• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ತುಟಿಯಲ್ಲಿ ಗಾಂಧಿ ಹೆಸರು, ಮನದಲ್ಲಿ ಗೋಡ್ಸೆ ಹೆಸರೇಳುವ ನಾಯಕರಿಗೆ ನಾಚಿಕೆಯಾಗಬೇಕು : ಪ್ರಕಾಶ್ ರಾಜ್!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
prakash raj
0
SHARES
0
VIEWS
Share on FacebookShare on Twitter

ಗುಜರಾತ್(Gujarat) ರಾಜ್ಯದ ಎಂ.ಎಲ್.ಎ(MLA) ಜಿಗ್ನೇಶ್ ಮೇವಾನಿ(Jignesh Mevani) ಕೊಟ್ಟ ಟ್ವೀಟರ್ ಹೇಳಿಕೆ ಮೇರೆಗೆ ಆತನನ್ನು ಆಸ್ಸಾಂ(Assam) ಪೊಲೀಸರು(Police) ಕಳೆದ ವಾರವಷ್ಟೇ ಬಂಧಿಸಿದ್ದರು.

Actor

ಪ್ರಧಾನಿ(PrimeMinister) ನರೇಂದ್ರ ಮೋದಿ(Narendra Modi) ಅವರ ಕುರಿತು ವಿವಾದಾತ್ಮಕ(Controversial) ಹೇಳಿಕೆಯ ಮೂಲಕ ಟ್ವೀಟ್ ಮಾಡಿದ್ದ ಜಿಗ್ನೇಶ್ ಮೇವಾನಿಯನ್ನು ಪೊಲೀಸರು ಪ್ರಚೋದನಕಾರಿ ಹೇಳಿಕೆಯಡಿ ಬಂಧಿಸಿದ್ದರು. ಸದ್ಯ, ಸಾಮಾಜಿಕ ಜಾಲತಾಣದ ಆಕ್ಟಿವ್ ನಟ ಎಂದೇ ಖ್ಯಾತರಾಗಿರುವ ಪ್ರಕಾಶ್ ರಾಜ್(Prakash Raj), ಜಿಗ್ನೇಶ್ ಮೇವಾನಿ ಅವರ ಹೇಳಿಕೆಗೆ ಪರೋಕ್ಷವಾಗಿ ಟ್ವೀಟ್ ಮಾಡುವ ಮೂಲಕ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ : https://vijayatimes.com/diabetic-health-tips/

ಹೌದು, ಮಹಾತ್ಮ ಗಾಂಧಿಯವರನ್ನು(Mahathma Gandhi) ಕೊಂದ ಗೋಡ್ಸೆ ಕುರಿತು ಕಳೆದ ವಾರ ಆಕ್ರೋಶ ಹೊರಹಾಕಿದ ಜಿಗ್ನೇಶ್ ಮೇವಾನಿ, ಪ್ರಧಾನಿ ನರೇಂದ್ರ ಮೋದಿಯವರು ಗೋಡ್ಸೆಯನ್ನು ದೇವರಂತೆ ಕಾಣುತ್ತಾರೆ. ಅವರು ಸಮುದಾಯಗಳ ನಡುವೆ ಕಿಚ್ಚು ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಗೋದ್ರಾ ಹತ್ಯಾಕಾಂಡದ ಬಗ್ಗೆ ಪ್ರಧಾನಿಗಳು ಬಹಿರಂಗವಾಗಿ ಮಾತನಾಡಲಿ ನೋಡೋಣ? ಇದು ಒಪ್ಪುವಂತದ್ದಲ್ಲ! ಅವರು ಬಹಿರಂಗವಾಗಿ ಈ ಕುರಿತು ಮಾತನಾಡಬೇಕು ಎಂದು ಆಗ್ರಹಿಸಿದ್ದರು!

ಇದನ್ನೂ ಓದಿ : https://vijayatimes.com/n-mahesh-towards-halemysuru/

ಜಿಗ್ನೇಶ್ ಮೇವಾನಿ ಮಾಡಿದ ಒಂದು ಟ್ವೀಟ್ ಹಿಂದೆ ಸರಣಿ ರೀ-ಟ್ವೀಟ್ಗಳು ಹರಿದುಬಂದವು. ಟ್ವೀಟ್ ವೈರಲ್ ಆಗುತ್ತಿದ್ದಂತೆ ಅಸ್ಸಾಂ ಪೊಲೀಸರು ಈ ಟ್ವೀಟ್ ಒಂದು ಸಮುದಾಯಕ್ಕೆ ದಕ್ಕೆ ತರುವಂತ ಕೆಲಸ ಮಾಡುತ್ತಿದೆ, ಹೀಗಾಗಿ ಇಂಥ ಟ್ವೀಟ್‍ಗಳ ಮೂಲಕ ಒಂದು ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ ಎಂದು ಕಾರಣ ನೀಡಿ ಪೊಲೀಸರು ಬಂಧಿಸಿದ್ದರು. ಸದ್ಯ, ಜಿಗ್ನೇಶ್ ಮೇವಾನಿ ಮಾಡಿದ್ದ ಟ್ವೀಟ್ ಕುರಿತು ತಮ್ಮ ಅಭಿಪ್ರಾಯವನ್ನು ಟ್ವೀಟ್ ಮಾಡಿರುವ ನಟ ಪ್ರಕಾಶ್ ರಾಜ್,” ಸ್ವತಂತ್ರ ಭಾರತದ ಮೊದಲ ಭಾರತೀಯ ಭಯೋತ್ಪಾದಕ ಗೋಡ್ಸೆ..

Godse is the first Indian terrorist of independent india who killed our Mahatma Gandhi .. shame on the leaders who have Godse in their hearts and Gandhi on their lips arm twisting dissent .. Stay strong @jigneshmevani80 truth will prevail #justasking

— Prakash Raj (@prakashraaj) April 26, 2022

ನಮ್ಮ ಮಹಾತ್ಮಾ ಗಾಂಧಿಯನ್ನು ಕೊಂದ ಭಯೋತ್ಪಾದಕ ಗೋಡ್ಸೆ.. ಈತನ ಹೆಸರನ್ನು ಹೃದಯದಲ್ಲಿ ಇಟ್ಟುಕೊಂಡು, ಗಾಂಧಿಯವರ ಹೆಸರನ್ನು ತುಟಿಯಲ್ಲಿ ಇಟ್ಟುಕೊಂಡಿರುವ ನಾಯಕರಿಗೆ ನಾಚಿಕೆಯಾಗಬೇಕು. ಸತ್ಯವು ಮೇಲುಗೈ ಸಾಧಿಸಲಿದೆ ಧೈರ್ಯವಾಗಿರಿ ಜಿಗ್ನೇಶ್ ಮೇವಾನಿ” ಎಂದು ಪರೋಕ್ಷವಾಗಿ ಟ್ವೀಟ್ ಮಾಡುವ ಮೂಲಕ ಮೋದಿಯವರಿಗೆ ಕುಟುಕಿದ್ದಾರೆ.

Tags: bjppoliticalpoliticsprakashraj

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.