• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೋಮುವಾದದ ವ್ಯೂಹದೊಳಗೆ ಒಳಗಾಗದಂತೆ ಕೆಲಸ ಮಾಡಿ : ಚಂದ್ರಬಾಬು ನಾಯ್ಡು,ಪವನ್ ಕಲ್ಯಾಣ್ ಗೆ ಪ್ರಕಾಶ್ ರೈ ಸಲಹೆ.

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ಕೋಮುವಾದದ ವ್ಯೂಹದೊಳಗೆ ಒಳಗಾಗದಂತೆ ಕೆಲಸ ಮಾಡಿ : ಚಂದ್ರಬಾಬು ನಾಯ್ಡು,ಪವನ್ ಕಲ್ಯಾಣ್ ಗೆ ಪ್ರಕಾಶ್ ರೈ ಸಲಹೆ.
0
SHARES
195
VIEWS
Share on FacebookShare on Twitter

Hydrabad: 2024 ಲೋಕಸಭಾ ಚುನಾವಣೆಯಲ್ಲಿ (Lok Sabha Elections) ಗೆಲುವು ಸಾಧಿಸಿ ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ (Chif Minister) ಸದ್ಯದಲ್ಲೇ ಪ್ರಮಾಣ ವಚನ ಸ್ವೀಕರಿಸಲಿರುವ ಚಂದ್ರಬಾಬು ನಾಯ್ಡು (Chandra Babu Naidu) ಹಾಗೂ ನಾಯ್ಡು ಅವರ ಟಿಡಿಪಿ (TDP Party) ಪಕ್ಷದೊಂದಿಗೆ ಮೈತ್ರಿ ಹೊಂದಿರುವ ಜನಸೇನಾ ಪಕ್ಷದ ಸಂಸ್ಥಾಪಕ ಪವನ್ ಕಲ್ಯಾಣ್ (Pavan Kalyan) ಅವರಿಗೆ ನಟ ಹಾಗೂ ನಿರ್ದೇಶಕ ಪ್ರಕಾಶ್ ರೈ (Praksh Rai) ತಮ್ಮ ಹಾರೈಕೆಗಳನ್ನು ತಿಳಿಸಿ ನೀವಿಬ್ಬರೂ ಜಾತ್ಯಾತೀತ ವ್ಯಕ್ತಿಗಳು. ಆದರೆ, ನಿಮ್ಮ ಜೊತೆಗಿರುವ ನಾಯಕ ಜಾತ್ಯಾತೀತರಲ್ಲ. ಆದರೂ, ನೀವಿಬ್ಬರೂ ನಿಮ್ಮ ಜಾತ್ಯಾತೀತತೆ ಉಳಿಸಿಕೊಂಡು, ಕೋಮವಾದದ ವ್ಯೂಹದೊಳಗೆ ಒಳಗಾಗದಂತೆ ರಾಜ್ಯಭಾರ ಮಾಡುತ್ತೀರಿ ಎಂದು ನಂಬಿದ್ದೇನೆ ಎಂದು ಹೇಳಿ ಬಿಜೆಪಿಗೆ (BJP) ಹಾಗೂ ಮೋದಿ ಗೆ ಟಾಂಗ್ ನೀಡಿದ್ದಾರೆ.

ಅವರ ಗೆಲುವಿನ ಕುರಿತಾಗಿ ಒಂದು ಅದ್ಭುತವಾದ ಜನಾದೇಶದೊಂದಿಗೆ ಇಂದು ರಾಷ್ಟ್ರಮಟ್ಟದ ರಾಜಕೀಯದಲ್ಲಿ (politics) ನೀವು ಭಾಗವಾಗಲಿದ್ದೇರಿ. ರಾಜ್ಯ ರಾಜಕಾರಣಕ್ಕಿಂತ ರಾಷ್ಟ ರಾಜಕಾರಣ ಉನ್ನತ ಮಟ್ಟದ್ದು. ಈ ಹೊತ್ತಿನಲ್ಲಿ, ಆಂಧ್ರಪ್ರದೇಶಕ್ಕೆ (Andra Pradesha) ಕೇಂದ್ರದಿಂದ ಸಿಗಬೇಕಾದ ನ್ಯಾಯಯುತವಾದ ಸವಲತ್ತುಗಳನ್ನು, ಯೋಜನೆಗಳನ್ನು ಸಿಗುವಂತೆ ಮಾಡುವಲ್ಲಿ ನೀವು ತದೇಕಚಿತ್ತರಾಗಿ ಕೆಲಸ ಮಾಡುವಿರಿ ಎಂಬ ವಿಶ್ವಾಸ ನನಗೆ ಹಾಗೂ ಇಲ್ಲಿನ ಜನರಿಗಿದೆ ಕೊಟ್ಟ ಮಾತುಗಳ ಮರೆಯದಿರಿ ಎಂದು ಅವರು ಹೇಳಿದ್ದಾರೆ.

