• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಪ್ರಧಾನಿ ಮೋದಿಯವರ ಪ್ರಭಾವ ಸೀಮಿತವಾಗಿದೆಯಲ್ಲವೇ? : ಕಾಂಗ್ರೆಸ್‌

Mohan Shetty by Mohan Shetty
in ರಾಜಕೀಯ, ರಾಜ್ಯ
ಪ್ರಧಾನಿ ಮೋದಿಯವರ ಪ್ರಭಾವ ಸೀಮಿತವಾಗಿದೆಯಲ್ಲವೇ? : ಕಾಂಗ್ರೆಸ್‌
0
SHARES
4
VIEWS
Share on FacebookShare on Twitter

Karnataka : ಜನರ ಸ್ಪಂದನೆಯೇ ಇಲ್ಲದ ಖಾಲಿ ಕುರ್ಚಿಗಳ ಸಮಾವೇಶಗಳನ್ನು ಮಾಡಿದ ರಾಜ್ಯ ಬಿಜೆಪಿ(PM Modi’s influence limited?) ಪಕ್ಷ ಮತ್ತೆ ಗೆಲ್ಲುತ್ತೇವೆ ಎನ್ನುವುದು ಪರಮಹಾಸ್ಯ. ಕುರ್ಚಿಗಳು ಮತ ಹಾಕುವುದಿಲ್ಲ ಎಂಬುದನ್ನು ಬಿಜೆಪಿ ನಾಯಕರು ಮನಗಾಣಲಿ. ಪ್ರಧಾನಿಯ ಮೆಗಾ ರೋಡ್ ಶೋ ಹಿಮಾಚಲ ಪ್ರದೇಶದಲ್ಲಿ ವಿಫಲವಾಗಿದ್ದೇಕೆ?

PM Modi's influence limited?

ತವರಿಗೆ ಮಾತ್ರ ಮೋದಿಯವರ(PM Modi’s influence limited?) ಪ್ರಭಾವ ಸೀಮಿತವಾಗಿದೆಯಲ್ಲವೇ? ಎಂದು ಟೀಕಿಸಿದೆ. ಈ ಕುರಿತು ಟ್ವೀಟ್‌(Tweet) ಮಾಡಿರುವ ಕಾಂಗ್ರೆಸ್‌,

ರಾಜ್ಯ ಬಿಜೆಪಿ  ನಾಯಕರು ಚುನಾವಣಾ ದಿಕ್ಸೂಚಿಯನ್ನು ಗುಜರಾತಿನ ಫಲಿತಾಂಶದಿಂದಷ್ಟೇ ನೋಡುವ ಅಗತ್ಯವಿಲ್ಲ, ಹಿಮಾಚಲ ಪ್ರದೇಶದ ಫಲಿತಾಂಶದಿಂದಲೂ ನೋಡಲಿ.

ಬಿಜೆಪಿಯ ದುರಾಡಳಿತವನ್ನು ಹಿಮಾಚಲ ಪ್ರದೇಶದ ಜನತೆ ಹೇಗೆ ತಿರಸ್ಕರಿಸಿದ್ದಾರೋ ಹಾಗೆಯೇ ಕರ್ನಾಟಕದಲ್ಲೂ ಬಿಜೆಪಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ ಎಂದು ರಾಜ್ಯ ಕಾಂಗ್ರೆಸ್‌ ಆರೋಪಿಸಿದೆ.

ಇನ್ನೊಂದೆಡೆ ಕಾಂಗ್ರೆಸ್‌(Congress) ಟ್ವೀಟ್‌ಗೆ ತಿರುಗೇಟು ನೀಡಿರುವ ರಾಜ್ಯ ಬಿಜೆಪಿ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬುದು ಕೇವಲ ಪ್ರಧಾನಿ ಮೋದಿಯವರ ಆಶಯವಾಗಿರಲಿಲ್ಲ.

ಇದನ್ನೂ ನೋಡಿ : https://fb.watch/hiU-kdJEjD/

ಅದು ಸಮರ್ಥವಾಗಿ ಜಾರಿಯಾದ್ದರಿಂದಲೇ ಗುಜರಾತಿನ ಬುಡಕಟ್ಟು ಸಮುದಾಯದ 20 ಕ್ಷೇತ್ರಗಳಲ್ಲಿ ಬಿಜೆಪಿ(bjp) ಗೆಲುವು ಸಾಧಿಸಿರುವುದು. ಈ ಫಲಿತಾಂಶ ರಾಜ್ಯಕ್ಕೆ ಮಾದರಿ ಮತ್ತು ಸ್ಫೂರ್ತಿಯಾಗಿದೆ.

