• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ವೀಡಿಯೊ ಸಿಟಿಜನ್ ಜರ್ನಲಿಸ್ಟ್

ದಯವಿಟ್ಟು ಗೋವುಗಳನ್ನ ರಕ್ಷಿಸಿ. ರಾಜ್ಯದಲ್ಲಿ ಹೆಚ್ಚುತ್ತಿದೆ ಕಾಲು ಬಾಯಿ ರೋಗದ ಹಾವಳಿ. ವೈದ್ಯರಿಲ್ಲದೆ, ಚಿಕಿತ್ಸೆ ಸಿಗದೆ ನಿತ್ಯ ಸಾಯುತ್ತಿವೆ ನೂರಾರು ಗೋವುಗಳು.

Preetham Kumar P by Preetham Kumar P
in ಸಿಟಿಜನ್ ಜರ್ನಲಿಸ್ಟ್
Featured Video Play Icon
0
SHARES
0
VIEWS
Share on FacebookShare on Twitter

Save cattles from deadly decease. Cattles of Karnataka are suffering from footmouth decease, but there is no vaccination, no doctors to treat them.

ದಯವಿಟ್ಟು ಮಾರಕ ಕಾಯಿಲೆಯಿಂದ ಗೋವುಗಳನ್ನು ರಕ್ಷಿಸಿ. ಕಾಲು ಬಾಯಿ ರೋಗಕ್ಕೆ ಸಾಯುತ್ತಿವೆ ನೂರಾರು ಗೋವುಗಳು. ಪಶು ವೈದ್ಯರ ಕೊರತೆಯಿಂದ ಸರಿಯಾದ ಚಿಕಿತ್ಸೆ ಸಿಗ್ತಿಲ್ಲ. ಎರಡು ವರುಷಗಳಿಂದ ಲಸಿಕೆಯೇ ಕೊಡದೆ ಅಧಿಕಾರಿಗಳ ನಿರ್ಲಕ್ಷ್ಯ

ಕೊರೋನಾ ಸಂಕಷ್ಟದ ನಂತರ ರಾಜ್ಯವನ್ನು ಕಾಡುತ್ತಿದೆ ಕಾಲುಬಾಯಿ ರೋಗ. ಈ ರೋಗದಿಂದ ರಾಜ್ಯ ಪಶಯ ಸಂಪತ್ತು ಅಪಾಯದಲ್ಲಿದೆ. ಈಗಾಗಲೇ ಈ ರೋಗಕ್ಕೆ ರಾಜ್ಯದ ನೂರಾರು ಜಾನುವಾರುಗಳು ಸಾವನ್ನಪ್ಪಿವೆ. ಕಾಲು ಬಾಯಿ ರೋಗ ಸೋಂಕು ರೋಗವಾಗಿದ್ದರಿಂದ ಅದು ಬೇಗನೇ ಹಸುಗಳಿಗೆ ಹರಡಿ ಅವುಗಳ ಪ್ರಾಣಕ್ಕೇ ಕುತ್ತು ತರುತ್ತಿದೆ.

ಈ ರೋಗ ನಮ್ಮ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಹಬ್ಬಿದೆ. ಅದ್ರೆ ಹಾಸನ ಜಿಲ್ಲೆಯಲ್ಲಿ ರೈತರು ಹೈನುಗಾರಿಕೆಯನ್ನು ಹೆಚ್ಚಾಗಿ ನೆಚ್ಚಿಕೊಂಡಿರುವುದರಿಂದ ಅಲ್ಲಿ ಈ ರೋಗ ತೀವ್ರ ಸ್ವರೂಪದಲ್ಲಿ ಹಬ್ಬಿ ಈಗಾಗಲೇ ಹತ್ತಾರು ಗೋವುಗಳು ಸಾವನ್ನಪ್ಪಿವೆ. ಅದ್ರಲ್ಲೂ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕಸಬಾ ಹೋಬಳಿಯ ಪಾರಸನಹಳ್ಳಿ, ಮುತ್ತಿಗೆ, ದಡದಹಳ್ಳಿ ಗ್ರಾಮಗಳಲ್ಲಿ ಕಾಲುಬಾಯಿ ರೋಗ ಉಲ್ಬಣಗೊಂಡಿದೆ. ಆದ್ರೆ ಈ ರೋಗಕ್ಕೆ ಸೂಕ್ತ ಚಿಕಿತ್ಸೆ ಕೊಡಲು ಸರ್ಕಾರಿ ಆಸ್ಪತ್ರೆಗಳಲ್ಲಿ ಪಶುವೈದ್ಯರೂ ಇಲ್ಲ, ಔಷಧಿಗಳೂ ಇಲ್ಲ ಅನ್ನೋದು ರೈತರ ದೂರು.

