• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

‘ನಿಮ್ಮ ಪ್ರಾಮಾಣಿಕತೆ ಹೆಚ್ಚು ಕಾಲ ಉಳಿಯುತ್ತದೆ’ ಉದ್ದವ್ ಠಾಕ್ರೆಗೆ ಪ್ರಕಾಶ್ ರಾಜ್ ಬೆಂಬಲ

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
Uddhav Thackrey
0
SHARES
8
VIEWS
Share on FacebookShare on Twitter

ಮಹಾರಾಷ್ಟ್ರದ(Maharashtra) ಮುಖ್ಯಮಂತ್ರಿ ಸ್ಥಾನಕ್ಕೆ ಉದ್ದವ್ ಠಾಕ್ರೆ(Prakash Raj stands for uddhav thackrey) ನಿನ್ನೆ ರಾಜೀನಾಮೆ(Resignation) ನೀಡಿದ್ದು, ಉದ್ದವ್ ಠಾಕ್ರೆ ರಾಜೀನಾಮೆ ನೀಡಿರುವುದನ್ನು ನಟ(Actor) ಪ್ರಕಾಶ್ ರಾಜ್(Prakash Raj) ಸ್ವಾಗತಿಸಿದ್ದಾರೆ. ನಿಮ್ಮ ಪ್ರಾಮಾಣಿಕತೆ ಹೆಚ್ಚು ಕಾಲ ಉಳಿಯಲಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Prakash Raj stands for uddhav thackrey

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಬೆಂಬಲವಾಗಿ ಮಹಾರಾಷ್ಟ್ರದ ಜನತೆ ನಿಮ್ಮ ಜೊತೆಗಿರುತ್ತಾರೆ. ನೀವು ರಾಜ್ಯವನ್ನು ನಿಭಾಯಿಸಿದ ರೀತಿಗೆ ಮಹಾರಾಷ್ಟ್ರದ ಜನತೆ ನಿಮಗೆ ಬೆಂಬಲ ನೀಡುತ್ತಾರೆ ಎಂಬ ಭರವಸೆ ನನಗಿದೆ. ರಾಜೀನಾಮೆ ನೀಡಿ ನೀವು ಒಳ್ಳೆಯ ಕೆಲಸ ಮಾಡಿದ್ದೀರಿ ಎಂದು ನಟ ಪ್ರಕಾಶ್ ರಾಜ್ ಅಭಿಪ್ರಾಯಪಟ್ಟಿದ್ದಾರೆ. ಚಾಣಕ್ಯರು (ಅಮಿತ್ ಶಾ) ಇಂದು ನಿಮ್ಮ ರಾಜೀನಾಮೆಯನ್ನು ಸಂಭ್ರಮಿಸಿ ಲಡ್ಡುಗಳನ್ನು ತಿನ್ನಬಹುದು. ಆದರೆ ರಾಜಕೀಯದಲ್ಲಿ ನಿಮ್ಮ ಪ್ರಾಮಾಣಿಕತೆ ಹೆಚ್ಚು ಕಾಲ ಉಳಿಯುತ್ತದೆ.

Next
https://fb.watch/dY-zhvGEnG/u003c/strongu003eu003cbru003e

ನಿಮಗೆ ಆ ದೇವರು ಹೆಚ್ಚು ಶಕ್ತಿಯನ್ನು ನೀಡಲಿ. ಮುಂದಿನ ದಿನಗಳಲ್ಲಿ ನಿಮಗೆ ಮತ್ತೆ ಒಳ್ಳೆಯ ಅವಕಾಶಗಳು ಒದಗಿ ಬರಲಿ ಎಂದು ಹಾರೈಸಿದ್ದಾರೆ (uddhav thackrey). ಮಹಾರಾಷ್ಟ್ರದ ರಾಜ್ಯಪಾಲರು ಬಹುಮತ ಸಾಬೀತುಪಡಿಸುವಂತೆ ಉದ್ದವ್ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ಸೂಚನೆ ನೀಡಿದ್ದರು. ರಾಜ್ಯಪಾಲರ ಸೂಚನೆ ವಿರುದ್ಧ ಉದ್ದವ್ ಠಾಕ್ರೆ ಸುಪ್ರೀಂಕೋರ್ಟ್(Supremecourt) ಮೊರೆ ಹೋಗಿದ್ದರು. ಆದರೆ ಬಹುಮತ ಸಾಬೀತು ಸೂಚನೆಯನ್ನು ಸುಪ್ರೀಂ ಎತ್ತಿ ಹಿಡಿಯಿತು.