ಕರ್ನಾಟಕದ ಮುಂದಿನ ವಿಧಾನಸಭಾ ಚುನಾವಣೆ(Assembly election) ಗೆಲುವಿನ ಸೂತ್ರ ಗುಜರಾತಿನ ಗೆಲುವಿನಲ್ಲಿದೆ.

ಸಮರ್ಥ ನಾಯಕತ್ವ, ಸಮಗ್ರ ಅಭಿವೃದ್ಧಿ ಮಂತ್ರಗಳು, ಅದನ್ನು ಜನ-ಮನಕ್ಕೆ ತಲುಪಿಸಿರುವುದರಿಂದಲೇ ಬಿಜೆಪಿಗೆ ಜನರು ಆಶೀರ್ವದಿಸಿರುವುದು. ಇದು ಕರ್ನಾಟಕಕ್ಕೆ ಮಾದರಿ ಎಂದಿದೆ.

ಗುಜರಾತ್‌ನಂತೆಯೇ ಕರ್ನಾಟಕದಲ್ಲಿಯೂ ಬಿಜೆಪಿ ಹಲವು ಕ್ಷೇತ್ರಗಳಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಳ್ಳಲಿದೆ.

PM Modi's influence limited?

ಗುಜರಾತಿನ ಗೆಲುವು ಹಳೇ ಮೈಸೂರು(Mysore) ಭಾಗದಂಥ ಕಡೆಗಳಲ್ಲಿ ಕಮಲದ ಬೇರುಗಳನ್ನು ಗಟ್ಟಿಗೊಳಿಸುವ ಚಿಂತನೆಗೆ ಹಚ್ಚಿದೆ. ಗುಜರಾತಿನ ಈ ಗೆಲುವು ರಾಜ್ಯದಲ್ಲಿ ನವೋತ್ಸಾಹ ಮೂಡಿಸಿದೆ.

ಕಳೆದ ಬಾರಿಗಿಂತಲೂ ಈ ಚುನಾವಣೆಯಲ್ಲಿ 50ಕ್ಕೂ ಹೆಚ್ಚು ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿರುವ ಬಿಜೆಪಿಯ ಅಭಿವೃದ್ಧಿಯ ದಿವ್ಯ ಮಂತ್ರ ಯಶಸ್ವಿಯಾಗಿದೆ.

ಇದು ಕರ್ನಾಟಕದ ಮುಂದಿನ ಚುನಾವಣೆಗೆ ಗೆಲುವಿನ ರಹದಾರಿಯನ್ನು ತೋರಿದೆ. ಸರ್ವರಿಗೂ ಸಮಪಾಲನ್ನು ಹಂಚಿದ್ದರಿಂದಲೇ ಗುಜರಾತ್‌ನಲ್ಲಿ(Gujarath) ಬಿಜೆಪಿ ಪ್ರಚಂಡ ಗೆಲುವು ಸಾಧಿಸಿದೆ.

ಸೌರಾಷ್ಟ್ರ, ಉತ್ತರ ಗುಜರಾತ್‌ನಂಥ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿಯ ಯಜ್ಞ ನಡೆದಿದ್ದರಿಂದ ಕಮಲ ಅರಳಿದೆ.

ಇದನ್ನೂ ಓದಿ : https://vijayatimes.com/rashmika-mandanna-kannada-movie/

ಇದು ಕರ್ನಾಟಕದ ಪಾಲಿಗೆ ದಿಕ್ಸೂಚಿ.  ಗುಜರಾತ್ ಚುನಾವಣೆಯಲ್ಲಿ ರಣಗೆಲುವು ಸಾಧಿಸಿರುವ  ಬಿಜೆಪಿಗೆ ಪರಿಶಿಷ್ಟರ ಆಶೀರ್ವಾದ ದೊರೆತಿದೆ. ಪರಿಶಿಷ್ಟ ಪಂಗಡದ 23 ಕ್ಷೇತ್ರಗಳ ಪೈಕಿ 20 ರಲ್ಲಿ ಬಿಜೆಪಿ ಗೆಲುವಿನ ಛಾಪು ಮೂಡಿಸಿದೆ. 

ಬಿಜೆಪಿಯ 27 ವರ್ಷಗಳ ಈ ಮ್ಯಾರಥಾನ್ ಆಡಳಿತಕ್ಕೆ ಅಭೂತಪೂರ್ವ ಜನಬೆಂಬಲ ಮುಂದುವರಿದಿದೆ ಎಂದು ಬಿಜೆಪಿ ತಿಳಿಸಿದೆ.

‌

  • ಮಹೇಶ್.ಪಿ.ಎಚ್

Related News

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.