ರೈತರು ಖಾಸಗಿ ವೈದ್ಯರ ಬಳಿ ಹೋದ್ರೆ ಒಂದು ಸಲದ ಚಿಕಿತ್ಸೆಗೆ ಹತ್ತರಿಂದ ಹದಿನೈದು ಸಾವಿರ ರೂಪಾಯಿ ಬಿಲ್‌ ಮಾಡ್ತಾರೆ. ಔಷಧಿಗೂ ಪ್ರತ್ಯೇಕವಾಗಿ ಹತ್ತಾರು ಸಾವಿರ ರೂಪಾಯಿ ಖರ್ಚು ಮಾಡಬೇಕು. ಮೊದಲೇ ಸಂಕಷ್ಟದಲ್ಲಿರುವ ರೈತನಲ್ಲಿ ಇಷ್ಟೊಂದು ಖರ್ಚು ಮಾಡುವ ಶಕ್ತಿಯೂ ಆತನಲ್ಲಿ ಇಲ್ಲ. ಹಾಗಾಗಿ ಆತ ಅಸಹಾಯಕನಾಗಿ ತನ್ನ ಜಾನುವಾರುಗಳು ಸಾಯುವುದನ್ನು ಕಾಣಬೇಕಾಗಿದೆ. ಕಾಲುಬಾಯಿ ರೋಗ  ಒಂದು ಸೋಂಕು  ಕಾಯಿಲೆಯಾಗಿದ್ದು  ಸರ್ಕಾರ ಪ್ರತಿ ಆರು ತಿಂಗಳಿಗೊಮ್ಮೆ ಈ ಲಸಿಕೆಯನ್ನು ಹಾಕಬೇಕು. ಆದರೆ ಕಳೆದ ಎರಡು ವರ್ಷಗಳಿಂದಲೂ ಈ ಲಸಿಕೆ ಹಾಕಿಲ್ಲ. ಯಾವೊಬ್ಬ ಅಧಿಕಾರಿಯೂ ಈ ಕಡೆ ತಿರುಗಿ ನೋಡಿಲ್ಲ ಆದ್ದರಿಂದ ಈ ರೋಗ ಅರಕಲಗೂಡು ತಾಲೂಕಿನ ಎಲ್ಲಾ ಗ್ರಾಮಗಳಿಗೂ ವ್ಯಾಪಿಸಿದೆ ಕಾಯಿಲೆ ಉಲ್ಬಣಗೊಂಡಿದೆ ಇನ್ನೂ ಹೆಚ್ಚಿನ ಹಸುಗಳು ಸಾಯುವ ಸ್ಥಿತಿಯಲ್ಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದುರಂತ ಅಂದ್ರೆ ನಮ್ಮ ರಾಜ್ಯದಲ್ಲಿ ಪಶು ವೈದ್ಯರ ಕೊರತೆ ತೀವ್ರವಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಯ ಕೊರತೆಯೂ ಹೆಚ್ಚಿದೆ. ಆದ್ರೆ ಪಶುಸಂಗೋಪನಾ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಜನಪ್ರತಿನಿಧಿಗಳು ಈ ಕಡೆ ಗಮನವೇ ಹರಿಸುತ್ತಿಲ್ಲ. ರೈತರು ಜಾನುವಾರುಗಳನ್ನು ಸಾಕಿ ಅದರಿಂದ ಬರುವ ಆದಾಯದಲ್ಲಿ ಜೀವನ ಮಾಡುತ್ತಿದ್ದಾರೆ. ಆದ್ರೆ ಈಗ ಈ ಕಾಯಿಲೆಗೆ ಹಸುಗಳು ಸಾಯುತ್ತಿವೆ. ಕರೋನ ಬಂದು ರೈತರು ತುಂಬಾ ಸಂಕಷ್ಟದಲ್ಲಿದ್ದಾರೆ ಮೊದಲೇ ರೈತ ತುಂಬಾ ಸಾಲ ಮಾಡಿಕೊಂಡಿದ್ದಾನೆ  ಕಷ್ಟದ ಪರಿಸ್ಥಿತಿಯಲ್ಲಿ ರೈತ ಜೀವನ ಮಾಡುತ್ತಿದ್ದಾರೆ. ಹಾಗಾಗಿ ಸರ್ಕಾರ ಗೋವುಗಳ ರಕ್ಷಣೆಗೆ ಮುಂದಾಗಬೇಕು ಅನ್ನೋದು ರೈತರ ಆಗ್ರಹವಾಗಿದೆ.

