• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತದ ದುಷ್ಟ ಉದ್ದೇಶಗಳನ್ನು ಯಶಸ್ವಿಯಾಗಲು ನಾವು ಎಂದಿಗೂ ಬಿಡುವುದಿಲ್ಲ : ಪ್ರತಿಕಾರದ ಹೇಳಿಕೆ ನೀಡಿದ ಪಾಕ್ ಪ್ರಧಾನಿ

Neha M by Neha M
in ದೇಶ-ವಿದೇಶ, ರಾಜ್ಯ, ವಿಜಯ ಟೈಮ್ಸ್‌
ಭಾರತದ ದುಷ್ಟ ಉದ್ದೇಶಗಳನ್ನು ಯಶಸ್ವಿಯಾಗಲು ನಾವು ಎಂದಿಗೂ ಬಿಡುವುದಿಲ್ಲ : ಪ್ರತಿಕಾರದ ಹೇಳಿಕೆ ನೀಡಿದ ಪಾಕ್ ಪ್ರಧಾನಿ
0
SHARES
20
VIEWS
Share on FacebookShare on Twitter
  • ಶತ್ರುವನ್ನು ಹೇಗೆ ಎದುರಿಸಬೇಕೆಂದು ಚೆನ್ನಾಗಿ ಗೊತ್ತಿದೆ ಎಂದ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
  • ಶತ್ರುವಿನ ದುಷ್ಟ ಗುರಿಗಳು ಯಶಸ್ವಿಯಾಗುವುದಕ್ಕೆ ನಾವು ಯಾವತ್ತೂ ಬಿಡುವುದಿಲ್ಲ ಎಂದು ಉರ್ದುವಿನಲ್ಲಿ ಪೋಸ್ಟ್‌
  • ಭಾರತ ಸೇನೆ ಗುರಿಯಾಗಿಸಿಕೊಂಡ ಸ್ಥಳಗಳೆಲ್ಲ ನಾಗರಿಕ ಸ್ಥಳಗಳಾಗಿದ್ದವೆಂದು ಕಿಡಿ (Pakistan PM issues retaliatory statement)

New delhi: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸೇನೆಯ (Indian Army) ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಪಾಕ್ ಆಕ್ರಮಿತ ಕಾಶ್ಮೀರ (Pakistan Occupied Kashmir) (POK) ಮತ್ತು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿರುವ ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ (Missiles on bases) ದಾಳಿ ನಡೆಸಿದೆ.

ಭಾರತೀಯ ಸೇನೆಯ ಈ ಕ್ಷಿಪ್ರ ದಾಳಿಯಿಂದ ಪಾಕಿಸ್ತಾನ ಅಕ್ಷರಶಃ ನಡುಗಿದೆ (Pakistan is literally shaking.) . ಆದರೆ ತನ್ನ ಭಯವನ್ನು ತೋರ್ಪಡಿಸಿಕೊಳ್ಳದ ಪಾಕಿಸ್ತಾನ, ಆಪರೇಷನ್‌ ಸಿಂಧೂರ ಕಾರ್ಯಾಚರಣೆಗೆ ಪ್ರತೀಕಾರ (Revenge) ತೀರಿಸಿಕೊಳ್ಳುವುದಾಗಿ ಹೇಳಿದೆ.

ಈ ಕುರಿತು ಮಾತನಾಡಿರುವ ಪಾಕಿಸ್ತಾನ ಪ್ರಧಾನಮಂತ್ರಿ ಶೆಹಬಾಜ್‌ ಶರೀಫ್‌ (Shahbaz Sharif) ,ಕುತಂತ್ರಿ ವೈರಿಯು ಪಾಕಿಸ್ತಾನದ ಐದು ಸ್ಥಳಗಳ (5 Places) ಮೇಲೆ ಹೇಡಿತನದ ದಾಳಿ ನಡೆಸಿದೆ. ಭಾರತ ಹೇರಿರುವ ಈ ಯುದ್ಧ (War) ಕ್ರಮದ ವಿರುದ್ಧ ಶಕ್ತಿಯುವಾದ ಪ್ರತಿಕ್ರಿಯೆ ನೀಡುವ ಎಲ್ಲ ಹಕ್ಕುಗಳೂ ಪಾಕಿಸ್ತಾನಕ್ಕೆ ಇವೆ.

ಮತ್ತು ಅತ್ಯಂತ ಪ್ರಬಲ ಪ್ರತಿಕ್ರಿಯೆಯನ್ನು (Powerful response) ನೀಡಲಾಗುತ್ತಿದೆ. ಇಡೀ ದೇಶವು ಪಾಕಿಸ್ತಾನ ಸಶಸ್ತ್ರ ಪಡೆಗಳಿಗೆ ಬೆಂಬಲವಾಗಿ ನಿಂತಿದೆ. ಶತ್ರುವನ್ನು ಹೇಗೆ ಎದುರಿಸಬೇಕು ಎಂಬುದು ಪಾಕಿಸ್ತಾನಕ್ಕೆ ಮತ್ತು ಪಾಕಿಸ್ತಾನದ ಸಶಸ್ತ್ರ ಪಡೆಗಳಿಗೆ (Armed forces) ಚೆನ್ನಾಗಿ ಗೊತ್ತಿದೆ. ಶತ್ರುವಿನ ದುಷ್ಟ ಗುರಿಗಳು ಯಶಸ್ವಿಯಾಗುವುದಕ್ಕೆ (Succeed) ನಾವು ಯಾವತ್ತೂ ಬಿಡುವುದಿಲ್ಲ ಎಂದು ಅವರು ಉರ್ದುವಿನಲ್ಲಿ ಪೋಸ್ಟ್‌ ಹಾಕಿದ್ದಾರೆ.