https://vijayatimes.com/pani-puri-banned-in-nepal-why/

Prakash Raj stands for uddhav thackrey

ಹೀಗಾಗಿ ಉದ್ದವ್ ಠಾಕ್ರೆ ನಿನ್ನೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಏಕನಾಥ್ ಶಿಂಧೆ ನೇತೃತ್ವದ ಸುಮಾರು 40 ಬಂಡಾಯ ಶಾಸಕರು ಕಾಂಗ್ರೆಸ್-ಎನ್‍ಸಿಪಿ-ಶಿವಸೇನೆ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದರು. ಇದೀಗ ಮಹಾರಾಷ್ಟ್ರದಲ್ಲಿ ಬಿಜೆಪಿ(BJP) ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ.

Tags: maharashtrapoliticalpoliticsPrakash RajUddhav Thackrey

Related News

ಉಬರ್ ಆ್ಯಪ್‌ನಲ್ಲಿ ರೈಲು ಟಿಕೆಟ್ ಬುಕ್ಕಿಂಗ್ ಸೇವೆ ಆರಂಭ: ಒಂದೇ ಆ್ಯಪ್‌ನಲ್ಲಿ ಪ್ರಯಾಣದ ಸಂಪೂರ್ಣ ಪ್ಲ್ಯಾನ್
ದೇಶ-ವಿದೇಶ

ಉಬರ್ ಆ್ಯಪ್‌ನಲ್ಲಿ ರೈಲು ಟಿಕೆಟ್ ಬುಕ್ಕಿಂಗ್ ಸೇವೆ ಆರಂಭ: ಒಂದೇ ಆ್ಯಪ್‌ನಲ್ಲಿ ಪ್ರಯಾಣದ ಸಂಪೂರ್ಣ ಪ್ಲ್ಯಾನ್

August 19, 2026
ಸಾರ್ವಜನಿಕರ ವಿಶ್ವಾಸಕ್ಕೆ ದ್ರೋಹ:PM CARES ನಿಧಿ ಬಳಕೆ ಕುರಿತು ಪ್ರಿಯಾಂಕ್ ಖರ್ಗೆ ಆರೋಪ
ದೇಶ-ವಿದೇಶ

ಸಾರ್ವಜನಿಕರ ವಿಶ್ವಾಸಕ್ಕೆ ದ್ರೋಹ:PM CARES ನಿಧಿ ಬಳಕೆ ಕುರಿತು ಪ್ರಿಯಾಂಕ್ ಖರ್ಗೆ ಆರೋಪ

August 19, 2026
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: ನೇಮಕಾತಿ ಪರೀಕ್ಷೆಗಳು ರದ್ದು
ದೇಶ-ವಿದೇಶ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಜಾರ್ಖಂಡ್ ಸರ್ಕಾರ: ನೇಮಕಾತಿ ಪರೀಕ್ಷೆಗಳು ರದ್ದು

August 18, 2026
ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು: ವಿಧಾನಸಭೆಯಲ್ಲಿ ಕೋಲಾಹಲ
ಪ್ರಮುಖ ಸುದ್ದಿ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು: ವಿಧಾನಸಭೆಯಲ್ಲಿ ಕೋಲಾಹಲ

August 18, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.