• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಾಗಿಗುಡ್ಡದ ಹಿಂದೂ ಸಮುದಾಯದವರಿಗೆ ಸಾಂತ್ವನ ಹೇಳಲು ಹೊರಟಿದ್ದವನ ಬಂಧನ: ಪ್ರಮೋದ್‌ ಮುತಾಲಿಕ್‌ ಆಕ್ರೋಶ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ರಾಗಿಗುಡ್ಡದ ಹಿಂದೂ ಸಮುದಾಯದವರಿಗೆ ಸಾಂತ್ವನ ಹೇಳಲು ಹೊರಟಿದ್ದವನ ಬಂಧನ: ಪ್ರಮೋದ್‌ ಮುತಾಲಿಕ್‌ ಆಕ್ರೋಶ
0
SHARES
243
VIEWS
Share on FacebookShare on Twitter

Davanagere: ರಾಜ್ಯದಲ್ಲಿ ಹಿಂದೂಗಳಿಗೆ ಸ್ವಾತಂತ್ರ್ಯವಿಲ್ಲ. ಶಿವಮೊಗ್ಗದ ರಾಗಿಗುಡ್ಡದಲ್ಲಿ (Pramod Muthalik Slams Congress) ಇತ್ತೀಚೆಗೆ ಗಲಭೆ ನಡೆದಿದ್ದ ಹಿನ್ನೆಲೆಯಲ್ಲಿ ಅಲ್ಲಿನ

ಹಿಂದೂಗಳನ್ನು ಭೇಟಿಯಾಗಲುಹೊರಟಿದ್ದೆ, ನಾನೇನು ಅಲ್ಲಿ ಪ್ರಚೋದನಕಾರಿ ಭಾಷಣ ಮಾಡಲು ಹೊರಟಿರಲಿಲ್ಲ. ನಮ್ಮದು ಎಂತ ಕರ್ಮ ನೋಡಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ

ಪ್ರಮೋದ್‌ ಮುತಾಲಿಕ್‌ (Pramod Muthalik) ಆಕ್ರೋಶ ವ್ಯಕ್ತಪಡಿಸಿದ್ದಾರೆ.

Pramod Muthalik Slams Congress

ಶಿವಮೊಗ್ಗದ ಮಾಸ್ತಿಕಟ್ಟೆ ಬಳಿ ತಡರಾತ್ರಿ ಪೊಲೀಸರು, ರಾಗಿಗುಡ್ಡಕ್ಕೆ ತೆರಳುತ್ತಿದ್ದ ಪ್ರಮೋದ್ ಮುತಾಲಿಕ್ ಅವರನ್ನು ವಶಕ್ಕೆ ಪಡೆದಿದ್ದು, ಪ್ರಚೋದನಕಾರಿ ಭಾಷಣ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ

ಪ್ರಮೋದ್‌ ಮುತಾಲಿಕ್‌ ಅವರನ್ನು ಬಂಧಿಸಿ ತದ ನಂತರ ಅವರನ್ನು ಶಿವಮೊಗ್ಗ ಗಡಿ ದಾಟಿಸಿ ದಾವಣಗೆರೆಗೆ ತಂದು ಬಿಟ್ಟಿದ್ದರು. ಪೊಲೀಸರ ನಡೆಯನ್ನು ಪ್ರಮೋದ್‌ ಮುತಾಲಿಕ್‌ ಖಂಡಿಸಿದ್ದು,

ಕಾಂಗ್ರೆಸ್‌ (Congress) ಸರ್ಕಾರದ (Pramod Muthalik Slams Congress) ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ದಾವಣಗೆರೆಯಲ್ಲಿ ಮಾತನಾಡಿದ ಅವರು, ಪೊಲೀಸರು ನನ್ನ ಬಸ್ ಟ್ರೇಸ್ (Bus Trace) ಮಾಡಿ ಬಂಧಿಸಿದ್ದಾರೆ. ಬೆಳಗ್ಗೆ 6 ಗಂಟೆಗೆ ದಾವಣಗೆರೆಗೆ ತಂದು ಬಿಟ್ಟಿದ್ದಾರೆ. ನಾನೇನು ಶಿವಮೊಗ್ಗದ

ರಾಗಿಗುಡ್ಡದಲ್ಲಿ ಪ್ರಚೋದನಕಾರಿ ಭಾಷಣ ಮಾಡಲು ಹೊರಟಿರಲಿಲ್ಲ. ನಮ್ಮದು ಎಂತ ಕರ್ಮ ನೋಡಿ ಎಂದ ಪ್ರಮೋದ್ ಮುತಾಲಿಕ್ ಅವರು, ಕಾಂಗ್ರೆಸ್ ಹಿಂದು ವಿರೋಧಿ ಎನ್ನುವುದು ಇದರಿಂದ ಸ್ಪಷ್ಟ ಆಗಿದೆ ಎಂದರು.

