• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮೃತ ಪುತ್ರನ ಭಾವಚಿತ್ರದೊಂದಿಗೆ ಯುವರತ್ನ ಚಿತ್ರ ವೀಕ್ಷಿಸಿದ ಪೋಷಕರು: ಅಭಿಮಾನಿಯ ಪ್ರೀತಿಗೆ ಮರುಗಿದ ಪವರ್ ಸ್ಟಾರ್

Sharadhi by Sharadhi
in ಪ್ರಮುಖ ಸುದ್ದಿ, ಮನರಂಜನೆ
ಮೃತ ಪುತ್ರನ ಭಾವಚಿತ್ರದೊಂದಿಗೆ ಯುವರತ್ನ  ಚಿತ್ರ ವೀಕ್ಷಿಸಿದ ಪೋಷಕರು: ಅಭಿಮಾನಿಯ ಪ್ರೀತಿಗೆ ಮರುಗಿದ ಪವರ್ ಸ್ಟಾರ್
0
SHARES
0
VIEWS
Share on FacebookShare on Twitter

ಮೈಸೂರು, ಏ. 05: ಪವರ್ ಸ್ಟಾರ್ ಅಭಿನಯದ ಯುವರತ್ನ ಸಿನಿಮಾ ನೋಡಬೇಕು ಎಂದು ಆಸೆಪಟ್ಟಿದ್ದ ನಟ ಪುನೀತ್ ರಾಜ್‍ಕುಮಾರ್ ಅಪ್ಪಟ ಅಭಿಮಾನಿಯೊಬ್ಬ ಸಿನಿಮಾ ರಿಲೀಸ್ ಗೂ ಮುನ್ನ ಸಾವನಪ್ಪಿದ್ದು, ಮಗನ ಆಸೆ ಈಡೇರಿಸುವ ಸಲುವಾಗಿ ಕುಟುಂಬಸ್ಥರು ಸಿನಿಮಾ ವೀಕ್ಷಣೆ ಮಾಡಿದ್ದಾರೆ.

ಮೈಸೂರಿನ ನಿವಾಸಿ ಮುರಳೀಧರ್ ಎಂಬುವವರ ಪುತ್ರ ಹರಿಕೃಷ್ಣನ್ ಕಳೆದ 3 ತಿಂಗಳ ಹಿಂದೆ ಈಜಲು ಹೋಗಿ ನೀರಲ್ಲಿ ಮುಳುಗಿ ಮೃತಪಟ್ಟಿದ್ದರು. ಹೀಗಾಗಿ ಮಗನ ಆಸೆ ಈಡೇಸಲು ನಗರದ ಡಿ.ಆರ್.ಸಿ ಮಲ್ಟಿಪ್ಲೆಕ್ಸ್ ಗೆ ಬಂದ ತಂದೆ-ತಾಯಿ, ಸಾವನ್ನಪ್ಪಿದ ಮಗನಿಗೂ ಒಂದು ಟಿಕೆಟ್ ತೆಗೆದುಕೊಂಡು ಥಿಯೇಟರ್ ನಲ್ಲಿ ಮಗನ ಫೋಟೋ ಹಿಡಿದು ಕಣ್ಣೀರಿಡುತ್ತಾ ಚಲನಚಿತ್ರ ವೀಕ್ಷಣೆ ಮಾಡಿದ್ದಾರೆ.

ಹರಿಕೃಷ್ಣನ್ ಬದುಕಿದ್ದಾಗ ಪುನೀತ್ ರಾಜ್‍ಕುಮಾರ್ ಅಪ್ಪಟ ಅಭಿಮಾನಿಯಾಗಿದ್ದ. ಅಲ್ಲದೇ ಯುವರತ್ನ ಸಿನಿಮಾ ಟೀಸರ್ ಹಾಗೂ ಸಾಂಗ್ ಕೇಳಿ ಸಾಕಷ್ಟು ಬದಲಾಗಿದ್ದ ಹರಿಕೃಷ್ಣ, ಓದಿನ ಬಗ್ಗೆ ಸಾಕಷ್ಟು ಆಸಕ್ತಿ ಬೆಳೆಸಿಕೊಂಡಿದ್ದನಂತೆ.‌ ಜೊತೆಗೆ ಕುಟುಂಬದವರೆಲ್ಲಾ ಒಟ್ಟಾಗಿ ಸಿನಿಮಾ ವೀಕ್ಷಣೆ ಮಾಡೋಣ ಎಂದು ಆಸೆಪಟ್ಟಿದ್ದನಂತೆ.‌ ಆದರೆ ವಿಧಿಯಾಟಕ್ಕೆ ಸಿಲುಕಿ ಹರಿಕೃಷ್ಣನ್ ಅಕಾಲಿಕ ಮರಣಕ್ಕೆ ತುತ್ತಾಗಿದ್ದಾನೆ.

ಇನ್ನು, ಸಿನಿಮಾ ವೀಕ್ಷಣೆ ಮಾಡಿದ ಬಳಿಕ ತಂದೆ ಮುರಳೀಧರ್ ಭಾವುಕರಾದ್ರು . ತಮ್ಮ ಮಗನನ್ನ ನೆನೆಸಿಕೊಂಡು ಕಣ್ಣೀರಿಟ್ಟರು. ಇಡೀ ಕುಟುಂಬ ವಯಸ್ಸಿಗೆ ಬಂದ ಮಗನನ್ನ ನೆನೆದು ಬೇಸರಗೊಂಡ್ರು . ಅಲ್ದೇ ಆತ ಇದ್ದಿದ್ರೆ ಇವತ್ತು ಸಿನಿಮಾ ನೋಡಿ ಸಾಕಷ್ಟು ಸಂತಸಪಡುತ್ತಿದ್ದ ಅಂತ ಅಭಿಪ್ರಾಯಪಟ್ಟರು.

ಇನ್ನೂ ಮುರಳಿಧರ್ ಹಾಗು ಕುಟುಂಬದವರು ಅವರ ದಿ.ಪುತ್ರ ಹರಿಕೃಷ್ಣನ್ ಫೋಟೋ ಜೊತೆಗೆ ಯುವರತ್ನ ಸಿನಿಮಾ ನೋಡಿರುವ ದೃಶ್ಯಗಳನ್ನು ಕಂಡು ನಟ‌ ಪುನೀತ್ ರಾಜ್‍ಕುಮಾರ್ ಮರುಕ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಮುರಳಿಧರ್ ಹಾಗು ಕುಟುಂಬದವರು ಅವರ ದಿವಂಗತ ಪುತ್ರ ಹರಿಕೃಷ್ಣನ್ ಫೋಟೋ ಜೊತೆಗೆ ಯುವರತ್ನ ಸಿನಿಮಾ ನೋಡಿರುವ ದೃಶ್ಯಗಳನ್ನು ನೋಡಿ ನನ್ನ ಮನಸ್ಸು ಭಾರವಾಯಿತು. ಬಾಲಕ ಹರಿಕೃಷ್ಣನ್ ಆತ್ಮಕ್ಕೆ ಶಾಂತಿ ಸಿಗಲಿ.

— Puneeth Rajkumar (@PuneethRajkumar) April 5, 2021

Related News

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023
ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು
ಮನರಂಜನೆ

ಒಟಿಟಿಗೆ ಈ ವಾರ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು

June 7, 2023
ghaziabad
ದೇಶ-ವಿದೇಶ

ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಮೂಲಕ ಮತಾಂತರ ಜಾಲ ಬೇಧಿಸಿದ ಯುಪಿ ಪೊಲೀಸರು

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.