• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನೆಹರೂ ನಪುಂಸಕ, ಕಾಂಗ್ರೆಸ್ ನಪುಂಸಕ ಪಕ್ಷ : ಪ್ರತಾಪ್ ಸಿಂಹ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
prathap simha
0
SHARES
0
VIEWS
Share on FacebookShare on Twitter

ಆರ್‍ಎಸ್‍ಎಸ್(RSS) ಸಂಘಟನೆ ಈ ದೇಶದ ನಪುಂಸಕ ಸಂಘಟನೆ ಎಂದು ರಾಜ್ಯ ಕಾಂಗ್ರೆಸ್(State Congress) ಟೀಕಿಸಿರುವ ಬೆನ್ನಲ್ಲೇ ಇದೀಗ ಮೈಸೂರು-ಕೊಡಗು(Mysuru-Kodagu) ಸಂಸದ ಪ್ರತಾಪ್ ಸಿಂಹ(Prathap Simha) ಅದೇ ಪದವನ್ನು ಬಳಸಿ ಕಾಂಗ್ರೆಸ್ ಪಕ್ಷದ(Congress Party) ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.

Politics

ಮೈಸೂರಿನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಜವಾಹರ ಲಾಲ್ ನೆಹರೂನನ್ನು(Jawaharlal Nehru) ಪ್ರಧಾನಿ ಮಾಡಲು, ಈ ದೇಶವನ್ನು ಧರ್ಮದ ಆಧಾರದ ಮೇಲೆ ಒಡೆದ ನಪುಂಸಕ ಪಕ್ಷ ಯಾವುದು? 1962ರಲ್ಲಿ ನಡೆದ ಭಾರತ-ಚೀನಾ ಯುದ್ದದಲ್ಲಿ ನಮ್ಮ ಸೈನಿಕರು ಕೈಕಟ್ಟಿ ಕುಳಿತುಕೊಳ್ಳುವಂತೆ ಮಾಡಿದ ನಪುಂಸಕ ಯಾರು? ಪಾಕ್ ಆಕ್ರಮಿತ ಕಾಶ್ಮೀರ ಮರಳಿ ಪಡೆಯದ ನಪುಂಸಕ ಸರ್ಕಾರ ಯಾರದು? ಲಡಾಖ್ ಅನ್ನು ಚೀನಾ ಆಕ್ರಮಿಸಿಕೊಂಡಾಗ ‘ಅಲ್ಲಿ ಒಂದು ಹುಲ್ಲು ಕಡ್ಡಿಯೂ ಬೆಳೆಯುವುದಿಲ್ಲ’ ಎಂದು ಬೊಳು ತಲೆ ಸವರಿಕೊಂಡ ನಪುಂಸಕ ಯಾರು? ಎಂದು ಪ್ರಶ್ನೆಗಳನ್ನು ಕೇಳುವ ಮೂಲಕ ಕಾಂಗ್ರೆಸ್ ವಿರುದ್ದ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ : https://vijayatimes.com/bjp-gives-ticket-to-jaggesh/

ಇನ್ನು ಕಾಶ್ಮೀರದ ಲಾಲ್‍ಚೌಕ್‍ನಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲು ಬಿಟ್ಟವರು ನಪುಂಸಕರು. ಯಾಸಿನ್ ಮಲ್ಲಿಕ್‍ನಂತ ಭಯೋತ್ಪಾದಕನನ್ನು(Terrorists) ಪ್ರಧಾನಿ ಕಾರ್ಯಾಲಯಕ್ಕೆ ಕರೆಸಿಕೊಂಡು ಸನ್ಮಾನ ಮಾಡಿದವರು ನಪುಂಸಕರು. 1962ರ ಯುದ್ದದಲ್ಲಿ ಚೀನಾದ ಮುಂದೆ ಮಂಡಿಯೂರಿ ಕುಂತವರು ನಪುಂಸಕರು. ಇನ್ನು ಕಾಶ್ಮೀರದಲ್ಲಿ ಪಾಕಿಸ್ತಾನದ ಧ್ವಜವನ್ನು ಇಳಿಸಿ ನಮ್ಮ ರಾಷ್ಟ್ರಧ್ವಜವನ್ನು ಹಾರಿಸಿದ್ದು ನಮ್ಮ ಸರ್ಕಾರ. ರಷ್ಯಾದಿಂದ ಕಳಪೆ ಯುದ್ದೋಪಕರಣಗಳನ್ನು ತಂದಿದ್ದೆ ನೆಹರೂ ಸಾಧನೆ.

PRATHAP SIMHA

ಐಐಟಿ ಸಂಸ್ಥೆಗಳು(IIT Institutes) ನೆಹರೂ ಸ್ವಂತ ಚಿಂತನೆಯಲ್ಲ. ಅದು ಕೂಡಾ ಬೇರೆ ದೇಶದಿಂದ ಎರವಲು ಪಡೆದದ್ದು. ಸಿದ್ದರಾಮಯ್ಯ ಇತಿಹಾಸವನ್ನು ಸರಿಯಾಗಿ ಓದಲಿ. ಸಿದ್ದರಾಮಯ್ಯನವರ ಭಾಷಣದಲ್ಲಿ ವಿಚಾರಕ್ಕಿಂತ ಉಗುಳು ಜಾಸ್ತಿ ಎಂದು ಟೀಕಿಸಿದರು.

Tags: bjpCongressKarnatakapoliticalpolitics

Related News

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.