Pramod Muthalik

ಸಾವಿರಾರು ಜನರ ಸಾವಿಗೆ ಕಾರಣವಾಗಿರುವ ಭಯೋತ್ಪಾದಕ ಅಬ್ದಲ್ ನಾಸಿರ್ ಮದನಿಯನ್ನ ಜಾಮೀನಿನ ಮೇಲೆ ಬಿಟ್ಡು ಕರೆದೊಯ್ಯುತ್ತಾರೆ. ಆತನನ್ನ ತಂದೆಯ ಭೇಟಿಗಾಗಿ ಕರೆದೊಯ್ಯುತ್ತಾರೆ.

ನಾವು ಹಿಂದೂಗಳಿಗೆ ಸಾಂತ್ವನ ಹೇಳಲು ಹೋಗಬಾರದು, ಭಯೋತ್ಪಾದಕರು ಎಲ್ಲಿ ಬೇಕಾದರು ಹೋಗಬಹುದು. ಇದು ಕಾಂಗ್ರೆಸ್ ಸರ್ಕಾರದ ನೀತಿ ಎಂದು ಪ್ರಮೋದ್‌ ಮುತಾಲಿಕ್‌ ಕಿಡಿಕಾರಿದರು.

ಇದನ್ನು ಓದಿ: ಬಿಜೆಪಿ ಗುಂಪೊಂದು ಕಾಂಗ್ರೆಸ್ ಸರ್ಕಾರ ಉರುಳಿಸಲು ಪ್ರಯತ್ನಿಸುತ್ತಿದೆ: ಡಿ.ಕೆ.ಶಿವಕುಮಾರ್

  • ಭವ್ಯಶ್ರೀ ಆರ್.ಜೆ
Tags: hinduKarnatakapoliceprison

Related News

ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ನೋ ವರ್ಕ್ ನೋ ಪೇ ನಿಯಮ ಜಾರಿಗೆ ತರಲು ಮುಂದಾದ ಸರ್ಕಾರ
ಪ್ರಮುಖ ಸುದ್ದಿ

ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ನೋ ವರ್ಕ್ ನೋ ಪೇ ನಿಯಮ ಜಾರಿಗೆ ತರಲು ಮುಂದಾದ ಸರ್ಕಾರ

May 18, 2026
ಯುದ್ಧದ ಪರಿಣಾಮ ಜನಜೀವನದ ಮೇಲೆ ಬರೆ: ಮಾತ್ರೆ, ಸಿರಪ್, ವೈದ್ಯಕೀಯ ಉತ್ಪನ್ನಗಳಿಗೂ ದುಬಾರಿ ಸ್ಪರ್ಶ
ದೇಶ-ವಿದೇಶ

ಯುದ್ಧದ ಪರಿಣಾಮ ಜನಜೀವನದ ಮೇಲೆ ಬರೆ: ಮಾತ್ರೆ, ಸಿರಪ್, ವೈದ್ಯಕೀಯ ಉತ್ಪನ್ನಗಳಿಗೂ ದುಬಾರಿ ಸ್ಪರ್ಶ

May 18, 2026
ಚಿನ್ನದ ಹೂಡಿಕೆಗೆ ಹೊಸ ದಾರಿ: ಇಜಿಆರ್‌ ಮೂಲಕ ಡಿಜಿಟಲ್ ಬಂಗಾರಕ್ಕೆ ಹೆಚ್ಚಿದ ಬೇಡಿಕೆ
ದೇಶ-ವಿದೇಶ

ಚಿನ್ನದ ಹೂಡಿಕೆಗೆ ಹೊಸ ದಾರಿ: ಇಜಿಆರ್‌ ಮೂಲಕ ಡಿಜಿಟಲ್ ಬಂಗಾರಕ್ಕೆ ಹೆಚ್ಚಿದ ಬೇಡಿಕೆ

May 18, 2026
ಪೊಲೀಸ್ ಕಸ್ಟಡಿ ದೌರ್ಜನ್ಯಕ್ಕೆ ಬ್ರೇಕ್ : ರಾಜ್ಯದಲ್ಲಿ ‘ಸ್ಟ್ಯಾಂಡಿಂಗ್ ಆರ್ಡರ್-1060’ ಜಾರಿ
ಪ್ರಮುಖ ಸುದ್ದಿ

ಪೊಲೀಸ್ ಕಸ್ಟಡಿ ದೌರ್ಜನ್ಯಕ್ಕೆ ಬ್ರೇಕ್ : ರಾಜ್ಯದಲ್ಲಿ ‘ಸ್ಟ್ಯಾಂಡಿಂಗ್ ಆರ್ಡರ್-1060’ ಜಾರಿ

May 18, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.