• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರೈತರ ಹೆಸರಿನಲ್ಲಿ ರಾಜಕೀಯ, ದೇಶ ವಿರೋಧಿಗಳ ಪ್ರತಿಭಟನೆ: ಸಿ.ಟಿ.ರವಿ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ರೈತರ ಹೆಸರಿನಲ್ಲಿ ರಾಜಕೀಯ, ದೇಶ ವಿರೋಧಿಗಳ ಪ್ರತಿಭಟನೆ: ಸಿ.ಟಿ.ರವಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಫೆ. 05: ದೇಶದಲ್ಲಿ ರೈತರ ಹೆಸರಿನಲ್ಲಿ ರಾಜಕೀಯ, ದೇಶ ವಿರೋಧಿಗಳು ಪ್ರತಿಭಟನೆ ಮಾಡುತ್ತಿದ್ದು, ರೈತರು ಚಳವಳಿಯ ಭಾಗವಾಗಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದ್ದಾರೆ.

ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ನಡೆಯುತ್ತಿರುವ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೇಶದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ರೈತರು ಚಳುವಳಿಯ ಭಾಗವಾಗಿಲ್ಲ. ಬದಲಿಗೆ ರೈತರ ಹೆಸರಲ್ಲಿ ರಾಜಕೀಯ, ದೇಶ ವಿರೋಧಿಗಳು ಪ್ರತಿಭಟನೆ ಮಾಡ್ತಿದ್ದಾರೆ. ಮೂರು ಕಾಯ್ದೆಗಳಲ್ಲಿ ರೈತ ವಿರೋಧಿ ನೀತಿ ಎಲ್ಲಿದೆ ಎಂದು ಪ್ರಶ್ನಿಸಿದರು.

ಅಲ್ಲದೇ, ಬಿಜೆಪಿ ಸರ್ಕಾರ ಅತಿ ಹೆಚ್ಚು ರೈತರ ಪರ ಕೆಲಸ ಮಾಡಿದ್ದು, ಕಾಂಟ್ರಾಕ್ಟ್ ಫಾರ್ಮಿಂಗ್ ರೈತರ ಹೆಸರಲ್ಲಿ ಹರಾಜಕತೆ ಅಲ್ಲ. ಈ ಹಿಂದೆ ರೋಹಿತ್ ಮೋವೆ ಹತ್ಯೆ ಸೇರಿದಂತೆ ಹಲವು ವಿಚಾರದಲ್ಲಿ ಪ್ರತಿಭಟನೆ ನಡೆಸಿದ್ರು. ಸಿಎಎ ನಲ್ಲಿ ಪಾಕಿಸ್ತಾನಕ್ಕೆ ಓಡಿಸ್ತಾರೆ ಅಂತ ಪ್ರಚೋದನೆ ಮಾಡಿ ಪ್ರತಿಭಟನೆ ಕೂತರು. ಈ ಆಕ್ಟ್ ತಂದು ಏಳು ತಿಂಗಳಾಯ್ತು, ಆದರೂ ಬಹುತೇಕ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತು. ಜನರು, ರೈತರು ನಮ್ಮ ಸರ್ಕಾರದ ಪರ ನಿಂತಿದ್ದಾರೆ. ಜಾಬ್ ಕ್ರಿಯೇಟ್ ಆಗಲು ಈ ಕಾಯ್ದೆ ಜಾರಿಗೆ ತಂದಿರೋದು. ಅವರಿಗೆ ಸತ್ಯ ಗೊತ್ತಿದ್ದೂ ವಿರೋಧ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಇದೇ ವೇಳೆ ರೈತರು ಬೆಳೆದ ಅನ್ನ ತಿನ್ನುವವರು ರೈತರ ಹೋರಾಟಕ್ಕೆ ಬೆಂಬಲಿಸುವಂತೆ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರೈತರೇ ಭಾಗಿಯಾಗಿರೋ ಪ್ರತಿಭಟನೆಗೆ ಬೆಂಬಲಿಸಲಿ. ರೈತರ ಹೆಸರಲ್ಲಿ ಬೇರೆಯವರು ಮಾಡೋ ಪ್ರತಿಭಟನೆಗೆ ಬೆಂಬಲ ಬೇಡ. ರೈತರ ಅರಾಜಕತೆ ಸೃಷ್ಟಿ ಮಾಡುತ್ತಿದ್ದಾರೆ. ಸಿದ್ಧರಾಮಯ್ಯ ಶಿರಾದಲ್ಲಿ ಈ ಬಗ್ಗೆ ಭಾಷಣ ಮಾಡಿದ್ರು, ಆದರೆ ಉಪ ಚುನಾವಣೆಯಲ್ಲಿ ಏನಾಯಿತು? ಎಂದು ಪ್ರಶ್ನಿಸಿದ ಅವರು, ರೈತರೇ ಬೇರೆ, ರೈತರ ಹೆಸರಲ್ಲಿ ಪ್ರತಿಭಟನೆ ಮಾಡುತ್ತಿರೋರೇ ಬೇರೆ.

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.