• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸರ್ದಾರ್‌ ಪಟೇಲ್‌ರು ಎಲ್ಲ ಸಂಸ್ಥಾನಗಳನ್ನು ಒಗ್ಗೂಡಿಸಿದರು, ಆದರೆ ಒರ್ವ ವ್ಯಕ್ತಿಗೆ ಕಾಶ್ಮೀರವನ್ನು ಒಗ್ಗೂಡಿಸಲು ಸಾಧ್ಯವಾಗಲಿಲ್ಲ : ಮೋದಿ

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
bjp
0
SHARES
0
VIEWS
Share on FacebookShare on Twitter

Gujarat : ಸರ್ದಾರ್ ವಲ್ಲಭಭಾಯಿ ಪಟೇಲ್(Sardar Vallabhai Patel) ಅವರು ಇತರ ರಾಜರ ಅಧೀನದಲ್ಲಿದ್ದ ಎಲ್ಲ ರಾಜ್ಯಗಳ ವಿಲೀನದ ಸಮಸ್ಯೆಗಳನ್ನು ಪರಿಹರಿಸಿದರು. ಆದರೆ ಒಬ್ಬ ವ್ಯಕ್ತಿಗೆ ಕಾಶ್ಮೀರ(Kashmir) ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾಗಲಿಲ್ಲ(PM Reminds old politics) ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಪರೋಕ್ಷವಾಗಿ ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು(Jawaharlal Nehru) ಅವರನ್ನು ಟೀಕಿಸಿದರು.

PM
Narendra Modi

ಈ ವರ್ಷಾಂತ್ಯದಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ಗುಜರಾತ್ನ(Gujarat) ಆನಂದ್ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಭಾರತದ ಮೊದಲ ಗೃಹ ಸಚಿವ ಸರ್ದಾರ್ ಪಟೇಲ್(PM Reminds old politics) ಅವರ ಹಾದಿಯಲ್ಲಿ ನಡೆಯುತ್ತಿರುವುದರಿಂದ ಕಾಶ್ಮೀರ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾಯಿತು.

ಸರ್ದಾರ್ ಪಟೇಲ್ ಅವರ ಕನಸಿನ ಯೋಜನೆಯಾದ ಸರ್ದಾರ್ ಸರೋವರ ಅಣೆಕಟ್ಟನ್ನು “ನಗರ ನಕ್ಸಲರು” ಸ್ಥಗಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.

“ಸರ್ದಾರ್ ಸಾಹೇಬರು ಎಲ್ಲಾ ರಾಜರ ಅಧೀನದ ರಾಜ್ಯಗಳನ್ನು ಭಾರತದೊಂದಿಗೆ ವಿಲೀನಗೊಳಿಸುವಂತೆ ಮನವೊಲಿಸಿದರು.

ಇದನ್ನೂ ಓದಿ : https://vijayatimes.com/supremecourt-about-hate-speech/

ಆದರೆ ಕಾಶ್ಮೀರದ ಈ ಒಂದು ಸಮಸ್ಯೆಯನ್ನು ಇನ್ನೊಬ್ಬ ವ್ಯಕ್ತಿಗೆ ನಿಭಾಯಿಸಲು ಸಾಧ್ಯವಾಗಲಿಲ್ಲ. ನಾನು ಸರ್ದಾರ್ ಸಾಹೇಬರ ಹೆಜ್ಜೆಗಳನ್ನು ಅನುಸರಿಸುತ್ತಿದ್ದೇನೆ.

ನಾನು ಕಾಶ್ಮೀರದ ಸಮಸ್ಯೆಯನ್ನು ಪರಿಹರಿಸಿ, ಸರ್ದಾರ್ ಪಟೇಲ್ ಅವರಿಗೆ ನಿಜವಾದ ಗೌರವ ಸಲ್ಲಿಸಲು ಕಾರಣವಾಗಿದೆ ಎಂದರು.

PM Reminds old politics
Sardar Vallabhai Patel

ಕಾಂಗ್ರೆಸ್(Congress) ಸದಸ್ಯರು ಸರ್ದಾರ್‌ ಪಟೇಲರ ಕುರಿತು ಮಾತನಾಡಲು ಬಂದರೆ, ಸರ್ದಾರ್ ಪಟೇಲ್ ಅವರ ಗೌರವಾರ್ಥವಾಗಿ ನಿರ್ಮಿಸಲಾದ ವಿಶ್ವದ ಅತಿ ಎತ್ತರದ ಏಕತಾ ಪ್ರತಿಮೆಗೆ ಅವರು ಭೇಟಿ ನೀಡಿದ್ದೀರಾ? ಎಂದು ಅವರನ್ನು ಕೇಳಿ.

