• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪೋಷಕರ ಜತೆ ಆಟೋದಲ್ಲಿ ಬಂದ ಮಿಸ್ ಇಂಡಿಯಾ ರನ್ನರ್ ಅಪ್: ಮಾನ್ಯ ಸಿಂಗ್ ಸರಳತೆಗೆ ನೆಟ್ಟಿಗರು ಫಿದಾ

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ಮನರಂಜನೆ
ಪೋಷಕರ ಜತೆ ಆಟೋದಲ್ಲಿ ಬಂದ ಮಿಸ್ ಇಂಡಿಯಾ ರನ್ನರ್  ಅಪ್: ಮಾನ್ಯ ಸಿಂಗ್ ಸರಳತೆಗೆ ನೆಟ್ಟಿಗರು ಫಿದಾ
0
SHARES
0
VIEWS
Share on FacebookShare on Twitter

ಮುಂಬೈ: ಇತ್ತೀಚೆಗಷ್ಟೇ ಮಿಸ್ ಇಂಡಿಯಾ ರನ್ನರ್ ಅಪ್ ಪ್ರಶಸ್ತಿ ಪಡೆದು ದೇಶದ ಸೆಳೆದಿದ್ದ ಮಾನ್ಯ ಸಿಂಗ್, ಇದೀಗ ತಮ್ಮ ಸರಳತೆಯ ಮೂಲಕ ಭಾರತೀಯರ ಹೃದಯ ಗೆದ್ದಿದ್ದಾರೆ.ಹೌದು, ಫೆಮಿನಾ ಮಿಸ್‌ ಇಂಡಿಯಾ 2020 ರನ್ನರ್‌ ಅಪ್‌ ಆದ ಮಾನ್ಯ ಸಿಂಗ್‌ ಅವರ ಸರಳತೆಯನ್ನು ನೆಟ್ಟಿಗರು ಕೊಂಡಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಒಳಗಾಗಿದ್ದಾರೆ.

ಮಾನ್ಯ ಸಿಂಗ್‌ ಅವರು 2020ರ ಫೆಮಿನಾ ಮಿಸ್‌ ಇಂಡಿಯಾದಲ್ಲಿ ರನ್ನರ್‌ ಅಪ್‌ ಆದರು. ಅವರು ತಮ್ಮ ತಂದೆಯ ಜೊತೆ ಸನ್ಮಾನ ಸಮಾರಂಭವೊಂದಕ್ಕೆ ಆಟೊದಲ್ಲಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅವರು ಆಟೊದಲ್ಲಿ ಕುಳಿತಿರುವ ಫೋಟೊ ವೈರಲ್‌ ಆಗಿದೆ.

ಕೇವಲ ತಮ್ಮ ಸರಳತೆ ಮಾತ್ರವಲ್ಲದೇ, ತಮಗೆ ದೊರೆತ ಮಿಸ್ ಇಂಡಿಯಾ ರನ್ನರ್‌ ಅಪ್‌ ಕಿರೀಟವನ್ನು ತನ್ನ ತಾಯಿಯ ಮುಡಿಗೇರಿಸಿದ ಮಾನ್ಯ ಸಿಂಗ್ ಅವರ ನಡೆಯೂ ಸಹ ಎಲ್ಲರ ಮೆಚ್ಚುಗೆ ಪಡೆದಿದೆ. ಫೆಬ್ರವರಿ 12 ರಂದು ಮಾನ್ಯಗೆ ಮಿಸ್ ಇಂಡಿಯಾ ಕಿರೀಟ ನೀಡಿ ಗೌರವಿಸಲಾಗಿತ್ತು.

What an inspirational story! ♥️

Manya Singh, Miss India 2020 runner-up pic.twitter.com/85JeFXTu0J

— Sabita Chanda (@itsmesabita) February 17, 2021

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 30, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.