• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಫ್ತು ಉತ್ತೇಜನಕ್ಕಾಗಿ ಕೇಂದ್ರದಿಂದ 4400 ಕೋಟಿ ನೆರವು

Preetham Kumar P by Preetham Kumar P
in ಪ್ರಮುಖ ಸುದ್ದಿ
ರಫ್ತು ಉತ್ತೇಜನಕ್ಕಾಗಿ ಕೇಂದ್ರದಿಂದ 4400 ಕೋಟಿ ನೆರವು
1
SHARES
0
VIEWS
Share on FacebookShare on Twitter

ನವದೆಹಲಿ ಸೆ 30 : ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ರಫ್ತು ಕ್ಷೇತ್ರಕ್ಕೆ ಉತ್ತೇಜನ ನೀಡುವ ಸಲುವಾಗಿ 4400 ಕೋಟಿ ನೆರವನ್ನು ನೀಡುವುದಾಗಿ ಕೇಂದ್ರ ಭರವಸೆ ನೀಡಿದೆ. ಇದರ ಭಾಗವಾಗಿ, ಸರ್ಕಾರವು ಇಂದು ಇಸಿಜಿಸಿ ಲಿಮಿಟೆಡ್‌ಗೆ ಐದು ವರ್ಷಗಳ ಅವಧಿಯಲ್ಲಿ, ಅಂದರೆ 2021-2022 ರಿಂದ 2025- 2026 ನೇ ಹಣಕಾಸು ವರ್ಷದವರೆಗೆ, 4,400 ಕೋಟಿ ರೂ ಬಂಡವಾಳ ಪುನರ್ಧನವನ್ನು ಅನುಮೋದಿಸಿದೆ. ಅನುಮೋದಿತ ಪುನರ್ಧನ ಮತ್ತು ಐಪಿಒ ಮೂಲಕ ಅಧಿಕ ರಫ್ತುಗಳಿಗೆ ಬೆಂಬಲ ನೀಡಲು ಇಸಿಜಿಸಿಯ ತಾಳಿಕೆ ಸಾಮರ್ಥ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.

ವಾಣಿಜ್ಯ ಮತ್ತು ರಾಜಕೀಯ ಕಾರಣಗಳಿಂದಾಗಿ ಸಾಗರೋತ್ತರ ಖರೀದಿದಾರರಿಂದ ಪಾವತಿ ಮಾಡದಿರುವ ಅಪಾಯಗಳ ವಿರುದ್ಧ ರಫ್ತುದಾರರಿಗೆ ಕ್ರೆಡಿಟ್ ವಿಮಾ ಸೇವೆಗಳನ್ನು ಒದಗಿಸುವ ಮೂಲಕ ರಫ್ತುಗಳನ್ನು ಉತ್ತೇಜಿಸಲು 1957 ರಲ್ಲಿ ಕಂಪನಿಗಳ ಕಾಯಿದೆಯಡಿಯಲ್ಲಿ ಭಾರತ ಸರ್ಕಾರವು ಇಸಿಜಿಸಿಯನ್ನು ಸ್ಥಾಪಿಸಿತು. ಇದು ರಫ್ತು ಸಾಲಗಾರರಿಗೆ ರಫ್ತು ಕ್ರೆಡಿಟ್ ಸಾಲದ ಅಪಾಯಗಳ ವಿರುದ್ಧ ಬ್ಯಾಂಕುಗಳಿಗೆ ವಿಮಾ ರಕ್ಷಣೆಯನ್ನು ಒದಗಿಸುತ್ತದೆ. ಇಸಿಜಿಸಿ ತನ್ನ ಅನುಭವ, ಪರಿಣತಿ ಮತ್ತು ಪ್ರಗತಿಗೆ ಮತ್ತು ಭಾರತದ ರಫ್ತುಗಳ ಮುನ್ನಡೆಯ ಬದ್ಧತೆಯೊಂದಿಗೆ ಭಾರತೀಯ ರಫ್ತು ಉದ್ಯಮವನ್ನು ಬೆಂಬಲಿಸಲು ಶ್ರಮಿಸುತ್ತಿದೆ.

ಹೆಚ್ಚು ಕಾರ್ಮಿಕರು ಅಗತ್ಯವಿರುವ ವಲಯಗಳ ರಫ್ತುಗಳನ್ನು ಬೆಂಬಲಿಸುವಲ್ಲಿ ಮತ್ತು ಸಣ್ಣ ರಫ್ತುದಾರರ ಉದ್ಯಮಗಳಿಗೆ ಬ್ಯಾಂಕ್ ಸಾಲವನ್ನು ಉತ್ತೇಜಿಸುವಲ್ಲಿ ಇಸಿಜಿಸಿ ಅಪಾರ ಪಾತ್ರ ವಹಿಸುತ್ತದೆ. ಇದರಿಂದಾಗಿ ಅವರ ಪುನರುಜ್ಜೀವಕ್ಕೆ ಕಾರಣವಾಗುತ್ತದೆ. ಇಸಿಜಿಸಿಯಲ್ಲಿನ ಬಂಡವಾಳ ಪುನರ್ಧನವು ಅದರ ವ್ಯಾಪ್ತಿಯನ್ನು ರಫ್ತು-ಆಧಾರಿತ ಉದ್ಯಮಕ್ಕೆ ವಿಶೇಷವಾಗಿ ಹೆಚ್ಚು ಕಾರ್ಮಿಕರು ಅಗತ್ಯವಿರುವ ವಲಯಗಳಿಗೆ ವಿಸ್ತರಿಸಲು ಅನುಕೂಲ ಮಾಡಿಕೊಡುತ್ತದೆ. ಅನುಮೋದಿತ ಮೊತ್ತವನ್ನು ಕಂತುಗಳಲ್ಲಿ ನೀಡಲಾಗುತ್ತದೆ. ಇದರಿಂದಾಗಿ 88,000 ಕೋಟಿ ರೂ. ಗಳವರೆಗೆ ಅಪಾಯಗಳನ್ನು ಅಂಡರ್‌ರೈಟ್ ಮಾಡುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ಇದು ಐದು ವರ್ಷಗಳ ಅವಧಿಯಲ್ಲಿ 5.28 ಲಕ್ಷ ಕೋಟಿ ರೂ.ಗಳ ಹೆಚ್ಚುವರಿ ರಫ್ತುಗಳನ್ನು ಬೆಂಬಲಿಸಲು ಇಸಿಜಿಸಿಗೆ ಸಾಧ್ಯವಾಗುತ್ತದೆ. ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.