮುಹಮ್ಮದ್ ಅವರು ತಿಳಿಸಿದ್ದಾರೆ. ಇನ್ನು ಅಲ್ಲಿಯ ಪ್ರಧಾನಿಯವರ ವಿಶೇಷ ಸಹಾಯಕ ನೀಡಿದ ಸಂದರ್ಶನದ ವಿಡಿಯೋ

ಎಲ್ಲೆಡೆ ವೈರಲ್‌ ಆಗಿದೆ. ಕಸೂರ್ ನಗರವು ಭಾರತದ ಪಂಜಾಬ್ ಗಡಿಗೆ ಸಮೀಪದಲ್ಲಿದ್ದು, ಖಾನ್ ಅವರು ಕಸೂರ್‌ನ ಪ್ರಾಂತೀಯ ಅಸೆಂಬ್ಲಿ ಸದಸ್ಯರಾಗಿದ್ದಾರೆ.

Pak smuggling drugs in drone

10 ಕೆಜಿಯಷ್ಟು ತೂಕದ ಹೆರಾಯಿನ್ (Heroin) ಅನ್ನು ಇತ್ತೀಚೆಗೆ ಭಾರತಕ್ಕೆ ಅಕ್ರಮವಾಗಿ ರವಾನಿಸಲಾಗಿದೆ ಎಂದು ಖಾನ್ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದಾರೆ. ಪ್ರವಾಹ ಪೀಡಿತ ಕಸೂರ್‌ನ ಜನರಿಗೆ ಗಡಿ

ಭಾಗದಲ್ಲಿ ಡ್ರೋನ್ ಚಟುವಟಿಕೆಗಳ ಕಾರಣದಿಂದ ಮೊಬೈಲ್ ಫೋನ್ಗೆ ಸಿಗ್ನಲ್ (Signal) ಸಿಗುತ್ತಿರಲಿಲ್ಲ. ಭದ್ರತಾ ಸಂಸ್ಥೆಗಳು ಡ್ರೋನ್‌ಗಳ ಹಾರಾಟಕ್ಕೆ ಅನುಕೂಲವಾಗುವಂತೆ ಮೊಬೈಲ್ ಸಿಗ್ನಲ್‌ಗಳಿಗೆ ಜಾಮರ್

ಅಳವಡಿಸುತ್ತಿವೆ ಎನ್ನುವ ಮೂಲಕ ಅವರು ಈ ಕೃತ್ಯಕ್ಕೆ ಪಾಕಿಸ್ತಾನ ಸೇನೆಯ ಬೆಂಬಲವಿದೆ ಎಂದು ತಿಳಿಸಿದ್ದಾರೆ.

ಇದೊಂದು ದುರಾದೃಷ್ಟಕರ ಸಂಗತಿ ಎಂದು ಖಾನ್ ಹೇಳಿದ್ದಾರೆ. ಮಾದಕ ದ್ರವ್ಯ ಸಾಗಣೆ ಗಡಿ ಭಾಗದಲ್ಲಿ ಹೆಚ್ಚಿರುವ ಬಗ್ಗೆ ಪತ್ರಕರ್ತ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಮುಹಮ್ಮದ್‌ ಮೊಹಮ್ಮದ್‌ ಖಾನ್‌ (Muhammad

Mohammad Khan), ಕಳೆದೊಂದು ವರ್ಷಗಳಿಂದ ಗಡಿಯಾಚೆಗೆ ಕಳ್ಳಸಾಗಣೆ ಹೆಚ್ಚಾಗಿದ್ದು, ಡ್ರೋನ್‌ ಮೂಲಕ ಭಾರತಕ್ಕೆ ಕಳ್ಳ ಮಾರ್ಗದಲ್ಲಿ ಮಾದಕ ದ್ರವ್ಯ ಸಾಗಿಸಲಾಗುತ್ತಿದೆ. ಇದೊಂದು ದುರದೃಷ್ಟಕರ ಸಂಗತಿ,”

ಎಂದು ಹೇಳಿದ್ದಾರೆ.

ಕಳೆದ ಕೆಲವು ತಿಂಗಳಿಂದ ಭಾರತೀಯ ಸೇನೆ ಅಪಾರ ಪ್ರಮಾಣದ ಮಾದಕ ದ್ರವ್ಯ, ಶಸ್ತ್ರಾಸ್ತ್ರಗಳನ್ನು ಗಡಿಭಾಗದಲ್ಲಿ ಅನೇಕ ಡ್ರೋನ್‌ (Drone) ಹೊಡೆದುರುಳಿಸಿ ವಶಪಡಿಸಿಕೊಂಡಿದೆ. ಸುಮಾರು 5 ಸಾವಿರ

ಕೆ.ಜಿ ಹೆರಾಯಿನ್‌ ಅನ್ನು ಜೂನ್‌ 29ರವರೆಗೂ ವಶಪಡಿಸಿಕೊಳ್ಳಲಾಗಿದೆ ಎಂದು ಬಿಎಸ್‌ಎಫ್‌ (BSF) ಮೂಲಗಳು ತಿಳಿಸಿವೆ.

ಭವ್ಯಶ್ರೀ ಆರ್.ಜೆ

Tags: droneDRUGSheroinPakistan

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.