• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪ್ರಶಸ್ತಿ ಹಿಂತುರಿಗಿಸಲು ಹೊರಟ ಅಥ್ಲಿಟ್‌ಗಳನ್ನು ಮಾರ್ಗ ಮಧ್ಯೆ ತಡೆದ ಪೋಲೀಸ್!

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಪ್ರಶಸ್ತಿ ಹಿಂತುರಿಗಿಸಲು ಹೊರಟ ಅಥ್ಲಿಟ್‌ಗಳನ್ನು ಮಾರ್ಗ ಮಧ್ಯೆ ತಡೆದ ಪೋಲೀಸ್!
0
SHARES
0
VIEWS
Share on FacebookShare on Twitter

ನವದೆಹಲಿ, ಡಿ. 07: ಕೇಂದ್ರ ಸರ್ಕಾರ ನೂತನ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಒಗ್ಗಟ್ಟಿನ ಪ್ರದರ್ಶನದೊಂದಿಗೆ ಪಂಜಾಬಿನ ಕೆಲ ಕ್ರೀಡಾಪಟುಗಳು ಸೇರಿದಂತೆ ಎರಡು ಬಾರಿ ಏಷ್ಯನ್ ಗೇಮ್ಸ್ ಗೋಲ್ಡ್ ವಿನ್ನರ್ ಮಾಜಿ ಕುಸ್ತಿಪಟು ಕರ್ತಾರ್ ಸಿಂಗ್ ನೇತೃತ್ವದಲ್ಲಿ 35 ರಾಷ್ಟ್ರೀಯ ಪ್ರಶಸ್ತಿಗಳನ್ನು ಹಿಂತಿರುಗಿಸಲು ರಾಷ್ಟ್ರಪತಿ ಭವನದತ್ತ ಹೊರಟ ಕ್ರೀಡಾಪಟುಗಳನ್ನು ಮಾರ್ಗ ಮಧ್ಯದಲ್ಲಿಯೇ ಪೊಲೀಸರು ತಡೆದಿದ್ದಾರೆ.

1982ರಲ್ಲಿ ಅರ್ಜನ ಪ್ರಶಸ್ತಿ ಹಾಗೂ 1987ರಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದ ಮಾಜಿ ಹಾಕಿ ಆಟಗಾರ ಗುಮ್ರಾಲಿ ಸಿಂಗ್ ಮತ್ತು ಮಾಜಿ ಮಹಿಳಾ ಹಾಕಿ ಕ್ಯಾಪ್ಟನ್ ರಾಜ್ಬೀರ್ ಕೌರ್ ಮತ್ತಿತರರು ಇದ್ದರು. ಗುಮ್ರಾಲಿಗೆ 2014ರಲ್ಲಿ ದ್ರೋಣಾಚಾರ್ಯ, ರಾಜ್ಬೀರ್ ಗೆ 1984ರಲ್ಲಿ ಅರ್ಜುನ ಪ್ರಶಸ್ತಿಯನ್ನು ನೀಡಲಾಗಿತ್ತು.

ರೈತರು ಯಾವಾಗಲೂ ನಮ್ಮನ್ನು ಬೆಂಬಲಿಸಿದ್ದು, ಮುಚ್ಚಿದ ರಸ್ತೆಗಳಲ್ಲಿ ಅವರ ಮೇಲಿನ ಲಾಠಿಚಾರ್ಜ್ ಕಂಡು ದು:ಖವಾಯಿತು. ತಮ್ಮ ಹಕ್ಕುಗಳಿಗಾಗಿ ರೈತರು ಕೊರೆಯುವ ಚಳಿಯಲ್ಲಿ ಬೀದಿಯಲ್ಲಿ ಕುಳಿತು ಹೋರಾಟ ಮಾಡುತ್ತಿರುವುದಾಗಿ 1978 ಮತ್ತು 1986ರ ಚಿನ್ನದ ಪದಕ ವಿಜೇತೆ ಕರ್ತಾರ್ ತಿಳಿಸಿದರು.

ಭಾನುವಾರ ದೆಹಲಿ ತಲುಪಿದ ಕ್ರೀಡಾಪಟುಗಳು, ಪ್ರೆಸ್ ಕ್ಲಬ್ ಆಫ್ ಇಂಡಿಯಾದಿಂದ ಮೆರವಣಿಗೆ ಆರಂಭಿಸಿದರು. ಆದರೆ, ಅವರನ್ನು ಕೃಷಿ ಭವನದ ಬಳಿ ತಡೆದ ಪೊಲೀಸರು ವಾಪಸ್ ಕಳುಹಿಸಿದರು.

Related News

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.