https://youtu.be/NIbQmBVUfDo

ಸರ್ದಾರ್ ಸಾಹೇಬರು ತೀರಿಹೋಗಿ ಹಲವಾರು ದಶಕಗಳೇ ಕಳೆದಿವೆ, ಈಗ ಸ್ವಲ್ಪ ಔದಾರ್ಯವನ್ನು ತೋರಿಸಿ, ಸರ್ದಾರ್ ಸಾಹೇಬರ ಪಾದಗಳಿಗೆ ನಮಸ್ಕರಿಸಿ ಎಂದು ತಿಳಿಹೇಳಿ ಎಂದು ಕಾಂಗ್ರೆಸ್‌ ವಿರುದ್ದ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ : https://vijayatimes.com/last-wadiyar-to-ride-on-ambari/

ಇಂದು ಗುಜರಾತಿನ ಜನರು ಸರ್ದಾರ್ ಸಾಹೇಬರನ್ನು ಗೌರವಿಸುವ ಕೆಲಸ ಮಾಡಿದ್ದಾರೆ ಮತ್ತು ಬಿಜೆಪಿಯು(BJP) ಅದರ ಬಗ್ಗೆ ಹೆಮ್ಮೆಪಡುತ್ತದೆ. ಏಕತಾ ನಗರದಲ್ಲಿ (ಕೆವಾಡಿಯಾ) ಏಕತಾ ಪ್ರತಿಮೆ ವಿಶ್ವದ ಹೆಮ್ಮೆ.

ಏಕತೆಯ ಪ್ರತಿಮೆ ಮಾತ್ರವಲ್ಲ, ಮಹಾತ್ಮ ಗಾಂಧಿಯವರ ಗೌರವಾರ್ಥವಾಗಿ ನಮ್ಮ ಸರ್ಕಾರವು ಐತಿಹಾಸಿಕ ದಂಡಿ ಮಾರ್ಚ್ ಮಾರ್ಗವನ್ನು ಅಭಿವೃದ್ಧಿಪಡಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು.

  • ಮಹೇಶ್.ಪಿ.ಎಚ್
Tags: bjpIndiapoliticalpolitics

Related News

2029ರ ಚುನಾವಣೆಗೆ ಕಾಂಗ್ರೆಸ್ ತಯಾರಿ, ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ
ಪ್ರಮುಖ ಸುದ್ದಿ

2029ರ ಚುನಾವಣೆಗೆ ಕಾಂಗ್ರೆಸ್ ತಯಾರಿ, ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ

July 17, 2025
ಕರ್ನಾಟಕದಲ್ಲೂ ತೆಲಂಗಾಣ ಮಾಡೆಲ್ ಜಾತಿ ಜನಗಣತಿ ನಡೆಸಿ : ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ನ ಒಬಿಸಿ ಸಲಹಾ ಮಂಡಳಿ ಒತ್ತಾಯ
ಪ್ರಮುಖ ಸುದ್ದಿ

ಕರ್ನಾಟಕದಲ್ಲೂ ತೆಲಂಗಾಣ ಮಾಡೆಲ್ ಜಾತಿ ಜನಗಣತಿ ನಡೆಸಿ : ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ನ ಒಬಿಸಿ ಸಲಹಾ ಮಂಡಳಿ ಒತ್ತಾಯ

July 17, 2025
ಧ**ಸ್ಥಳದಲ್ಲಿ ಅನಾಚಾರ, ಸ್ಥಳ ಮಹಜರಿಗೆ ಬಾರದ ಪೊಲೀಸರು!
ಪ್ರಮುಖ ಸುದ್ದಿ

ಧ**ಸ್ಥಳದಲ್ಲಿ ಅನಾಚಾರ, ಸ್ಥಳ ಮಹಜರಿಗೆ ಬಾರದ ಪೊಲೀಸರು!

July 17, 2025
ಧರ್ಮಸ್ಥಳ ಸರಣಿ ಹ* ಆರೋಪ: SIT ತನಿಖೆಗೆ ಒತ್ತಾಯಿಸಿ ಸಿಎಂ ಗೆ ಮನವಿ ಮಾಡಿದ ವಕೀಲರ ನಿಯೋಗ
ಪ್ರಮುಖ ಸುದ್ದಿ

ಧರ್ಮಸ್ಥಳ ಸರಣಿ ಹ* ಆರೋಪ: SIT ತನಿಖೆಗೆ ಒತ್ತಾಯಿಸಿ ಸಿಎಂ ಗೆ ಮನವಿ ಮಾಡಿದ ವಕೀಲರ ನಿಯೋಗ

July 17, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.