ಅಷ್ಟೆ ಅಲ್ಲ ನೀವು ಕೋಮುವಾದ (Communalism) ಹಾಗೂ ರಾಜಕೀಯ ಧ್ರುವೀಕರಣದಂಥ ಪೀಡೆಗಳ ವಿರುದ್ಧವೂ ನಿರ್ದಾಕ್ಷಿಣ್ಯವಾಗಿ ಹೋರಾಡುತ್ತೀರಿ ಎಂಬ ಭರವಸೆಯೂ ಜನರಿಗಿದೆ ಹಾಗಾಗಿಯೇ ಜನ ನಿಮ್ಮನ್ನು ಆರಿಸಿ ದ್ದಾರೆ. ನಿಮ್ಮನ್ನು ನಾನು ತುಂಬಾ ವರ್ಷಗಳಿಂದ ಬಲ್ಲವನಾದ್ದರಿಂದ, ಜನರ ಆಸೆಯನ್ನು ನೀವೆಂದೂ ನಿರಾಸೆ ಮಾಡುವುದಿಲ್ಲ ಎಂದು ನಿರೀಕ್ಷೆಯನ್ನಿಟ್ಟುಕೊಂಡಿದ್ದೇನೆ. ಎಂದು ಟ್ವೀಟ್ ಮಾಡಿದ್ದು ಜನರ ಆಸೆಯೇ ತಮ್ಮ ಆಸೆ ಎಂಬುದಾಗಿ ಪ್ರಕಾಶ್ ರೈ (Prakash Rai) ಹೇಳಿಕೊಂಡಿದ್ದಾರೆ.

Tags: bjpchandra babu naiduCongressIndiaLok Sabha Election 2024pavan kalayanpoliticalpoliticsprakash rai

Related News

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಎಐ ಕಣ್ಗಾವಲು: ರಸ್ತೆ ಗುಂಡಿ ಪತ್ತೆಗೆ NHAI ಹೊಸ ತಂತ್ರಜ್ಞಾನ ಜಾರಿ
ಪ್ರಮುಖ ಸುದ್ದಿ

ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಎಐ ಕಣ್ಗಾವಲು: ರಸ್ತೆ ಗುಂಡಿ ಪತ್ತೆಗೆ NHAI ಹೊಸ ತಂತ್ರಜ್ಞಾನ ಜಾರಿ

June 17, 2026
ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್
ಪ್ರಮುಖ ಸುದ್ದಿ

ಜೂನ್ 18 ರಿಂದ ಬೆಂಗಳೂರಿನಾದ್ಯಂತ ಪ್ರತಿಭಟನೆ: ಬೇಕರಿ ಸೇರಿದಂತೆ ಸಣ್ಣ ಅಂಗಡಿಗಳು ಬಂದ್

June 17, 2026
ದುಬಾರೆ ದುರಂತದ ಬಳಿಕ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಗಳು ಜಾರಿ
ಪ್ರಮುಖ ಸುದ್ದಿ

ದುಬಾರೆ ದುರಂತದ ಬಳಿಕ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಗಳು ಜಾರಿ

June 17, 2026
ಭಾರತದ ಟೆಕ್‌ ರಾಜಧಾನಿಯಾಗಿ ಹೊರಹೊಮ್ಮಿದ ಕರ್ನಾಟಕ: ₹19.7 ಲಕ್ಷ ಕೋಟಿ ರಫ್ತಿನೊಂದಿಗೆ ದೇಶದಲ್ಲೇ ನಂ.1 ಸ್ಥಾನ
ದೇಶ-ವಿದೇಶ

ಭಾರತದ ಟೆಕ್‌ ರಾಜಧಾನಿಯಾಗಿ ಹೊರಹೊಮ್ಮಿದ ಕರ್ನಾಟಕ: ₹19.7 ಲಕ್ಷ ಕೋಟಿ ರಫ್ತಿನೊಂದಿಗೆ ದೇಶದಲ್ಲೇ ನಂ.1 ಸ್ಥಾನ

June 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.