• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಈಗ ಮನೆ ಕೆಡವಿದ್ದಾರೆ, ಇನ್ನು ನಾವು ಸುಮ್ಮನಿದ್ದರೆ ಅತೀ ಶೀಘ್ರವೇ ಇಡೀ ದೇಶವನ್ನು ಕೆಡವುತ್ತಾರೆ : ಪ್ರಕಾಶ್ ರಾಜ್!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
prakash raj
0
SHARES
1
VIEWS
Share on FacebookShare on Twitter

ದೆಹಲಿಯ(Delhi) ಜಹಾಂಗೀರ್‍ಪುರಿಯಲ್ಲಿ(Jahangirpuri) ಬುಲ್ಡೋಜರ್ ಬಳಸಿ ಗಲಭೆಗೆ ಸಂಬಂಧಿತ ಆರೋಪಿಗಳ ಮನೆ, ಶೆಡ್‍ಗಳನ್ನು ಧ್ವಂಸ ಮಾಡಲಾಯಿತು!

Actor

ಅಂಗಡಿ, ಶಡ್ ಸೇರಿದಂತೆ ಮಸೀದಿ ಗೇಟ್‍ಗಳು, ಮುಂಭಾಗದ ಗೋಡೆಗಳನ್ನು ಕೆಡವಿದ್ದಾರೆ. ಸುಪ್ರೀಂ ಆದೇಶಕ್ಕೆ ಬಗ್ಗದೆ ಧ್ವಂಸ ಕಾರ್ಯಾಚರಣೆಯನ್ನು ಜೆಸಿಬಿ ಮುಂದುವರೆಸಿತು, ಈ ಬೆನ್ನಲ್ಲೇ ಸುಪ್ರೀಂ ಎರಡನೇ ಆದೇಶ ಹೊರಡಿಸುವ ಮೂಲಕ ಧ್ವಂಸ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಸೂಚಿಸಿತು! ಇದಾದ ಬಳಿಕ ಸಾಕಷ್ಟು ಚರ್ಚೆಗಳು ಬುಗಿಲೆದ್ದು ಬಿಜೆಪಿ ಸರ್ಕಾರದ ವಿರುದ್ಧ ಕೆಂಡಾಮಂಡಲವಾಯಿತು. ಬುಲ್ಡೋಜರ್ ಕಿಚ್ಚು ಎಂಬ ಶೀರ್ಷಿಕೆಯಡಿ ಆಕ್ರೋಶಗಳು ವ್ಯಾಪಕವಾಗಿ ವ್ಯಕ್ತವಾಯಿತು.

ಇದನ್ನೂ ಓದಿ : https://vijayatimes.com/covidspike-in-newdelhi-2/

ಈ ಕುರಿತು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿ, ಬಿಜೆಪಿ ಸರ್ಕಾರ ಅವರನ್ನೆಲ್ಲಾ ಗುರಿಯಾಗಿಸಿಕೊಂಡು ಬುಲ್ಡೋಜರ್ ಬಳಸಿ ಕಟ್ಟಡಗಳ ಧ್ವಂಸ ಮಾಡಿಸುವ ಯೋಜನೆ ರೂಪಿಸಿದೆ. 15 ವರ್ಷಗಳಿಂದ ಲಂಚ ಸ್ವೀಕರಿಸಿ ಈ ಕಟ್ಟಡಗಳನ್ನು ನಿರ್ಮಿಸಲು ಅವಕಾಶ ನೀಡಿದ ನಾಯಕರ ಮನೆಗಳನ್ನು ಬಿಜೆಪಿ ಬುಲ್ಡೋಜರ್‍ಗಳು ಯಾವಾಗ ನೆಲಸಮ ಮಾಡಲಿದೆ ಎಂದು ಪ್ರಶ್ನಿಸುವ ಮುಖೇನ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬುಲ್ಡೋಜರ್ ದ್ವೇಷ ಎಂಬ ಆರೋಪಗಳ ಸುರಿಮಳೆ ನಡುವೆ ನಟ ಪ್ರಕಾಶ್ ರಾಜ್ ಅವರ ವಾಕ್ಯಗಳು ಕೂಡ ಗಮನಾರ್ಹವಾಗಿದ್ದು,

Building Statues..
Breaking Homes ..
If we don’t speak up ..very soon they will destroy NATION too .. #justasking

— Prakash Raj (@prakashraaj) April 21, 2022

ಜಹಾಂಗೀರ್‍ಪುರಿಯಲ್ಲಿ ನಡೆದ ಘಟನೆಯನ್ನು ಉದ್ದೇಶಿಸಿ ಟ್ವೀಟ್ ಮಾಡಿರುವ ಅವರು, “ಪ್ರತಿಮೆಗಳು ಕಟ್ಟುವುದು, ಅನಾವರಣಗೊಳಿಸುವುದು..ಮನೆಗಳನ್ನು ಧ್ವಂಸಗೊಳಿಸುವುದು. ಇನ್ನು ನಾವು ಮಾತನಾಡದೆ ಸುಮ್ಮನೆ ಇದ್ದರೆ ಅತೀ ಶೀಘ್ರವೇ ಇಡೀ ದೇಶವನ್ನು ಧ್ವಂಸ ಮಾಡಲಿದ್ದಾರೆ” ಎಂದು ಪರೋಕ್ಷವಾಗಿ ಬಿಜೆಪಿ ಸರ್ಕಾರವನ್ನು ಗುರಿ ಮಾಡಿ ಟಾಂಗ್ ಕೊಟ್ಟಿದ್ದಾರೆ. ಸದ್ಯ ಪ್ರಕಾಶ್ ರಾಜ್ ಅವರ ಈ ಟ್ವೀಟ್‍ಗೆ ಸಾಕಷ್ಟು ರೀ-ಟ್ವೀಟ್ ಹರಿದುಬಂದಿದ್ದು, ಟ್ವೀಟ್ ಸಮರ ಆರಂಭಗೊಂಡಿದೆ!

Tags: bjpCongressIndiapoliticalpolitics

Related News

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!
ಆರೋಗ್ಯ

ನಿಂಬೆ ಹಣ್ಣನ್ನು ಈ ಆಹಾರಗಳ ಜೊತೆ ಅಪ್ಪಿತಪ್ಪಿಯೂ ಬಳಸಬೇಡಿ..!

September 26, 2023
ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.
ಡಿಜಿಟಲ್ ಜ್ಞಾನ

ಬಿಗ್‌ ಶಾಕ್: 18ಕ್ಕೂ ಹೆಚ್ಚು ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್‌ ಸ್ಥಗಿತ ವಿವರ ಇಲ್ಲಿದೆ.

September 26, 2023
ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.