• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅಚ್ಚೇ ದಿನ ಬಂದಾಯ್ತು ; ನಿಮ್ಮಂತ `ಸುಪ್ರೀಂ ನಾಯಕ’ ನಮಗೆ ಬೇಕು ಮೋದಿ ಜೀ : ಪ್ರಕಾಶ್ ರಾಜ್!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
prakash raj
0
SHARES
1
VIEWS
Share on FacebookShare on Twitter

ಪಂಚಭಾಷಾ ನಟ(Actor), ರಾಜಕೀಯ ವ್ಯಕ್ತಿಯಾದ(Politician) ಪ್ರಕಾಶ್ ರಾಜ್(Prakash Raj) ಅಚ್ಚೇ ದಿನಕ್ಕೆ ಕ್ಷಣಗಣನೇ ಬಂದಾಯ್ತು, ನಿಮ್ಮಂತ ನಾಯಕ ನಮಗೆ ಬೇಕೇ ಬೇಕು ಎಂದು ಟ್ವೀಟ್(Tweet) ಮಾಡುವ ಮೂಲಕ ಪರೋಕ್ಷವಾಗಿ ಪ್ರಧಾನಿ ಮೋದಿಯವರಿಗೆ ಟಾಂಗ್ ನೀಡಿದ್ದಾರೆ. ಹೌದು, ಇತ್ತೀಚಿಗೆ ಹೊರಬಂದ ಸಮೀಕ್ಷೆಯ ವರದಿಯ ಅನುಸಾರ ಪೆಟ್ರೋಲ್(Petrol), ಡೀಸೆಲ್(Diesel), ಎಲ್‌ಪಿಜಿ(LPG) ಅಥವಾ ಸಿಎನ್‌ಜಿ(CNG) ಬೆಲೆ ಏರಿಕೆಯು ಜನರು ಜೀವನವನ್ನು ನಡೆಸಲು ಬಹಳ ಕಷ್ಟಕರವಾದ ಪರಿಸ್ಥಿತಿಗೆ ತಂದೊಡ್ಡಿದೆ ಎಂದು ತಿಳಿಸಿದೆ.

Actor

ಈ ಎಲ್ಲಾ ಇಂಧನಗಳ ಬೆಲೆಗಳು ಕಳೆದ ಕೆಲವು ದಿನಗಳಲ್ಲಿ ಬಹಳ ವೇಗವಾಗಿ ಏರಿಕೆಯಾಗುತ್ತಿವೆ. ವಿಶ್ವದ ೩ ಅತ್ಯಂತ ದುಬಾರಿ ಎಲ್‌ಪಿಜಿ ಬೆಲೆ ಈಗ ಭಾರತದಲ್ಲಿ ಲಭ್ಯವಿದೆ ಎಂದು ಮಾಹಿತಿ ಕೊಟ್ಟಿದೆ? ವಿಶ್ವದ ಅತ್ಯಂತ ದುಬಾರಿ LPG ಭಾರತದಲ್ಲಿ ಕಂಡುಬಂದರೆ, ‘ಕರೆನ್ಸಿಗಳ ಖರೀದಿ ಸಾಮರ್ಥ್ಯದ ಪ್ರಕಾರ ಅದನ್ನು ಲೆಕ್ಕಾಚಾರ ಮಾಡುವ ಮೂಲಕ ಉತ್ತರವನ್ನು ಕಾಣಬಹುದಾಗಿದೆ. ಆದ್ರೆ ಅದಕ್ಕಾಗಿ ಅಂತರಾಷ್ಟ್ರೀಯ ಆರ್ಥಿಕತೆಗೆ ಸಂಬಂಧಿಸಿದ ಹಲವು ವಿಷಯಗಳನ್ನು ನಾವು ಅರ್ಥ ಮಾಡಿಕೊಳ್ಳಬೇಕು.

