• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪ್ರಧಾನಿ ಮೋದಿಗೂ ಕೂಡ ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ : ಪಂಕಜಾ ಮುಂಡೆ ಹೇಳಿಕೆ ವೈರಲ್!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
pankaja
0
SHARES
1
VIEWS
Share on FacebookShare on Twitter

Mumbai : ಮೋದಿಜೀ ಅವರು ವಂಶಾಡಳಿತವನ್ನು(Pankaja Munde statement goes viral) ಕೊನೆಗೊಳಿಸಬೇಕೆಂದು ಬಯಸುತ್ತಿದ್ದಾರೆ.

ಆದರೆ ನಾನು ವಂಶ ಪಾರಂಪರ್ಯ ರಾಜಕೀಯದ ಪ್ರತೀಕ, ಪ್ರಧಾನಿ ಮೋದಿಯವರಿಗೂ ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದು ಮಹಾರಾಷ್ಟ್ರದ ಮಾಜಿ ಸಚಿವೆ ಪಂಕಜಾ ಮುಂಡೆಯವರು(Pankaja Munde statement goes viral) ಮುಂಬೈಯಲ್ಲಿ ನಡೆದ ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದ್ದಾರೆ.

politics - Pankaja Munde statement goes viral


ಆದರೆ ಅವರು ನೀಡಿರುವ ಹೇಳಿಕೆ ಈಗ ವ್ಯಾಪಕವಾಗಿ ವೈರಲ್ ಆಗುತ್ತಿದೆ. ಈ ಭಾಷಣದ ವೀಡಿಯೋ ವೈರಲ್(Viral) ಆಗುತ್ತಿದ್ದಂತೆ ಪಂಕಜಾ ಮುಂಡೆ ಮತ್ತು ಹಲವು ಬಿಜೆಪಿ ನಾಯಕರು(BJP Leaders) ಮಾಧ್ಯಮಗಳ ವಿರುದ್ದವೇ ಆರೋಪಿಸುತ್ತಿದ್ದಾರೆ. ಈ ಬಗ್ಗೆ ಟ್ವೀಟ್(Tweet) ಮಾಡಿರುವ ಪಂಕಜಾ ಮುಂಡೆ,

ಇದನ್ನೂ ಓದಿ : https://vijayatimes.com/indian-rupee-rises-against-dollar/

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಕಾರ್ಯಕ್ರಮದಂದು ನಾನು ಮಾಡಿರುವ ಭಾಷಣದಲ್ಲಿ ನಾನು ಯಾವುದೇ ಸಮಯದಲ್ಲಿ ಸಕಾರಾತ್ಮಕ ಮನೋಭಾವನೆ ಬೆಳೆಸಿಕೊಳ್ಳಿ ಹಾಗೂ ಇದಕ್ಕೆ ಮೋದಿಯವರ ಬಾಲ್ಯದ ದಿನಗಳನ್ನು ಉದಾರಹಣೆಯಾಗಿ ಮಕ್ಕಳಿಗೆ ಹೇಳಿದ್ದೇನೆ.

pankaja - Pankaja Munde statement goes viral


ಜಾತಿ ಹಾಗೂ ಹಣಬಲವನ್ನು ಬಳಸದೆ ಉತ್ತಮ ರೀತಿಯಿಂದಾಗಿ ರಾಜಕೀಯ ಸ್ಥಾನವನ್ನು ಪಡೆಯಿರಿ ಹಾಗೂ ಜನರಿಗೆ ಉತ್ತಮ ಸೌಲಭ್ಯಗಳನ್ನು ದೊರಕಿಸಿ ಕೊಡಿ ಎಂದು ಮನವಿ ಕೂಡ ಮಾಡಿದ್ದೇನೆ.

https://youtu.be/Q3d-exudhek

ಆ ಸಂದರ್ಭದಲ್ಲಿ ಮೋದಿಜೀಯವರು ವಂಶಾಡಳಿತವನ್ನು ಕೊನೆಗಾಣಿಸಬೇಕೆಂದು ಬಯಸುತ್ತಿದ್ದಾರೆ. ಆದರೆ ನಾನು ವಂಶಾಡಳಿತ ರಾಜಕೀಯದ ಪ್ರತೀಕ.

ಇದನ್ನೂ ಓದಿ : https://vijayatimes.com/rice-salt-mixed-food-for-students/

ಆದರೆ ನಿಮ್ಮ (ಜನರ) ಮನಸ್ಸಲ್ಲಿ ನಾನಿರುವವರೆಗೆ ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿಗೂ ಕೂಡ ಹೇಳಿದ್ದಾರೆ.

ಆದರೆ ಆ ಭಾಷಣದ ಆ ಒಂದು ಹೇಳಿಕೆಯ ತುಣುಕು ಮಾತ್ರ ವೈರಲ್ ಆಗುತ್ತಿದೆ, ಜನರು ಭಾಷಣದ ಸಂಪೂರ್ಣ ವೀಡಿಯೋವನ್ನು ವೀಕ್ಷಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

  • ರಶ್ಮಿತಾ ಅನೀಶ್
Tags: bjpIndiaPankaja Mundepoliticalpolitics

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.