• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅಧಿಕಾರ ಹೋದ್ರೆ ಗೂಟ ಹೋಯ್ತು ಅನ್ಕೊತಿನಿ: ಸಚಿವ ಕೆ.ಎಸ್.ಈಶ್ವರಪ್ಪ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಅಧಿಕಾರ ಹೋದ್ರೆ ಗೂಟ ಹೋಯ್ತು ಅನ್ಕೊತಿನಿ: ಸಚಿವ ಕೆ.ಎಸ್.ಈಶ್ವರಪ್ಪ
0
SHARES
0
VIEWS
Share on FacebookShare on Twitter

ಶಿವಮೊಗ್ಗ, ಜು. 19: ನಾನೇನು ಅಧಿಕಾರಕ್ಕೆ ಗೂಟ ಹೊಡ್ಕೊಂಡು ಕುಂತಿಲ. ಆಧಿಕಾರ ಹೋದ್ರೆ ಗೂಟ ಹೋಯ್ತು ಅನ್ಕೊತಿನಿ. ಮಂತ್ರಿ ಸ್ಥಾನ ಇಲ್ಲಾಂದ್ರೆ ಸಂಘಟನೆ ಮಾಡ್ತಿನಿ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋವೊಂದು ವೈರಲ್ ಆಗಿದ್ದು ಬಿಜೆಪಿಯಲ್ಲಿ ಭಾರಿ ಸಂಚಲನ ಮೂಡಿಸಿದ್ದು ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂತ್ರಿಸ್ಥಾನ ಹೋದರೆ ಹೋಗಲಿ. ನಾನೇನೂ ಗೂಟ ಹೊಡ್ಕೊಂಡು ಕೂರಲು ಬಂದಿಲ್ಲ. ಅಧಿಕಾರ ಹೋದರೆ ಗೂಟ ಹೋಯ್ತು ಅಂದುಕೊಳ್ತೀನಿ. ಮಂತ್ರಿ ಸ್ಥಾನ ಇಲ್ಲಾಂದರೆ ಸಂಘಟನೆಯ ಕೆಲಸ ಮಾಡ್ತೀನಿ. ಸಂಘಟನೆ ಹಿರಿಯರು ವಹಿಸಿಕೊಡುವ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ತಿಳಿಸಿದರು.

ಸಿಎಂ ಯಡಿಯೂರಪ್ಪ ಪದಚ್ಯುತರಾಗಲಿದ್ದಾರೆ. ಈಶ್ವರಪ್ಪ, ಶೆಟ್ಟರ್ ಟೀಂ ಹೊರ ಹೋಗುತ್ತಾರೆ. ಮೂವರಲ್ಲಿ ಒಬ್ಬರು ಅಧಿಕಾರ ಹಿಡಿತಾರೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷರು ಹೇಳಿದ್ದಾರೆ ಎನ್ನಲಾದ ಆಡಿಯೋ ವೈರಲ್ ಬಗ್ಗೆ ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ, ನಾನು ಅದನ್ನ ಹೇಳಿಲ್ಲ, ಯಾರೋ ಹುಚ್ಚರು ಮಾಡಿದ್ದು, ಅದು ನಕಲಿ ಅಂತ ಕಟೀಲ್ ಹೇಳಿದ್ದಾರೆ. ಅವರ ಹೇಳಿಕೆಗೆ ನನ್ನ ಸಂಪೂರ್ಣ ಸಹಮತವಿದೆ. ಆಡಿಯೋದಲ್ಲಿ ಇರುವುದನ್ನು ಕಟೀಲ್ ಹೇಳಿಲ್ಲ, ಅವರು ಹೇಳಲು ಸಾಧ್ಯವೂ ಇಲ್ಲ ಎಂದು ನಳೀನ್ ಕುಮಾರ್ ಕಟೀಲ್ ಪರ ಬ್ಯಾಟ್ ಬೀಸಿದರು.

ಹಾಗೆಯೇ ಅದು ನಕಲಿ ಆಡಿಯೋ ಅಂತ ಕಟೀಲ್ ಹೇಳಿದ ಮೇಲೆ ತನಿಖೆ ಮಾಡುವುದೇನೂ ಉಳಿದಿಲ್ಲ. ಆದರೆ ತನಿಖೆ ನಡೆಯಲೇಬೇಕು ಎಂದಾದರೆ ತನಿಖೆ ಆಗಲಿ ಎಂದು ಸಚಿವ ಈಶ್ವರಪ್ಪ ತಿಳಿಸಿದರು.

Related News

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023
ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?
ರಾಜ್ಯ

ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

June 9, 2023
NEP
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ – ಸಿದ್ದರಾಮಯ್ಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.