• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಯೋಗಿ ವಿರುದ್ದ ಕಪ್ಪು ಬಾವುಟ ತೋರಿಸಿದ ಮಹಿಳೆಗೆ ಟಿಕೆಟ್!

Preetham Kumar P by Preetham Kumar P
in ದೇಶ-ವಿದೇಶ, ರಾಜಕೀಯ
political
0
SHARES
1
VIEWS
Share on FacebookShare on Twitter

ಉತ್ತರ ಪ್ರದೇಶದಲ್ಲಿ(UttarPradesh) ಚುನಾವಣೆ(Election) ಸಮೀಪಿಸುತ್ತಿದ್ದಂತೆ ಸಾಕಷ್ಟು ರಾಜಕೀಯ ಲೆಕ್ಕಾಚಾರಗಳು ಆರಂಭವಾಗಿದೆ. ಬಿಜೆಪಿಯನ್ನು ಹೇಗಾದರೂ ಮಣಿಸಬೇಕೆಂದು ಪಣ ತೊಟ್ಟಿರುವ ಎಸ್‌ಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೆ(Yogi adhitynath) ಕಪ್ಪು ಬಾವುಟ ಬೀಸಿ, ಇದು ಪ್ರಜಾಪ್ರಭುತ್ವದ(Democracy) ಪ್ರತಿಭಟನೆ ಎಂದು ಕರೆದಿದ್ದ ಪೂಜಾ ಶುಕ್ಲಾ(Pooja Shukla) ಅವರಿಗೆ ಸಮಾಜವಾದಿ ಪಕ್ಷ ಟಿಕೆಟ್‌ ನೀಡಿದೆ. ಇವರು ಉತ್ತರದಿಂದ ಸಮಾಜವಾದಿ ಪಕ್ಷದ (SP) ಅಭ್ಯರ್ಥಿಯಾಗಿದ್ದು, ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ(Vidhansabha Election) ಅತ್ಯಂತ ಕಿರಿಯ ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದಾರೆ.

ರಾಜಕೀಯ ಅಖಾಡಕ್ಕೆ 25ರ ಹರೆಯದ ಯುವತಿ :

sp student


ಲಕ್ನೋ ವಿಶ್ವವಿದ್ಯಾಲಯಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಿದಾಗ ಅವರ ವಿರುದ್ದ ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸಿದ್ದ ಪೂಜಾ ಶುಕ್ಲಾ ಮುಂಚೂಣಿಯಲ್ಲಿದ್ದವು. ಪ್ರತಿಭಟನೆನೆ ಮರುದಿನವೇ ಪೂಜಾ ಶುಕ್ಲಾ ಅವರನ್ನು ಬಂಧಿಸಿ 20ದಿಗಳ ಕಾಲ ಜೈಲಿನಲ್ಲಿರಿಸಲಾಗಿತ್ತು. ಇವರು ಕಾಲೇಜಿನಲ್ಲಿ ಇದ್ದಾಗಲೇ ಸಮಾಜವಾದಿ ಪಕ್ಷದ ವಿದ್ಯಾರ್ಥಿ ಸಂಘಟನೆಯಾದ ಸಮಾಜವಾದಿ ಛತ್ರ ಸಭಾದಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದರು ಇದೀಗ ಅವರ ಹೋರಾಟದ ನಾಯಕತ್ವವನ್ನು ಗುರುತಿಸಿ ಪೂಜಾ ಅವರಿಗೆ ಅಖಿಲೇಶ್‌ ಟಿಕೆಟ್‌ ನೀಡಿದ್ದಾರೆ.

Exclusive: Pooja Shukla beaten, arrested after Lucknow University VC  allegedly attacked | SabrangIndia

