• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ದೇಶಾದ್ಯಂತ ಹುಡುಗಿಯರು ಲವ್ ಜಿಹಾದ್‌ನಲ್ಲಿ ಶೋಷಣೆಗೆ ಒಳಗಾಗುತ್ತಿದ್ದಾರೆ : ಪ್ರಮೋದ್‌ ಮುತಾಲಿಕ್

Rashmitha Anish by Rashmitha Anish
in ರಾಜಕೀಯ, ರಾಜ್ಯ
ದೇಶಾದ್ಯಂತ ಹುಡುಗಿಯರು ಲವ್ ಜಿಹಾದ್‌ನಲ್ಲಿ ಶೋಷಣೆಗೆ ಒಳಗಾಗುತ್ತಿದ್ದಾರೆ : ಪ್ರಮೋದ್‌ ಮುತಾಲಿಕ್
0
SHARES
42
VIEWS
Share on FacebookShare on Twitter

Bagalakot : ಬಾಗಲಕೋಟೆ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌(PramodMuthalik against Love Jihad) ಅವರು ಲವ್‌ ಜಿಹಾದ್‌ ವಿರುದ್ಧ ಘಟು ಧ್ವನಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಶ್ರೀರಾಮ ಸೇನೆಯ (Sri Rama Sena) ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್ ಅವರು, ಕರ್ನಾಟಕ ರಾಜ್ಯದ ಬಾಗಲಕೋಟೆ(Bagalkot) ಜಿಲ್ಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿ,

ನಮಗೆ ಇಂದಿನ ಪರಿಸ್ಥಿತಿಯ ಅರಿವಿದೆ. ನಾನು ಯುವಕರನ್ನು ಇಲ್ಲಿಗೆ ಆಹ್ವಾನಿಸಲು ಬಯಸುತ್ತೇನೆ. ನಾವು ಲವ್‌ ಜಿಹಾದ್‌ ಅನ್ನು ತಡೆಯಬೇಕು! ನೀವು ಹಾಗೆ ಮಾಡಿದರೆ, ಶ್ರೀರಾಮ ಸೇನೆಯು ನಿಮ್ಮ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತದೆ.

ನಮ್ಮ ಹುಡುಗಿಯರು ಲವ್ ಜಿಹಾದ್‌ನಲ್ಲಿ ಶೋಷಣೆಗೆ (PramodMuthalik against Love Jihad) ಒಳಗಾಗುತ್ತಿದ್ದಾರೆ.

PramodMuthalik against Love Jihad
Pramod Muthalik

ದೇಶಾದ್ಯಂತ ಸಾವಿರಾರು ಹುಡುಗಿಯರು ಪ್ರೀತಿಯ ಹೆಸರಲ್ಲಿ ಮೋಸ ಹೋಗುತ್ತಿದ್ದಾರೆ. ನಾವು ಅವರಿಗೆ ಎಚ್ಚರಿಕೆ ನೀಡಬೇಕು ಎಂದು ಮುತಾಲಿಕ್‌ ಹೇಳಿದರು. ಒಂದು ವಾರದ ಹಿಂದೆ, ಮುಂಬರುವ ಕರ್ನಾಟಕ ವಿಧಾನಸಭಾ

ಚುನಾವಣೆಯಲ್ಲಿ ಉಡುಪಿಯ ಕಾರ್ಕಳ(Karkala) ಕ್ಷೇತ್ರದಿಂದ ಸ್ಪರ್ಧಿಸುವ ಸುಳಿವು ನೀಡಿದ ಪ್ರಮೋದ್ ಮುತಾಲಿಕ್‌ ಅವರು, ಇದುವರೆಗೆ ತಮ್ಮ ವಿರುದ್ಧ 109 ಪ್ರಕರಣಗಳು ದಾಖಲಾಗಿವೆ ಮತ್ತು ಅವುಗಳಲ್ಲಿ ಹೆಚ್ಚಿನವು

ಬಿಜೆಪಿ (BJP) ಆಡಳಿತದಲ್ಲಿವೆ ಎಂದು ಹೇಳಿದರು. ಹಿಂದುತ್ವದ ನಿಲುವಿಗೆ ತಮ್ಮದೇ ಜನರಿಂದ ಹೆಚ್ಚಿನ ಅಡೆತಡೆಗಳನ್ನು ಎದುರಿಸಿದರು ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ʻಗೌಳಿʼಯಾಗಿ ಎಂಟ್ರಿ ಕೊಡುತ್ತಿರುವ ನಟ ಶ್ರೀನಗರ ಕಿಟ್ಟಿ ; ಟ್ರೇಲರ್‌ ಮೆಚ್ಚಿದ ಸಿನಿಪ್ರೇಕ್ಷಕರು