Tags: Please protect cows. Increasing foot mouth disease in the state. Without the doctor

Related News

basket story
ಸಿಟಿಜನ್ ಜರ್ನಲಿಸ್ಟ್

ಬುಟ್ಟಿ ಬದುಕು ಕಷ್ಟ..ಕಷ್ಟ ; ಇವರ ಜೊತೆ ಚೌಕಾಸಿ ಮಾಡೋ ಮುನ್ನ ಒಮ್ಮೆ ಯೋಚಿಸಿ!

March 23, 2022
krushi ilakhe
ಸಿಟಿಜನ್ ಜರ್ನಲಿಸ್ಟ್

ಕೃಷಿ ಇಲಾಖೆಯಲ್ಲಿ ಮಹಾ ಮೋಸ !

January 20, 2022
Featured Video Play Icon
ಸಿಟಿಜನ್ ಜರ್ನಲಿಸ್ಟ್

ಹದ್ದು ಮೀರಿ ವರ್ತಿಸುತ್ತಿರುವ ಸರ್ಕಾರಿ ಅಧಿಕಾರಿ

October 10, 2022
ರಸ್ತೆ ಇಲ್ಲದೆ ಸುಸ್ತು ! ಸರ್ಕಾರ ಆಶ್ರಯ ಮನೆ ಕಟ್ಟಿದೆ, ಆದ್ರೆ ರಸ್ತೆಯೇ ಮಾಡ್ಲಿಲ್ಲ. ರಸ್ತೆ ಇಲ್ಲದೆ 17 ವರ್ಷಗಳಿಂದ ಒದ್ದಾಡುತ್ತಿರುವ ಬಡ ಜನತೆ. ಇದು ಚೆನ್ನಪಟ್ಟಣದ ಲಾಳಘಟ್ಟದ ತಮಿಳು ಕಾಲೋನಿಯ ದುರಂತದ ಕಥೆ ಇದು
ಸಿಟಿಜನ್ ಜರ್ನಲಿಸ್ಟ್

ರಸ್ತೆ ಇಲ್ಲದೆ ಸುಸ್ತು ! ಸರ್ಕಾರ ಆಶ್ರಯ ಮನೆ ಕಟ್ಟಿದೆ, ಆದ್ರೆ ರಸ್ತೆಯೇ ಮಾಡ್ಲಿಲ್ಲ. ರಸ್ತೆ ಇಲ್ಲದೆ 17 ವರ್ಷಗಳಿಂದ ಒದ್ದಾಡುತ್ತಿರುವ ಬಡ ಜನತೆ. ಇದು ಚೆನ್ನಪಟ್ಟಣದ ಲಾಳಘಟ್ಟದ ತಮಿಳು ಕಾಲೋನಿಯ ದುರಂತದ ಕಥೆ ಇದು

January 4, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.