• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ನಟ ದರ್ಶನ್ ಮೇಲೆ ಚಪ್ಪಲಿ ಎಸೆದ ಆರೋಪದಡಿ ಮೂವರ ಬಂಧನ

Pankaja by Pankaja
in ಮನರಂಜನೆ
ನಟ ದರ್ಶನ್ ಮೇಲೆ ಚಪ್ಪಲಿ ಎಸೆದ ಆರೋಪದಡಿ ಮೂವರ ಬಂಧನ
0
SHARES
209
VIEWS
Share on FacebookShare on Twitter

Hospȩt Vijayanagar : ಕಳೆದ ಒಂದು ವಾರದ ಹಿಂದೆ ಹೊಸಪೇಟೆಯಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌(Challenging Star Darshan) ಅವರ ಮೇಲೆ ಚಪ್ಪಲಿ ಎಸೆದು ಉದ್ಧಟತನ ಮೆರದ ಆರೋಪಿಗಳನ್ನು ಇದೀಗ ಕರ್ನಾಟಕ(Police Arrested who throws slippers) ರಾಜ್ಯ ಪೊಲೀಸರು ಬಂಧಿಸಿದ್ದಾರೆ ಎಂದು ಬಹು ಮಾಧ್ಯಮ ವರದಿ ಮಾಡಿದೆ.

Police Arrested who throws slippers

ಹಿಂದೂಸ್ಥಾನ್‌ ಪತ್ರಿಕೆ(Hindustan newspaper) ನೀಡಿರುವ ವರದಿ ಅನುಸಾರ,

ಕನ್ನಡ ಚಿತ್ರರಂಗದ ಚಾಲೆಂಜಿಂಗ್‌ ಸ್ಟಾರ್ ನಟ ದರ್ಶನ್ ಮೇಲೆ ಚಪ್ಪಲಿ ಎಸೆದ ಆರೋಪದ ಮೇಲೆ ಕರ್ನಾಟಕ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎಂದು ಬಹು ಮಾಧ್ಯಮ ವರದಿ ಮಾಡಿದೆ‌ ಎಂದು ಉಲ್ಲೇಖಿಸಿದೆ.

ಈ ಘಟನೆಯ ನಂತರ, ಕರ್ನಾಟಕ ಪೊಲೀಸರು ಉದ್ದೇಶಪೂರ್ವಕ ಕೃತ್ಯದ ಹಿಂದಿನ ಅಪರಾಧಿಗಳನ್ನು ಹಿಡಿಯಲು ಮೂರು ವಿಭಿನ್ನ ತಂಡಗಳನ್ನು ರಚಿಸಿದ್ದರು ಎನ್ನಲಾಗಿದೆ.

ಹೊಸಪೇಟೆಯ ವೇದಿಕೆಯೊಂದರಲ್ಲಿ ನಟ ದರ್ಶನ್ ಅವರು ತಮ್ಮ ಮುಂಬರುತ್ತಿರುವ ಕ್ರಾಂತಿ(Police Arrested who throws slippers) ಚಿತ್ರದ 2ನೇ ಹಾಡನ್ನು ತಮ್ಮ ಅಭಿಮಾನಿಗಳಿಂದ ಬಿಡುಗಡೆಗೊಳಿಸಲು ಆಗಮಿಸಿದ್ದರು.

ಇದನ್ನೂ ಓದಿ : https://vijayatimes.com/gujarath-terrible-accident/

ಈ ವೇಳೆ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಅಭಿಮಾನಿಗಳ ಮಧ್ಯೆ ನಿಂತು ಹಾಡನ್ನು ಬಿಡುಗಡೆಗೊಳಿಸುವ ವೇಳೆ ಕಿಡಿಗೇಡಿಗಳ ಗುಂಪೊಂದು ದರ್ಶನ್‌ ಅವರ ಮೇಲೆ ಚಪ್ಪಲಿ ಎಸೆದರು.

ಈ ಘಟನೆ ಬಳಿಕ ದೊಡ್ಡ ವಿವಾದ ಸೃಷ್ಟಿಯಾಗಿ, ಅಭಿಮಾನಿಗಳ ನಡುವೆ ಸಂಘರ್ಷ ಹುಟ್ಟಿಕೊಂಡಿತು.

ಸದ್ಯ ಈ ಆರೋಪದ ಮೇಲೆ ಕರ್ನಾಟಕ ಪೊಲೀಸರು(Karnataka Police) ಮೂವರನ್ನು ಬಂಧಿಸಿದ್ದಾರೆ ಎಂದು ಬಹು ಮಾಧ್ಯಮ ವರದಿ ಮಾಡಿದೆ.

ಚಪ್ಪಲಿ ತಮ್ಮ ದೇಹಕ್ಕೆ ತಗುಲಿದ್ದಕ್ಕೆ ಬೇಸರಗೊಳ್ಳದ ನಟ ದರ್ಶನ್‌, ಇದು ನಿಮ್ಮ ತಪ್ಪಲ್ಲ ಸಹೋದರ, ತೊಂದರೆ ಇಲ್ಲ” ಎಂದು ಹೇಳಿ, ಪೊಲೀಸರ ಅವರ ಸರ್ಪಗಾವಲಿನಲ್ಲಿ ಸ್ಥಳದಿಂದ ಹೊರ ನಡೆದರು.

ಇದನ್ನೂ ಓದಿ : https://vijayatimes.com/state-congress-controversial-statement/

ಘಟನೆಯ ಆಕ್ರೋಶ ಹೊರಹೊಮ್ಮುತ್ತಿದ್ದಂತೆ ನಟ ದರ್ಶನ್‌ ಅವರು ಹೇಳಿದ ಮಾತಿಗೆ ಮತ್ತು ತಾಳ್ಮೆಗೆ ಅನೇಕ ಅಭಿಮಾನಿಗಳು ಹಾಗೂ ಜನಸಾಮಾನ್ಯರು ಶ್ಲಾಘನೆ ವ್ಯಕ್ತಪಡಿಸಿದರು.

https://youtu.be/gRAVtWuZck8

ಈ ಘಟನೆಗೂ ಮುನ್ನ ದರ್ಶನ್‌ ಅವರು ಕ್ರಾಂತಿ ಚಿತ್ರದ ಪ್ರಚಾರಕ್ಕಾಗಿ ಸಾಮಾಜಿಕ ಜಾಲತಾಣದ ಯೂಟ್ಯೂಬ್‌(YouTube) ಸಂದರ್ಶನವೊಂದರಲ್ಲಿ ಮಾತನಾಡುವಾಗ,

kranti movie

‘ಅದೃಷ್ಟ ದೇವತೆ’ ಎಂದು ಮುಂದುವರೆಸಿದ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಯಿತು.

ನಟ ದರ್ಶನ್‌ ಅವರಿಗೆ ಚಪ್ಪಲಿ ಎಸೆದ ಆರೋಪಿಗಳು ಅವರ ಈ ಹೇಳಿಕೆಯಿಂದ ಪ್ರಚೋದನೆಗೊಂಡು ಈ ದುಷ್ಕೃತ್ಯ ಎಸಗಲು ಒಂದು ಕಾರಣವಾಗಿದೆ ಎಂದು ಹಲವು ಸುದ್ದಿ ವಾಹಿನಿಗಳು ಈ ಹಿಂದೆ ವರದಿ ಮಾಡಿತ್ತು.

Tags: darshanentertainmentkranti movie

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 28, 2023
ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.