• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಉದ್ಘಾಟನೆಯಾದ ಒಂದೇ ತಿಂಗಳಲ್ಲಿ ಕುಸಿದು ಬಿದ್ದ ಸೇತುವೆ

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಉದ್ಘಾಟನೆಯಾದ ಒಂದೇ ತಿಂಗಳಲ್ಲಿ ಕುಸಿದು ಬಿದ್ದ ಸೇತುವೆ
0
SHARES
0
VIEWS
Share on FacebookShare on Twitter


ಬಿಹಾರ್: ನೂರಾರು ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಸೇತುವೆಯೊಂದು ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಕುಸಿದು ಬಿದ್ದಿರುವ ಘಟನೆ ಬಿಹಾರದ ಗೋಪಾಲಂಜ್ನಲ್ಲಿ ನಡೆದಿದೆ.


ಬಿಹಾರದ ಗೋಪಾಲಂಜ್ ಎಂಬಲ್ಲಿ ಗಂಡಕ್ ನದಿಗೆ ಅಡ್ಡಲಾಗಿ ಸತ್ತಾರ್ಘಾಟ್ ಬ್ರಿಡ್ಜ್ ನಿರ್ಮಿಸಲಾಗಿತ್ತು. ಈ ಸೇತುವೆಯನ್ನು ಬರೋಬ್ಬರಿ 263.47 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದು, ಇದಕ್ಕಾಗಿ ಎಂಟು ವರ್ಷಗಳ ಸಮಯ ಹಿಡಿದಿತ್ತು. ಈ ಸೇತುವೆಯನ್ನು ಕಳೆದ ಜೂ.16ರಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಲೋಕಾರ್ಪಣೆಗೊಳಿಸಿದ್ದರು.

#WATCH: Portion of Sattarghat Bridge on Gandak River that was inaugurated by CM Nitish Kumar last month in Gopalganj collapsed yesterday, after water flow increased in the river due to heavy rainfall. #Bihar pic.twitter.com/cndClJHIAa

— ANI (@ANI) July 16, 2020


ಆದರೆ ಉದ್ಘಾಟನೆಗೊಂಡ 29 ದಿನಗಳಲ್ಲೇ ಸೇತುವೆಯ ಒಂದು ಭಾಗ ಕುಸಿದು ಬಿದ್ದಿದೆ. ಬಿಹಾರದಲ್ಲಿ ಬುಧವಾರ ಸುರಿದ ಭಾರೀ ಮಳೆಯಿಂದಾಗಿ ಗಂಡಕ್ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದುಬಂದ ಹಿನ್ನೆಲೆಯಲ್ಲಿ ಉಂಟಾದ ನೀರಿನ ರಭಸಕ್ಕೆ ಸೇತುವೆಯ ಒಂದು ಭಾಗ ಕುಸಿದಿದೆ.

ಕೋಟ್ಯಾಂತರ ರೂ.ವೆಚ್ಚದಲ್ಲಿ ನಿರ್ಮಿಸಲಾದ ಸೇತುವೆ ಕೆಲವೇ ದಿನಗಳಲ್ಲಿ ಕುಸಿದು ಬಿದ್ದಿದ್ದು ಸ್ಥಳೀಯರು ಹಾಗೂ ವಿರೋಧ ಪಕ್ಷಗಳು ಆಕ್ರೋಶಕ್ಕೆ ಕಾರಣವಾಗಿದೆ. ಪ್ರಮುಖವಾಗಿ ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಹಾಗೂ ಕಾಂಗ್ರೆಸ್ ಮುಖಂಡ ಮದನ್ ಮೋಹನ್, ಸೇತುವೆ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ.

Related News

ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ
ದೇಶ-ವಿದೇಶ

ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ

November 10, 2025
ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ
ರಾಜ್ಯ

ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ

November 8, 2025
ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ

November 8, 2025
ಬೆಂಗಳೂರಿನಲ್ಲಿ ಆರ್​ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಬಸ್ ಸೀಜ್, 1 ಕೋಟಿ ದಂಡ
ದೇಶ-ವಿದೇಶ

ಬೆಂಗಳೂರಿನಲ್ಲಿ ಆರ್​ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಬಸ್ ಸೀಜ್, 1 ಕೋಟಿ ದಂಡ

November 8, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.