• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಟೀ ಮಾರಿದ್ದನ್ನು ನಂಬಿದವ್ರು, ದೇಶವನ್ನು ಮಾರುತ್ತಿದ್ದರು ಯಾಕೆ ನಂಬುತ್ತಿಲ್ಲ : ಪ್ರಕಾಶ್ ರಾಜ್!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
prakash raj
0
SHARES
0
VIEWS
Share on FacebookShare on Twitter

ಸಾಮಾಜಿಕ ಜಾಲತಾಣದಲ್ಲಿ ಸದಾ ಆಕ್ಟೀವ್ ಆಗಿರುವ ನಟ(Actor) ಪ್ರಕಾಶ್ ರಾಜ್(Prakash Raj) ಮತ್ತೊಂದು ವಿವಾದಾತ್ಮಕ(Controversial) ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ.

primeminister

ಹೌದು, ರಾಷ್ಟ್ರದಲ್ಲಿ ಸದ್ಯ ಕೋಮು ಗಲಭೆ ಪ್ರಕರಣಗಳು ಹೆಚ್ಚುತ್ತಿದ್ದು, ತೀವ್ರ ಗೊಂದಲವನ್ನು ಸೃಷ್ಟಿ ಮಾಡುತ್ತಿದ್ದರೆ, ಮತ್ತೊಂದೆಡೆ ರಾಜಕೀಯ ಜಟಾಪಟಿ ತೀವ್ರ ಕೂತುಹಲ ಹಂತಗಳನ್ನು ತಲುಪಿದೆ. ಕರ್ನಾಟಕ ರಾಜ್ಯ ರಾಜಾಕಾರಣದಲ್ಲಿ ಮಾಸಿಹೋಗಿದ್ದ ಹಿಜಾಬ್(Hijab) ಪ್ರಕರಣ ಪರೀಕ್ಷೆ ಮೂಲಕ ಮತ್ತೊಮ್ಮೆ ಸ್ಪೋಟಗೊಂಡಿದೆ. ಈ ವಿವಾದವೂ ದಿನದಿಂದ ದಿನಕ್ಕೆ ಮಹತ್ತರ ತಿರುವು ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ : https://vijayatimes.com/up-government-take-action/

ಇದರ ಜೊತೆಗೆ ದೇಶದ ರಾಜಧಾನಿ ದೆಹಲಿ, ಜಹಾಂಗೀರ್‍ಪುರಿಯಲ್ಲಿ ಜೆಸಿಬಿ ಬಳಸಿ ಗಲಭೆ ಸಂಬಂಧಿತ ಆರೋಪಿ ಮನೆಗಳನ್ನು, ಮಸೀದಿ ಗೋಡೆಗಳನ್ನು ನೆಲಸಮಗೊಳಿಸಲಾಯಿತು. ಈ ಕುರಿತು ನಟ ಪ್ರಕಾಶ್ ರಾಜ್ ಅವರು ನರೇಂದ್ರ ಮೋದಿ ಸರ್ಕಾರವನ್ನು ಉದ್ದೇಶಿಸಿ, ದೊಡ್ಡ ದೊಡ್ಡ ಪ್ರತಿಮೆಗಳನ್ನು ಕಟ್ಟಲಾಗುತ್ತದೆ ಅದನ್ನು ಅನಾವರಣಗೊಳಿಸಲಾಗುತ್ತದೆ. ಇತ್ತ ಮನೆಗಳನ್ನು ಧ್ವಂಸ ಮಾಡಲಾಗುತ್ತದೆ. ನಾವು ಮಾತನಾಡದೇ ಸುಮ್ಮನೆ ಇದ್ದರೆ, ಆದಷ್ಟು ಬೇಗ ಇವರು ನಮ್ಮ ದೇಶವನ್ನು ಧ್ವಂಸಗೊಳಿಸುವುದರಲ್ಲಿ ಅನುಮಾನವೇ ಇಲ್ಲ ಎಂದು ಟ್ವೀಟ್ ಮಾಡುವ ಮೂಲಕ ಮೋದಿ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದರು.

The ones who believed he sold chai..
aren’t believing he is selling the nation too .. #justasking

— Prakash Raj (@prakashraaj) April 23, 2022

ಸದ್ಯ ಆರದ ಗಾಯದ ಮೇಲೆ ಹೊಡೆದಂತೆ, ಪ್ರಕಾಶ್ ರಾಜ್ ಮತ್ತೊಮ್ಮೆ ಟ್ವೀಟ್ ಮಾಡಿದ್ದು, “ಚಹಾ ಮಾರಿದವರನ್ನು ನಂಬಿದವರು, ಈಗ ದೇಶವನ್ನು ಮಾರುತ್ತಿದ್ದರು ಯಾಕೆ ನಂಬುತ್ತಿಲ್ಲ?” ಎಂದು ಪ್ರಶ್ನಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಕುಟುಕಿದ್ದಾರೆ. ಪ್ರಕಾಶ್ ರಾಜ್ ಅವರ ಈ ಒಂದು ಟ್ವೀಟ್‍ಗೆ 2 ಸಾವಿರಕ್ಕೂ ಹೆಚ್ಚು ರೀ-ಟ್ವೀಟ್ ಹರಿದುಬಂದಿದೆ!

Tags: bjpIndianarendramodipoliticalpoliticsprakashraj

Related News

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 23, 2023
12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 23, 2023
ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.