• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪಾನಿಪುರಿ ಪ್ರಿಯರಿಗೆ ಎಚ್ಚರಿಕೆ ಕೊಟ್ಟ ತೆಲಂಗಾಣ ಸರ್ಕಾರ!

Mohan Shetty by Mohan Shetty
in ದೇಶ-ವಿದೇಶ
Pani Puri
0
SHARES
2
VIEWS
Share on FacebookShare on Twitter

ತೆಲಂಗಾಣ(Telangana) ಆರೋಗ್ಯ ಅಧಿಕಾರಿಗಳಿಗೆ ಪಾನಿಪುರಿ(Panipuri) ಪ್ರಿಯರು ದೊಡ್ಡ ತಲೆನೋವಾಗಿ ಕಾಡತೊಡಗಿದ್ದಾರೆ. ಸಂಜೆಯಾಗುತ್ತಲೇ ಪಾನಿಪುರಿ ತಿನ್ನಲು ಮುಗಿಬೀಳುವ ಜನ, ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂಬ ಆರೋಪ ಅಧಿಕಾರಿಗಳದ್ದು. ಪಾನಿಪುರಿ ತಯಾರಿಸುವ ವೇಳೆ ಸ್ವಚ್ಛತೆಯನ್ನು ಕಾಪಾಡುವುದಿಲ್ಲ ಎಂಬ ಆರೋಪಗಳಿವೆ. ಸ್ವಚ್ಛತೆ(Hygiene) ಕಾಪಾಡದ ಕಾರಣ ಇದರಿಂದ ರೋಗಗಳು ಹರಡುತ್ತವೆ ಎಂದು ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.

Pani


ಭಾರಿ ಮಳೆಯ ಹಿನ್ನೆಲೆಯಲ್ಲಿ ತಳ್ಳುವ ಗಾಡಿಗಳಲ್ಲಿ, ಬೀದಿ ಬದಿ ಮಾರುವ ಪಾನಿಪುರಿ ತಿಂದರೆ ರೋಗರುಜಿನಗಳಿಗೆ ತುತ್ತಾಗುವ ಭೀತಿ ಎದುರಾಗಿದೆ. ತೆಲಂಗಾಣ ಆರೋಗ್ಯ ಇಲಾಖೆ ಈ ಕುರಿತು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ತೆಲಂಗಾಣ ಆರೋಗ್ಯ ವಿಭಾಗದ ನಿರ್ದೇಶಕ ಶ್ರೀನಿವಾಸ ರಾವ್ ಮಾತನಾಡಿ, ಪಾನಿಪುರಿ ಸೇವಿಸಿದವರಲ್ಲಿ ಟೈಫಾಯಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ತಿಳಿಸಿದ್ದಾರೆ. ಪಾನಿ ಪುರಿ ವ್ಯಾಪಾರಿಗಳು ಸಹ ಎಚ್ಚರಿಕೆ ವಹಿಸಬೇಕು, ಅಗತ್ಯ ಮುಂಜಾಗ್ರತೆ ವಹಿಸಬೇಕು ಎಂದು ತೆಲಂಗಾಣ ಆರೋಗ್ಯ ಇಲಾಖೆ ಸಲಹೆ ನೀಡಿದರು. ಸತತವಾಗಿ ಮೂರ್ನಾಲ್ಕು ದಿನ ಜ್ವರ ಬಂದರೆ ವೈದ್ಯರನ್ನು ಸಂಪರ್ಕಿಸಬೇಕೆಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.