ನಿರ್ದಿಷ್ಟ ದಾಳಿಯ ಬೆನ್ನಲ್ಲೇ ಗಡಿಯಲ್ಲಿ ಪಾಕಿಸ್ತಾನವು ಭಾರತದತ್ತ (Pakistan to India) ಗುಂಡು ಹಾರಿಸಲು ಆರಂಭಿಸಿದ್ದು, ಎರಡೂ ಸೇನೆಗಳ ನಡುವೆ ಗುಂಡಿನ ಚಕಮಕಿ (Gunfight) ನಡೆಯುತ್ತಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ಸೇನಾ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ (General Ahmed Sharif Chaudhry) ಅವರು ಭಾರತೀಯ ದಾಳಿಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 35 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದರು.

ಪಂಜಾಬ್ ಮತ್ತು ಪಿಒಕೆ ನಗರಗಳ (Cities of Punjab and PoK) ಮೇಲೆ ದಾಳಿಗಳು ನಡೆದಿವೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ. ಇನ್ನು ಈ ಕುರಿತಾಗಿ ಪಾಕಿಸ್ತಾನದ ರಕ್ಷಣಾ (Defense of Pakistan) ಸಚಿವ ಖವಾಜಾ ಮುಹಮ್ಮದ್ ಆಸಿಫ್ ಅವರು ಭಾರತ ಬಹು ಸ್ಥಳಗಳನ್ನು (Pakistan PM issues retaliatory statement) ಗುರಿಯಾಗಿಸಿಕೊಂಡಿತ್ತು ಅವೆಲ್ಲವೂ ನಾಗರಿಕ ಸ್ಥಳಗಳಾಗಿತ್ತು .

ಇದನ್ನು ಓದಿ : http://ಕೊನೆಗೂ ಕ್ಷಮಿಸು ಕರ್ನಾಟಕ ಎಂದ ಸೋನು ನಿಗಮ್

ಅಮಾಯಕರ ಮೇಲೆ ಭಾರತ ಸೇನೆ (Indian Army) ಆಕ್ರಮಣ ಮಾಡಿದೆ ಎಂದು ಹೇಳಿದ್ದಾರೆ.

Tags: (Indian ArmyIndia vs PakistanMissiles on basesNarendra Modi

Related News

ಅಪರೇಷನ್ ಸಿಂಧೂರ: ಕಣಿವೆಯಲ್ಲಿ ನೆತ್ತರು ಹರಿಸಿದ್ದ ಉಗ್ರರಿಗೆ ಭಾರತ ಸೇನೆಯಿಂದ ತಕ್ಕ ಉತ್ತರ
ದೇಶ-ವಿದೇಶ

ಅಪರೇಷನ್ ಸಿಂಧೂರ: ಕಣಿವೆಯಲ್ಲಿ ನೆತ್ತರು ಹರಿಸಿದ್ದ ಉಗ್ರರಿಗೆ ಭಾರತ ಸೇನೆಯಿಂದ ತಕ್ಕ ಉತ್ತರ

May 7, 2025
ಅಕ್ರಮ ಗಣಿಗಾರಿಕೆ: ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಪ್ರಮುಖ ಸುದ್ದಿ

ಅಕ್ರಮ ಗಣಿಗಾರಿಕೆ: ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

May 6, 2025
ಕೊನೆಗೂ ಕ್ಷಮಿಸು ಕರ್ನಾಟಕ ಎಂದ ಸೋನು ನಿಗಮ್
ಪ್ರಮುಖ ಸುದ್ದಿ

ಕೊನೆಗೂ ಕ್ಷಮಿಸು ಕರ್ನಾಟಕ ಎಂದ ಸೋನು ನಿಗಮ್

May 6, 2025
ಪಾಕಿಸ್ತಾನದ ವಿರುದ್ಧ ಪರೋಕ್ಷ ಯುದ್ಧ ಆರಂಭಿಸಿದ ಭಾರತ: ಜಲ, ವಾಣಿಜ್ಯ, ಸಾಗರ, ಗಡಿ ಸೇರಿದಂತೆ ಹಲವು ರಂಗಗಳಲ್ಲಿ ನಿರ್ಬಂಧ
ಪ್ರಮುಖ ಸುದ್ದಿ

ಪಾಕಿಸ್ತಾನದ ವಿರುದ್ಧ ಪರೋಕ್ಷ ಯುದ್ಧ ಆರಂಭಿಸಿದ ಭಾರತ: ಜಲ, ವಾಣಿಜ್ಯ, ಸಾಗರ, ಗಡಿ ಸೇರಿದಂತೆ ಹಲವು ರಂಗಗಳಲ್ಲಿ ನಿರ್ಬಂಧ

May 6, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.