• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ರಾಜಸ್ಥಾನ ರಾಜಕೀಯ ಬಿಕ್ಕಟ್ಟು : ಉಪಮುಖ್ಯಮಂತ್ರಿ ಸ್ಥಾನದಿಂದ ಸಚಿನ್‌ ಪೈಲೆಟ್‌ ವಜಾ

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ರಾಜಸ್ಥಾನ ರಾಜಕೀಯ ಬಿಕ್ಕಟ್ಟು : ಉಪಮುಖ್ಯಮಂತ್ರಿ ಸ್ಥಾನದಿಂದ ಸಚಿನ್‌ ಪೈಲೆಟ್‌ ವಜಾ
0
SHARES
0
VIEWS
Share on FacebookShare on Twitter

ದೆಹಲಿ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು ಜೋರಾಗಿದ್ದು ರಾಜಸ್ಥಾನ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಸಚಿನ್‌ ಪೈಲೆಟ್‌ರನ್ನು ವಜಾಗೊಳಿಸಲಾಗಿದೆ.

ಮಂಗಳವಾರ ನಡೆದ ಶಾಸಕಾಂಗ ಸಭೆಯಲ್ಲಿ ಪೈಲೆಟ್‌ ಹಾಗು ಬಂಡಾಯ ನಾಯಕರ ವಿರುದ್ಧ ಶಿಸ್ತು ಕ್ರಮ ಕೈಗೊಂಡಿರುವ ಕಾಂಗ್ರೆಸ್‌ ಪಕ್ಷ ಇವರ ಜೊತೆ ಮತ್ತಿಬ್ಬರು ಸಚಿವರನ್ನು ಉಚ್ಚಾಟಿಸಲು ಪಕ್ಷ ನಿರ್ಧರಿಸಿರುವ ಕುರಿತು ವರದಿಯಾಗಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ರಂದೀಪ್ ಸಿಂಗ್ ಸುರ್ಜೇವಾಲಾ ಅವರು, ಸಚಿನ್ ಪೈಲಟ್, ವಿಶ್ವೇಂದ್ರ ಸಿಂಗ್ ಹಾಗೂ ರಮೇಶ್ ಮೀನಾ ಅವರನ್ನು ಉಪ ಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನದಿಂದ ವಜಾಗೊಳಿಸಲಾಗಿದೆ. ಸಚಿನ್ ಪೈಲಟ್ ಅವರನ್ನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ವಜಾಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಈಗಾಗಲೇ ಬಂಡಾಯ ನಾಯಕರೊಂದಿಗೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಕೂಡ ಮಾತನಾಡಿ ಬಂಡಾಯ ಶಮನಗೊಳಿಸುವಂತೆ ಕೇಳಿಕೊಂಡಿದ್ದರು. ಆದರೂ ಇಂದು ಕರೆದ ಸಭೆಗೆ ಪೈಲೆಟ್‌ ಹಾಜರಾಗಿರಲಿಲ್ಲ. ಇದು ಸಹಜವಾಗಿಯೇ ಉಳಿದ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಅವರನ್ನು ಡಿಎಸಿಂ ಸ್ಥಾನದಿಮದ ಕೆಳಗಿಳಿಸಲಾಗಿದೆ ಎಂದು ಸುರ್ಜೇವಾಲಾ ಹೇಳಿದ್ದಾರೆ.

15ಕ್ಕೂ ಹೆಚ್ಚು ಶಾಸಕರನ್ನು ತಮ್ಮೊಂದಿಗೆ ಕರೆದೊಯ್ದು ದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಸಚಿನ್ ಪೈಲಟ್ ಅವರ ನಡೆಗೆ ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಇಕ್ಕಟ್ಟಿಗೆ ಸಿಲುಕಿಕೊಂಡಿದೆ.

Related News

ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ

September 26, 2023
ರಾಜ್ಯದ 550 ಐತಿಹಾಸಿಕ ಸ್ಮಾರಕಗಳನ್ನು ಖಾಸಗಿಯವರಿಗೆ ದತ್ತು ನೀಡಲು ಮುಂದಾದ ರಾಜ್ಯ ಸರ್ಕಾರ..!
ಪ್ರಮುಖ ಸುದ್ದಿ

ರಾಜ್ಯದ 550 ಐತಿಹಾಸಿಕ ಸ್ಮಾರಕಗಳನ್ನು ಖಾಸಗಿಯವರಿಗೆ ದತ್ತು ನೀಡಲು ಮುಂದಾದ ರಾಜ್ಯ ಸರ್ಕಾರ..!

September 26, 2023
ಸ್ಪರ್ಧಾತ್ಮಕ ಪರೀಕ್ಷೆ : ಮುಂದಿನ ದಿನಗಳಲ್ಲಿ ನಡೆಯುವ ಅನೇಕ ಪರೀಕ್ಷೆಗಳ ವೇಳಾಪಟ್ಟಿ ಇಲ್ಲಿದೆ..!
ಪ್ರಮುಖ ಸುದ್ದಿ

ಸ್ಪರ್ಧಾತ್ಮಕ ಪರೀಕ್ಷೆ : ಮುಂದಿನ ದಿನಗಳಲ್ಲಿ ನಡೆಯುವ ಅನೇಕ ಪರೀಕ್ಷೆಗಳ ವೇಳಾಪಟ್ಟಿ ಇಲ್ಲಿದೆ..!

September 26, 2023
ಏಷ್ಯನ್ ಗೇಮ್ಸ್ – 2023 : ಚಿನ್ನಕ್ಕೆ ಮುತ್ತಿಟ್ಟ ಭಾರತೀಯ ಮಹಿಳಾ ಕ್ರಿಕೆಟ್ ಟೀಮ್
ದೇಶ-ವಿದೇಶ

ಏಷ್ಯನ್ ಗೇಮ್ಸ್ – 2023 : ಚಿನ್ನಕ್ಕೆ ಮುತ್ತಿಟ್ಟ ಭಾರತೀಯ ಮಹಿಳಾ ಕ್ರಿಕೆಟ್ ಟೀಮ್

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.