ಅಂದಹಾಗೆ, ಈ ಲೆಕ್ಕಾಚಾರದ ಪ್ರಕಾರ, ಭಾರತದಲ್ಲಿ ಪೆಟ್ರೋಲ್ ಬೆಲೆ ವಿಶ್ವದ ಪ್ರತಿ ಲೀಟರ್‌ಗೆ ಮೂರನೇ ಅತಿ ಹೆಚ್ಚು ಬೆಲೆಯಾಗಿದೆ ಎಂದು ತಿಳಿಸಲಾಗಿದೆ. ಆದರೆ ಡೀಸೆಲ್ ವಿಷಯದಲ್ಲಿ ನಾವು ವಿಶ್ವದಲ್ಲಿ 8 ನೇ ಸ್ಥಾನದಲ್ಲಿದ್ದೇವೆ. ಸದ್ಯ ದೇಶದಲ್ಲಿ ದಿನೇ ದಿನೇ ದಿಢೀರ್ ಎಂಬಂತೆ ಇಂಧನ ಬೆಲೆಯಲ್ಲಿ ಪೈಸೆ ಲೆಕ್ಕಾಚಾರದಲ್ಲಿ ಏರಿಕೆಯಾಗುತ್ತಿದ್ದರೆ, ಜನರು ಪ್ರತಿನಿತ್ಯ ಬಳಸುವ ಗೃಹಬಳಕೆ ಎಲ್.ಪಿ.ಜಿ ಸಿಲಿಂಡರ್ ಬೆಲೆಯಲ್ಲಿ 50 ರೂ ಹೆಚ್ಚಳವಾಯಿತು, ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 250 ರೂ. ಏರಿಕೆಗೊಂಡಿದೆ ಮತ್ತು ವಿದ್ಯುತ್ ಬೆಲೆಯಲ್ಲೂ ಕೂಡ ಯೂನಿಟ್ ಲೆಕ್ಕಾಚಾರದಲ್ಲಿ ಏರಿಕೆ ಕಂಡಿದೆ.

Le lo bhai …#AcheDin unlimited … Indebted to you dear Supreme leader… thank you Modi ji .. #justasking pic.twitter.com/CZ790025c6

— Prakash Raj (@prakashraaj) April 9, 2022

ಈ ಎಲ್ಲಾ ಏರಿಕೆಯನ್ನು ಜನಸಾಮಾನ್ಯರು ವಿರೋಧಿಸುತ್ತಿದ್ದಾರೆ. ಇದೆ ಸಂಗತಿ ಇಂದು ರಾಜಕೀಯ ವಲಯದಲ್ಲೂ ಕೇಳಿಬರುತ್ತಿದ್ದು, ತಮ್ಮದೇ ಶೈಲಿಯಲ್ಲಿ ನಾಯಕರು ಕೇಂದ್ರ ಸರ್ಕಾರವನ್ನು ಗುರಿ ಮಾಡಿ ಆಕ್ರೋಶ ಹೊರಹಾಕುತ್ತಿದ್ದಾರೆ. ಸರಣಿ ಟ್ವೀಟ್ ಮೂಲಕ ಅಭಿಪ್ರಾಯ ವ್ಯಕ್ತಪಡಿಸುತ್ತಿರುವವರ ಸಾಲಿನಲ್ಲಿ ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದು, ಅಚ್ಚೇ ದಿನ ಹತ್ತಿರಬಂದಾಯ್ತು, ನಿಮ್ಮಂತ ಸುಪ್ರೀಂ ನಾಯಕ ನಮಗೆ ಬೇಕಿದೆ ಪ್ರೀತಿಯ ಮೋದಿ ಜೀ…ನಿಮಗೆ ನಮ್ಮ ನಮನಗಳು ಎಂದು ಬರೆದು ಪೋಸ್ಟ್‌ ಮಾಡಿದ್ದಾರೆ.

Tags: bjpIndiapoliticalpoliticsprakashraj

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023
ಮೋದಿ ಎಂಬ ಹೆಸರಿನ ಅರ್ಥ ಭ್ರಷ್ಟಾಚಾರ ತನ್ನ ಹೇಳಿಕೆ ಸಮರ್ಥಿಸಿಕೊಂಡ ನಟಿ ಖುಷ್ಬು
Vijaya Time

ಮೋದಿ ಎಂಬ ಹೆಸರಿನ ಅರ್ಥ ಭ್ರಷ್ಟಾಚಾರ ತನ್ನ ಹೇಳಿಕೆ ಸಮರ್ಥಿಸಿಕೊಂಡ ನಟಿ ಖುಷ್ಬು

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.