ಟಿಕೆಟ್‌ ಘೋ‍ಷಣೆಯಾದ ಬಳಿಕ ವರದಿಗಾರರು ನೀವು ಎಸ್ಪಿಯನ್ನು ಏಕೆ ಆರಿಸಿದ್ದೀರಿ ಎಂದು ಕೇಳಿದಾಗ, ಪೂಜಾ ಅವರು,ಮುಲಾಯಂ ಸಿಂಗ್ ಯಾದವ್ ಅವರ ರಾಜಕೀಯ ಹೋರಾಟ ಮತ್ತು ಅಖಿಲೇಶ್ ಯಾದವ್ ಅವರ ನೀತಿಗಳಿಂದ ನಾನು ಪ್ರಭಾವಿತಳಾಗಿದ್ದೇನೆ. ಇದಲ್ಲದೆ ನಾನು ಎಸ್ಪಿಯ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಹತ್ತಿರವಾಗಿದ್ದೇನೆ. ಬಿಜೆಪಿ ಮತ್ತು ಅದರ ಬೆಂಬಲಿಗರು ಅದನ್ನು ಉಲ್ಲಂಘಿಸಲು ಬಯಸುತ್ತಾರೆ ಎಂದು ಅವರು ಹೇಳಿದರು. ಲಕ್ನೋ ವಿಶ್ವವಿದ್ಯಾನಿಲಯಕ್ಕೆ ಪ್ರವೇಶ ವೇಳೆ ರಸ್ತೆ ತಡೆ ಮೂಲಕ ಮುಖ್ಯಮಂತ್ರಿಯನ್ನು ತಡೆದು ಪ್ರತಿಭಟನೆಗೆ ನಿರಾಕರಿಸಿದ್ದರಿಂದ, 2018 ರಲ್ಲಿ ಪೂಜಾ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದರು.

Pooja Shukla


ಶಿಕ್ಷಣದ ಹೆಸರಿನಲ್ಲಿ ಯುವಕರು ಅದರಲ್ಲೂ ವಿದ್ಯಾರ್ಥಿಗಳನ್ನು ರಾಜಕೀಯದಿಂದ ದೂರ ಇಡಲಾಗಿದೆ ಎಂದು ನನಗೆ ಅನಿಸುತ್ತದೆ. ಇದು ಬದಲಾಗಬೇಕು. ರಾಜಕೀಯ ಅರಿವು ಹೊಂದಿರುವ ವಿದ್ಯಾರ್ಥಿ ಮಾತ್ರ ಉತ್ತಮ ನಾಯಕನನ್ನು ಆಯ್ಕೆ ಮಾಡಬಹುದು. ಯುವಜನರು ದೇಶದ ರಾಜಕೀಯವನ್ನು ಬದಲಾಯಿಸಲು ಸಾಧ್ಯವಾಗುತ್ತದೆ ಮತ್ತು ಅದನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಾರೆ ಎಂದು ಪೂಜಾ(Pooja shukla) ತಮ್ಮ ಅಭಿಪ್ರಯಾ ವ್ಯಕ್ತಪಡಿಸಿದ್ದಾರೆ. ಕಾಲೇಜ್‌ ಹೋರಾಟ ಮಾತ್ರವಲ್ಲದೆ ಪೌರತ್ವ(Citizenship) ತಿದ್ದುಪಡಿ ಕಾಯ್ದೆಯ ವಿರುದ್ದ ಕೂಡ ಪ್ರತಿಭಟನೆಯಲ್ಲಿ ಪೂಜಾ ಶುಕ್ಲಾ(Pooja Shukla) ಭಾಗವಹಿಸಿದ್ದರು.

Tags: politicalpoliticspoojashuklaticketuttarpradeshvotingyogiadityanath

Related News

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023
ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಬೇಕು ಎಂಬ ಸುಳ್ಳು ಸುದ್ದಿ : ಸೈಬರ್ ಕೇಂದ್ರಗಳಿಗೆ ಮುಗಿಬಿದ್ದ ಮಹಿಳೆಯರು

May 27, 2023
ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?
ಪ್ರಮುಖ ಸುದ್ದಿ

ನೂತನ ಕಾಂಗ್ರೆಸ್ ಸರ್ಕಾರದ ಭರ್ತಿಯಾದ ಸಿದ್ದರಾಮಯ್ಯ ಸಂಪುಟ: ಯಾವ ಜಿಲ್ಲೆಗೆ ಎಷ್ಟು ಸಚಿವ ಸ್ಥಾನ? ಯಾವ ಜಿಲ್ಲೆಗಿಲ್ಲ ಮಂತ್ರಿಭಾಗ್ಯ ಪಟ್ಟ?

May 27, 2023
ರಾಷ್ಟ್ರಪತಿಯಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ಕೋರಿಕೆ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ
ದೇಶ-ವಿದೇಶ

ರಾಷ್ಟ್ರಪತಿಯಿಂದ ಹೊಸ ಸಂಸತ್ ಭವನ ಉದ್ಘಾಟನೆಗೆ ಕೋರಿಕೆ: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ವಜಾ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.