• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಅರ್ಥಹೀನ ಚರ್ಚೆಯಲ್ಲೇ ಕಾಲಕಳೆಯುತ್ತಿರುವ ರಾಜಕೀಯ ಪಕ್ಷಗಳು!

Mohan Shetty by Mohan Shetty
in ರಾಜಕೀಯ, ರಾಜ್ಯ
bjp
0
SHARES
0
VIEWS
Share on FacebookShare on Twitter

ರಾಜ್ಯದಲ್ಲಿ ರಾಜಕೀಯ ಚರ್ಚೆಗಳು(Political Discussions) ಅರ್ಥಹೀನವಾಗಿವೆ. ಪ್ರತಿದಿನ ಪತ್ರಿಕೆಗಳಲ್ಲಿ ಮುಖಪುಟವಾಗುವ ಹಂಬಲದಿಂದ ಮೂರು ಪಕ್ಷಗಳ ನಾಯಕರು ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಾ, ಜನರಿಗೆ ಮನರಂಜನೆ ನೀಡುತ್ತಿದ್ದಾರೆ.

JDS

ರಾಜಕೀಯ(Political) ನಾಯಕರ ಮಾತುಗಳು ಅರ್ಥಹೀನವಾಗುತ್ತಿದ್ದು, ಜನರ ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಸರ್ಕಾರದ ಆಡಳಿತದಲ್ಲಿನ ಲೋಪಗಳನ್ನು ಟೀಕಿಸಬೇಕಿದ್ದ ವಿಪಕ್ಷಗಳು ದಾರಿ ತಪ್ಪಿವೆ. ಮತಬ್ಯಾಂಕ್(VoteBank) ಕೇಂದ್ರೀತ ವಿಷಯಗಳ ಕಡೆಗೆ ವಿಪಕ್ಷಗಳು ಹೆಚ್ಚಿನ ಆಸಕ್ತಿ ತೋರುತ್ತಿವೆ. ರಾಜ್ಯ ಸರ್ಕಾರದ ವಿರುದ್ದ ಪ್ರಬಲವಾಗಿ ಕೇಳಿಬಂದಿರುವ 40% ಕಮಿಷನ್(Commission) ಆರೋಪದ ಮೇಲೆ ರಾಜ್ಯಾದ್ಯಂತ ಹೋರಾಟ ಮಾಡಬೇಕಿದ್ದ ವಿಪಕ್ಷಗಳು, ಟ್ವೀಟ್ ಮಾಡಿ ತಮ್ಮ ಆಕ್ರೋಶ ಹೊರಹಾಕಿ ಸುಮ್ಮನಾದವು.

https://fb.watch/dtwoVMjRB2/

ಪಿಎಸ್‍ಐ ನೇಮಕಾತಿ ಹಗರಣದ(PSI Recruitment Scam) ಕುರಿತು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕಿದ್ದ ವಿಪಕ್ಷಗಳು ಯಥಾಪ್ರಕಾರ ಮಾದ್ಯಮಗಳಿಗೆ ಹೇಳಿಕೆ ನೀಡುತ್ತಲೇ ಕಾಲಹರಣ ಮಾಡಿದವು. ವಿಪಕ್ಷಗಳು ಸರ್ಕಾರವನ್ನು ಟೀಕಿಸುವ ಬದಲು ವೈಯಕ್ತಿಕ ಟೀಕೆಗಳನ್ನು ಮಾಡಿ, ಇಡೀ ಚರ್ಚೆಯ ಹಾದಿಯನ್ನೇ ಬದಲಾಯಿಸಿವೆ.
ಆರ್‍ಎಸ್‍ಎಸ್ ಸಂಘಟನೆ ಕುರಿತು ಮಾತನಾಡಿದಷ್ಟು ಪಿಎಸ್‍ಐ ನೇಮಕಾತಿ ಹಗರಣ ಮತ್ತು 40% ಕಮಿಷನ್ ಕುರಿತು ವಿಪಕ್ಷ ನಾಯಕರು ಮಾತನಾಡಲಿಲ್ಲ. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಯವರು ವೈಯಕ್ತಿಕ ಕಾರಣದಿಂದ ಸರ್ಕಾರವನ್ನು ಟೀಕಿಸುವಾಗ ಭಿನ್ನ ನಿಲುವುಗಳನ್ನು ತೆಗೆದುಕೊಂಡರು.

bjp

ಹೀಗಾಗಿ ವಿಪಕ್ಷಗಳಲ್ಲೇ ಒಗ್ಗಟ್ಟು ಇಲ್ಲದಂತಾಗಿದೆ. ಇದರಿಂದ ಯಾವ ಚರ್ಚೆಯೂ ಗಂಭೀರವಾಗಿ ನಡೆಯುತ್ತಿಲ್ಲ. ಇನ್ನು ಸದಾ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ, ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ ಮೂರು ಪಕ್ಷಗಳ ನಾಯಕರು ಕಾಲಹರಣ ಮಾಡುತ್ತಿದ್ದಾರೆ. ದಾಖಲೆಗಳಿಲ್ಲದೇ ಆರೋಪ ಮಾಡಿ, ಎರಡು ದಿನ ಸುದ್ದಿಯಾಗಿ, ಸುಮ್ಮನಾಗುವರ ಸಂಖ್ಯೆ ಹೆಚ್ಚಾಗುತ್ತಿದೆ.

ಇದನ್ನೂ ಓದಿ : https://vijayatimes.com/brail-lipi-for-blind-people/

ಆರೋಪಕ್ಕೆ ತಾರ್ಕಿಕ ಅಂತ್ಯ ನೀಡುವ ಪರಿಪಾಠವೇ ಇಲ್ಲದಂತಾಗಿವೆ. ಹೀಗಾಗಿ ರಾಜಕೀಯ ಚರ್ಚೆಗಳು ಅರ್ಥಹೀನವಾಗುತ್ತಿವೆ.

Tags: bjpCongressKarnatakapoliticalpolitics

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
bill
ರಾಜ್ಯ

ಇಂಧನ ಹೊಂದಾಣಿಕೆ ಶುಲ್ಕ ನೆಪ, ಡಬಲ್ ಆಯ್ತು ಕರೆಂಟ್ ಬಿಲ್ ; ಹಲವೆಡೆ ಪ್ರತಿಭಟನೆ

June 10, 2023
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.