• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪ್ರತಾಪ್‌ ಸಿಂಹ ಅಲ್ಲ, ತಿಮ್ಮ ಎಂದ ಶಾಸಕ ಎಚ್.ಪಿ.ಮಂಜುನಾಥ್

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಪ್ರತಾಪ್‌ ಸಿಂಹ ಅಲ್ಲ, ತಿಮ್ಮ ಎಂದ ಶಾಸಕ ಎಚ್.ಪಿ.ಮಂಜುನಾಥ್
0
SHARES
0
VIEWS
Share on FacebookShare on Twitter

ಹುಣಸೂರು, ಡಿ. 04: ಮಾದ್ಯಮದ ಮುಂದೆ ಮಾತನಾಡಿದ ಶಾಸಕ ಎಚ್. ಪಿ. ಮಂಜುನಾಥ್ ಅವರು, ಕಳೆದ ಹತ್ತು ತಿಂಗಳಿನಿಂದ ನಿಮ್ಮ ಬಿಜೆಪಿ ಸರಕಾರವೇ ಸತ್ತು ಕೂತಿದೆ. ಏನು ಮಾಡುತ್ತಿದ್ದೀರಾ? ಸಂಸದರೆ ನಿಮ್ಮ ಸಾಧನೆ ಏನೆಂಬುದನ್ನು ಜನತೆ ಮುಂದಿಡಿ, ಎಂದು ಶಾಸಕ ಎಚ್.ಪಿ.ಮಂಜುನಾಥ್ ಅವರು ಸಂಸದ ಪ್ರತಾಪ್ ಸಿಂಹಗೆ ಸವಾಲೆಸೆದರು.

ಹುಣಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಕಿ ಮಾತನಾಡಿದ ಅವರು, ತಮ್ಮ ಹಾಗೂ ಜಿಲ್ಲಾಧಿಕಾರಿ ನಡುವಿನ ವಿವಾದವನ್ನು ಮಂತ್ರಿಗಳು ಮಧ್ಯ ಪ್ರವೇಶಿಸಿ ಬಗೆಹರಿಸಿದ್ದಾರೆ.  ಜಿಲ್ಲಾಧಿಕಾರಿಗಳು ಜನಸ್ಪಂದನ ನಡೆಸಲು ದೊಣ್ಣೆ ನಾಯಕನ ಅಪ್ಪಣೆ ಬೇಕಾ ಎಂದಿದ್ದಾರೆ. ಇದರ ಮರ್ಮವೇನೆಂದು ತಿಳಿಯುತ್ತಿಲ್ಲ ಎಂದಿದ್ದಾರೆ. ಯಾವುದೇ ಸರಕಾರಿ ಕಾರ್ಯಕ್ರಮವನ್ನು ಜನಪ್ರತಿನಿಧಿಗಳ ಗಮನಕ್ಕೆ ತಂದು  ನಡೆಸುವುದು ಸಂಪ್ರದಾಯ. ಇದಕ್ಕೆ ವಿರುದ್ದವಾಗಿ ಸರಕಾರ ನಡೆಸುತ್ತೀರಾ? ಎಂದು ಪ್ರಶ್ನಿಸಿದರು.

ಸ್ಥಳಿಯ ಜನಪ್ರತಿನಿಧಿಗಳನ್ನು ನಿರ್ಲಕ್ಷಿಸಿದ್ದಲ್ಲದೆ ಗಂಟೆಗಟ್ಟಲೆ ಕಾಯಿಸಿ ನಂತರ ತರಾತುರಿಯಾಗಿ ಬಂದು ಪೂಜೆ ಮಾಡಿದ್ದಲ್ಲದೆ ಶಾಸಕರನ್ನೂ ಆಹ್ವಾನಿಸಿಲ್ಲ. ಮೈಸೂರು ನಗರದಲ್ಲಿ ಎಲ್ಲರನ್ನೂ ಆಹ್ವಾನಿಸುವ‌ ಮೂಲಕ ತಮಗೆ ಅವಮಾನಿಸಿದಂತಾಗಿಲ್ಲವೇ ಎಂದು ಪ್ರಶ್ನಿಸಿದರು.

ನನ್ನ ಸಾಧನೆ ಬಗ್ಗೆ ಪ್ರಶ್ನಿಸುವ‌ ಸಂಸದರು, ಟಿವಿ ಮಾಧ್ಯಮ ಕಂಡಕೂಡಲೇ ಬಡಬಡಾಯಿಸವ ಬದಲು ತಂಬಾಕು ಬೆಳೆಗಾರರ ನೆರವಿಗೆ ನಿಲ್ಲಲಿ ಎಂದರು.

ಉಪ ಚುನಾವಣೆಯಲ್ಲಿ ಗೆದ್ದ ನಂತರ ರಾಜ್ಯಕ್ಕೆ ಮಾದರಿಯಾದ ಗ್ರಾಮದೆಡೆಗೆ ಸರಕಾರದ ನಡಿಗೆ ಕಾರ್ಯಕ್ರಮ ಮಾಡಿ ಬಡವರ ಸಮಸ್ಯೆಗೆ ಸ್ಪಂದಿಸಿದ್ದೇನೆ. ನಂತರ ಕೋವಿಡ್ ದಿಂದ ಸ್ಥಗಿತಗೊಂಡಿದೆ. ಮತ್ತೆ ಅವಕಾಶ ಕೊಟ್ಟರೆ ಮತ್ತೆ ಮಾಡುತ್ತೇನೆ ಎಂದು  ಖಾರವಾಗಿ ಹೇಳಿದರು .

Related News

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.