• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಇಲ್ಲ ಸಲ್ಲದ ಹೇಳಿಕೆಗಳ ಕೊಟ್ಟು ನಾಯಕತ್ವ ಬೆಳೆಸಿಕೊಳ್ಳುವ ಪ್ರವೃತ್ತಿ ಸರಿಯಲ್ಲ: ಸ್ಪೀಕರ್ ಕಾಗೇರಿ!

Mohan Shetty by Mohan Shetty
in ರಾಜಕೀಯ, ರಾಜ್ಯ
ಇಲ್ಲ ಸಲ್ಲದ ಹೇಳಿಕೆಗಳ ಕೊಟ್ಟು ನಾಯಕತ್ವ ಬೆಳೆಸಿಕೊಳ್ಳುವ ಪ್ರವೃತ್ತಿ ಸರಿಯಲ್ಲ: ಸ್ಪೀಕರ್ ಕಾಗೇರಿ!
0
SHARES
0
VIEWS
Share on FacebookShare on Twitter

ರಾಜಕೀಯ ನಾಯಕರು ತಮ್ಮದೇ ನಾಯಕತ್ವ ಬೆಳೆಸಿಕೊಳ್ಳಲು ವಿವಾದಿತ ಹೇಳಿಕೆಗಳನ್ನು ಕೊಡುವುದು ಒಳ್ಳೆಯ ಲಕ್ಷಣವಲ್ಲ, ನಾಯಕತ್ವ ಬೆಳೆಸಿಕೊಳ್ಳುವ ಮಾನಸಿಕತೆ ಸರಿಯಲ್ಲ! ಎಂದು ಸ್ಪೀಕರ್ ವಿಶ್ವೇಶ್ವರ ಹೆಗೆಡೆ ಕಾಗೇರಿ ಅವರು ಗುಡುಗಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಮಾಜದಲ್ಲಿ ಸಂಯಮತೆ ಕಾಪಾಡಬೇಕು, ಸಾಮರಸ್ಯ ಸೃಷ್ಟಿಸಬೇಕೇ ವಿನಃ ವಿವಾದಗಳನ್ನು ಸೃಷ್ಟಿಸಿ ಅವರಿವರ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತ ವಿವಾದ ಹುಟ್ಟಿಹಾಕೊದು ನಾಯಕತ್ವ ಬೆಳೆಸಿಕೊಳ್ಳುವ ಮಾನಸಿಕತೆ ಸರಿಯಲ್ಲ. ಇದು ಸಮಾಜಕ್ಕೆ ಉಪಯುಕ್ತವೂ ಅಲ್ಲ ಬದಲು ಮಾರಕ ಎಂದು ಸ್ಪೀಕರ್ ಕಾಗೇರಿ ಅವರು ಹೇಳಿದ್ದಾರೆ.

kageri

ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂಬ ನಿಟ್ಟಿನಲ್ಲಿ ಅನಗತ್ಯ ಹೇಳಿಕೆಗಳನ್ನು ನೀಡುವ ಮುಖೇನ ಸಮಾಜದ ಸ್ಥಿತಿಗತಿಗಳನ್ನು ಕದಡಲಾಗುತ್ತಿದೆ. ಅನಗತ್ಯ ಹೇಳಿಕೆಗಳನ್ನು ನೀಡದೆ, ಪ್ರಾಮುಖ್ಯತೆ ನೀಡದೆ ವಿವೇಚನೆಯಿಂದ ನಡೆದುಕೊಳ್ಳುವುದು ಒಳಿತು. ಸಮಾಜದಲ್ಲಿ ಉತ್ತಮ ಬೆಳವಣಿಗೆಗೆ ಮಾದರಿಯಾಗಬೇಕು. ಸಮಾಜಕ್ಕೆ ಒಳ್ಳೆಯ ಕೊಡುಗೆಗಳನ್ನು ನೀಡಬೇಕು. ಸಮಾಜದಲ್ಲಿ ಉದ್ವಿಗ್ನ ಪರಿಸ್ಥಿತಿ ತಂದೊಡ್ಡದೆ ಶಾಂತಿಯನ್ನು ಕಾಪಾಡುವುದು ಅಗತ್ಯವಾಗಿದೆ. ವೈಯಕ್ತಿಕ ಸಂಸ್ಕಾರ ಇರುವಂತೆ ಜನಸಮೂಹಕ್ಕೆ ಸಂಸ್ಕಾರ ಅಗತ್ಯ. ಸುಸಂಸ್ಕೃತ ಜನಜೀವನ ರೂಪಿತವಾಗಲು ಎಲ್ಲರೂ ಸಹಕರಿಸಬೇಕು.

politics

ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಒಳ್ಳೆಯ ಕ್ಷಣದಲ್ಲೇ ಚರ್ಚಿಸಲು ಸಾಧ್ಯವಿದೆ ಎಂದು ಹೇಳಿದರು. 2015ರ ನಂತರ ಶಾಸಕರು, ಸಚಿವರ ವೇತನ, ಭತ್ತೆ ಹೆಚ್ಚಳವನ್ನು ಪರಿಷ್ಕರಣೆ ಮಾಡಿರಲಿಲ್ಲ. ಅನೇಕ ಮಂದಿ ಮಾಜಿ ಶಾಸಕರು ಅರ್ಥಿಕ ಸಂಕಷ್ಟದಲ್ಲಿದ್ದಾರೆ. ಇನ್ನು ಕೆಲವರ ಪರಿಸ್ಥಿತಿ ಹೇಳತೀರದು ಆ ರೀತಿಯಿದೆ. ಈ ಕುರಿತು ಭತ್ತೆ, ವೇತನ ಪರಿಷ್ಕರಣೆ ಮಾಡಬೇಕು, ಹೆಚ್ಚಳ ಮಾಡಬೇಕು ಎಂದು ಶಾಸಕರು ಮನವಿ ಮಾಡಿದರು ಎಂದು ಹೇಳಿದರು.

Tags: hegdekageripoliticalpoliticsspeaker

Related News

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!
ರಾಜಕೀಯ

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!

March 25, 2023
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.