ಚುನಾವಣೆಗೆ ಸ್ಪರ್ಧಿಸಲು ಆರ್ಥಿಕ ನೆರವು ನೀಡಿದ ಕೆಲವು ಬಿಜೆಪಿ ನಾಯಕರ ಬೆಂಬಲ ತನಗೆ ಇದೆ ಎಂದು ಮುತಾಲಿಕ್ ಹೇಳಿದರು. ಚುನಾವಣೆಯಲ್ಲಿ ಹೋರಾಡುವ ನಿರ್ಧಾರವನ್ನು ಹಿಂಪಡೆಯುವುದನ್ನು ತಳ್ಳಿಹಾಕಿದ ಅವರು,

ರಾಜಕೀಯವನ್ನು ಹೇಗೆ ಆಡಬೇಕೆಂದು ನನಗೆ ತಿಳಿದಿಲ್ಲವಾದರೂ, ನನ್ನ ಅಭಿಪ್ರಾಯಗಳು ಯಾವಾಗಲೂ ಸ್ಪಷ್ಟವಾಗಿವೆ ಎಂದು ಹೇಳಿದರು. ನಾನು ಬಿಜೆಪಿಯ ನಕಲಿ ಹಿಂದುತ್ವವನ್ನು ಬೆಂಬಲಿಸಿದ್ದರೆ

ಇಷ್ಟೊತ್ತಿಗೆ ಅನೇಕ ಸಾಧನೆಗಳನ್ನು ಸಾಧಿಸುತ್ತಿದ್ದೆ ಎಂದು ಒತ್ತಿ ಹೇಳಿದ್ದಾರೆ.

PramodMuthalik

ಕಾರ್ಕಳ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಅವರು, ಸ್ವತಂತ್ರ ಅಭ್ಯರ್ಥಿಯಾಗಿ ನಾನಾ ವರ್ಗದ ಜನರಿಂದ ಬೆಂಬಲ ವ್ಯಕ್ತವಾಗುತ್ತಿದೆ. ಸೇನೆಯು ನಿಜವಾದ ಹಿಂದುತ್ವಕ್ಕಾಗಿ ಮತ್ತು ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ

ಹೋರಾಡುತ್ತಿದೆ ಎಂದು ಮುತಾಲಿಕ್ ಹೇಳಿದರು. ಪ್ರಸ್ತುತ ಕಾರ್ಕಳ ಶಾಸಕರು ಭ್ರಷ್ಟ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ ಅವರು, ಶಾಸಕರು ಕೂಡಿಟ್ಟಿರುವ ಆಸ್ತಿ ಲೆಕ್ಕ ಹಾಕಿದರೆ ಕ್ಷೇತ್ರದಲ್ಲಿ ಎಷ್ಟು ಭ್ರಷ್ಟಾಚಾರ

ನಡೆದಿದೆ ಎಂಬುದು ಗೊತ್ತಾಗುತ್ತದೆ ಎಂದು ಹೇಳಿದರು. ಪ್ರಮೋದ್‌ ಮುತಾಲಿಕ್‌ ಅವರ ಆರೋಪ ಪರೋಕ್ಷವಾಗಿ ಪ್ರಸ್ತುತ ಕನ್ನಡ ಮತ್ತು ಸಂಸ್ಕೃತಿ ರಾಜ್ಯ ಸಚಿವ ವಿ. ಸುನಿಲ್ ಕುಮಾರ್ (V Sunil Kumar) ಅವರಿಗೆ ಬೆರಳು

ಮಾಡಿ ಹೇಳಿದ್ದರು. ಸದ್ಯ ಪ್ರಸ್ತುತ ಕಾರ್ಕಳ ಕ್ಷೇತ್ರವನ್ನು ಸುನಿಲ್‌ ಕುಮಾರ್‌ ಅವರು ಪ್ರತಿನಿಧಿಸುತ್ತಿದ್ದಾರೆ.

Tags: karkalalovejihadpramodmuthalik

Related News

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023
ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ
ದೇಶ-ವಿದೇಶ

ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ

September 26, 2023
ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.