https://fb.watch/ekPKOi9SG-u003c/strongu003e


ಹೌದು, ಮಳೆಗಾಲದಲ್ಲಿ ಹೆಚ್ಚಾಗಿ ಟೈಫಾಯ್ಡ್ ಪ್ರಕರಣಗಳು ದಾಖಲಾಗಿವೆ. ಇದರ ಮೂಲ ಬೆನ್ನತ್ತಿ ಹೊರಟ ಆರೋಗ್ಯಾಧಿಕಾರಿಗಳಿಗೆ ಸಿಕ್ಕಿದ್ದು, ಸ್ವಚ್ಛತೆ ಕಾಪಾಡದ ಸ್ಥಳಗಳಲ್ಲಿನ ಪಾನಿಪುರಿ ಸೇವನೆ. ತೆಲಂಗಾಣದಲ್ಲಿ ಮೇ ತಿಂಗಳಿನಿಂದ ಈವರೆಗೆ 2700 ಟೈಫಾಯ್ಡ್ ಪ್ರಕರಣಗಳು ದಾಖಲಾಗಿದೆ. ಜುಲೈ ತಿಂಗಳಲ್ಲಿ ಇದು 2752ಕ್ಕೆ ಏರಿಕೆಯಾಗಿವೆ. ಈ ಖಾಯಿಲೆ ಬರುತ್ತಿರುವುದೇ ಬೀದಿ ಬದಿಯ ಆಹಾರಗಳಿಂದ ಎಂಬುದು ಈಗ ಬಹುತೇಕ ಖಚಿತಗೊಂಡಿದೆ.
ಜನರು ಹೆಚ್ಚಾಗಿ ಪಾನಿಪುರಿ ತಿನ್ನುತ್ತಿರುವುದರಿಂದಲೇ ಟೈಫಾಯ್ಡ್ ಕಾಣಿಸಿಕೊಳ್ಳುತ್ತಿದೆ. ಸ್ವಚ್ಚ ಕುಡಿಯುವ ನೀರು,

Hotel

ಆಹಾರ ಸೇವನೆಯಿಂದ ರೋಗಗಳನ್ನು ತಡೆಗಟ್ಟಬಹುದು. ಬೀದಿಬದಿ ಆಹಾರಗಳಿಂದ ಇನ್ನೂ ಹೆಚ್ಚು ರೋಗಗಳು ಕಾಣಿಸಿಕೊಳ್ಳುತ್ತವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಪವಿತ್ರ
Tags: Health DepartmentPaniPuritelanganaTelangana Government

Related News

ರಾಜಕೀಯ ಅಶಾಂತಿ ಬಳಿಕ ಬಾಂಗ್ಲಾದೇಶದಲ್ಲಿ ಮತದಾನ: ಹಸೀನಾ ನಿರ್ಗಮನದ ನಂತರ 51 ಪಕ್ಷಗಳ ಕಣಕ್ಕಿಳಿತ, Gen-Z ಕೈಯಲ್ಲಿ ಭವಿಷ್ಯ
ದೇಶ-ವಿದೇಶ

ರಾಜಕೀಯ ಅಶಾಂತಿ ಬಳಿಕ ಬಾಂಗ್ಲಾದೇಶದಲ್ಲಿ ಮತದಾನ: ಹಸೀನಾ ನಿರ್ಗಮನದ ನಂತರ 51 ಪಕ್ಷಗಳ ಕಣಕ್ಕಿಳಿತ, Gen-Z ಕೈಯಲ್ಲಿ ಭವಿಷ್ಯ

February 12, 2026
ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದ: ಭಾರತ ಮಾತೆ ಮಾರಾಟ ಮಾಡಲಾಗುತ್ತಿದೆ ಎಂದು ರಾಹುಲ್ ಗಾಂಧಿ ವಾಗ್ದಾಳಿ
ದೇಶ-ವಿದೇಶ

ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದ: ಭಾರತ ಮಾತೆ ಮಾರಾಟ ಮಾಡಲಾಗುತ್ತಿದೆ ಎಂದು ರಾಹುಲ್ ಗಾಂಧಿ ವಾಗ್ದಾಳಿ

February 12, 2026
ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ 6 ಚರಣಗಳು ಕಡ್ಡಾಯ: ಹೊಸ ನಿಯಮ ಜಾರಿಗೆ
ದೇಶ-ವಿದೇಶ

ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ 6 ಚರಣಗಳು ಕಡ್ಡಾಯ: ಹೊಸ ನಿಯಮ ಜಾರಿಗೆ

February 11, 2026
ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು
ದೇಶ-ವಿದೇಶ

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು

February 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.